• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಬೆಂಗಳೂರು

ಕರ್ನಾಟಕದಲ್ಲಿ ಗೃಹಿಣಿಯರಿಗೆ ಮಾಸಿಕ 2,000 ರೂ: ಕಾಂಗ್ರೆಸ್ ನ ಎರಡನೇ ಚುನಾವಣಾ ಭರವಸೆ!

by Dynamic Leader
16/01/2023
in ಬೆಂಗಳೂರು
0
0
SHARES
0
VIEWS
Share on FacebookShare on Twitter

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್  ನಾಯಕರು ರಾಜ್ಯದಲ್ಲಿ ಅಬ್ಬರದ ಪ್ರಚಾರನ್ನು ಆರಂಭಿಸಿದ್ದಾರೆ. ಮತದಾರರನ್ನು ಸೆಳೆಯಲು ಹೊಸ ಭರವಸೆಗಳನ್ನು ನೀಡುತ್ತಿದ್ದಾರೆ.

ಕೆಲವು ದಿನಗಳ ಹಿಂದೆ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂಬ ಭರವಸಯೆನ್ನು ನೀಡಿ ರಾಜ್ಯದ ಜನರಿಗೆ ಅಚ್ಚರಿಯನ್ನು ಕೊಟ್ಟರು. ಇದೀಗ ಗೃಹಿಣಿಯರಿಗೆ ಮಾಸಿಕ 2,000 ರೂ ನೀಡುವುದಾಗಿ ಪ್ರಿಯಾಂಕಾ ಗಾಂಧಿ ಮೂಲಕ ರಾಜ್ಯದ ಮಹಿಳೆಯರಿಗೆ ವಾಗ್ದಾನ ಮಾಡಿದ್ದಾರೆ.   

ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷವು ಬೆಂಗಳೂರು ಅರಮನೆ ಮೈದಾನದಲ್ಲಿ ‘ನಾ ನಾಯಕಿ’ ಎಂಬ ಶೀರ್ಷಿಕೆಯಡಿ ಇಂದು ಮಹಿಳಾ ಸಮಾವೇಶವನ್ನು ಆಯೋಜಿಸಿತ್ತು. ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ‘ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಅಭ್ಯುದಯಕ್ಕಾಗಿ ಮನೆಯ ಮುಖ್ಯಸ್ಥರಿಗೆ ತಿಂಗಳಿಗೆ 2000 ಹಾಗೂ ವರ್ಷಕ್ಕೆ 24000 ರೂಪಾಯಿ ನೀಡುವುದಾಗಿ ಭರವಸೆ ನೀಡಿದರು.

‘ಗ್ರಹ ಲಕ್ಷ್ಮಿ’ ಎಂಬ ಈ ಯೋಜನೆಯಡಿ 1.5 ಕೋಟಿ ಮನೆಯ ಮುಖ್ಯಸ್ಥರು ಇದರ ಪ್ರಯೋಜನವನ್ನು ಪಡೆಯಲಿದ್ದಾರೆ’ ಎಂದು ಕರ್ನಾಟಕ ಕಾಂಗ್ರೆಸ್ ಸಮಿತಿ ಹೇಳಿಕೊಂಡಿದೆ. ಪ್ರತಿ ಮನೆಯ ಮುಖ್ಯಸ್ಥರಿಗೂ ದೊರೆಯುವ ಈ ಆರ್ಥಿಕ ನೆರವು ಬೆಲೆ ಏರಿಕೆ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯ ಹೊರೆಯಿಂದ ಹೊರಬರಲು ನೆರವಾಗಲಿದೆ ಎನ್ನಲಾಗುತ್ತಿದೆ. ‘ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ’ ಎಂಬ ಮಾತುಗಳು ಕೇಳಿ ಬರುತ್ತಿದೆ.

ಕರ್ನಾಟಕದ ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ ವಿದ್ಯುತನ್ನು ಉಚಿತವಾಗಿ ನೀಡುವುದಾಗಿ ಕಾಂಗ್ರೆಸ್ ಪಕ್ಷ ಈಗಾಗಲೇ ಭರವಸೆ ನೀಡಿದೆ. ಕರ್ನಾಟಕ ಕಾಂಗ್ರೆಸ್ ಪಕ್ಷದ ಎರಡನೇ ಭರವಸೆ ಇಂದು ಬಿಡುಗಡೆಯಾಗಿದೆ.

‘2008 ರಿಂದ 2015ರ ತನಕ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದಾಗ ಇಂತಹ ಹಲವಾರು ಜನಕಲ್ಯಾಣ ಯೋಜನೆಗಳನ್ನು ಜಾರಿಗೊಲಿಸಿದ್ದರು. ಬಿಜೆಪಿಯು ಇದನ್ನೆಲ್ಲ ‘ಸುಳ್ಳು ಭರವಸೆಗಳು’ ಎಂದು ಹೇಳುತ್ತಿರುವುದನ್ನು ಯಾರೂ ನಂಬಲು ಸಾಧ್ಯವಿಲ್ಲ’ ಎಂಬ ಮಾತುಗಳು ಜನರಲ್ಲಿ ಪ್ರಭಲವಾಗಿ ಕೇಳಿಬರುತ್ತಿದೆ.  

Tags: DK ShivakumarGruha LakshmiKPCCPriyanka GandhiSiddaramaiahಕರ್ನಾಟಕ ಕಾಂಗ್ರೆಸ್ಗೃಹ ಲಕ್ಷ್ಮಿಡಿ.ಕೆ.ಶಿವಕುಮಾರ್ಪ್ರಿಯಾಂಕಾ ಗಾಂಧಿಸಿದ್ದರಾಮಯ್ಯ
Previous Post

ನ್ಯಾಯಾಂಗವನ್ನು ವಶಪಡಿಸಿಕೊಳ್ಳಲು ಆಡಳಿತ ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದೆ! – ಕಪಿಲ್ ಸಿಬಲ್

Next Post

ದೆಹಲಿ ವಿಧಾನಸಭೆಗೆ ಮಾಸ್ಕ್ ಧರಿಸಿ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಪ್ರವೇಶಿಸಿದ ಬಿಜೆಪಿ ಶಾಸಕರು!

Next Post

ದೆಹಲಿ ವಿಧಾನಸಭೆಗೆ ಮಾಸ್ಕ್ ಧರಿಸಿ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಪ್ರವೇಶಿಸಿದ ಬಿಜೆಪಿ ಶಾಸಕರು!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS