• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಎಲ್‌ಟಿಟಿಇ ನಾಯಕ ಪ್ರಭಾಕರನ್ ಜೀವಂತವಾಗಿದ್ದಾರೆ! ಪಳ ನೆಡುಮಾರನ್

by Dynamic Leader
13/02/2023
in ದೇಶ, ವಿದೇಶ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್ ಸಂಪಾದಕರು

ತಂಜಾವೂರು: ತಂಜೂರು ಮುಲ್ಲಿವಾಯ್ಕಾಲ್ ಸ್ಮಾರಕ ಭವನದಲ್ಲಿ ಇಂದು ವಿಶ್ವ ತಮಿಳರ ಒಕ್ಕೂಟದ ಅಧ್ಯಕ್ಷ ಪಳ ನೆಡುಮಾರನ್ ತುರ್ತು ಪತ್ರಿಕಾ ಘೋಷ್ಟಿ ನಡೆಸಿ, ಎಲ್‌ಟಿಟಿಇ ನಾಯಕ ಪ್ರಭಾಕರನ್ ಜೀವಂತವಾಗಿದ್ದಾರೆ ಎಂಬ ಸುದ್ಧಿಯನ್ನು ಕೊಟ್ಟು ಎಲ್ಲರನ್ನು ಆಶ್ಚರ್ಯ ಪಡೆವಂತೆ ಮಾಡಿದರು.

ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಎಲ್‌ಟಿಟಿಇ ನಾಯಕ ಪ್ರಭಾಕರನ್ ಜೀವಂತವಾಗಿದ್ದಾರೆ ಮತ್ತು ಆರೋಗ್ಯವಾಗಿದ್ದಾರೆ. ಅವರು ಶೀಘ್ರದಲ್ಲೇ ಹೊರಬರಲಿದ್ದಾರೆ ಎಂದು ನಾನು ಪ್ರಪಂಚದಾದ್ಯಂತ ಇರುವ ತಮಿಳರಿಗೆ ಇದರ ಮೂಲಕ ತಿಳಿಯಪಡಿಸಲು ಬಯಸುತ್ತೇನೆ’. ಎಂದು ವಿಶ್ವ ತಮಿಳರ ಒಕ್ಕೂಟದ ಅಧ್ಯಕ್ಷ ಪಳ ನೆಡುಮಾರನ್ ಘೋಷಣೆ ಮಾಡಿದರು.

‘ಎಲ್‌ಟಿಟಿಇ ನಾಯಕ ಪ್ರಭಾಕರನ್ ಜೀವಂತವಾಗಿದ್ದಾರೆ. ಪ್ರಭಾಕರನ್ ಆರೋಗ್ಯವಾಗಿರುವುದು ಶ್ರೀಲಂಕಾ (ಈಳಂ) ತಮಿಳರಿಗೆ ಆತ್ಮವಿಶ್ವಾಸವನ್ನು ನೀಡುತ್ತದೆ. ಪ್ರಭಾಕರನ್ ಬಗ್ಗೆ ಅಂದಿನ ರಾಜಪಕ್ಸೆ ಸರ್ಕಾರ ಹಾಗೂ ಇತರರಿಂದ ತಪ್ಪು ಮಾಹಿತಿಯನ್ನು ಹಬ್ಬಿಸಲಾಯಿತು. ಅವರು ಶೀಘ್ರದಲ್ಲೇ ಪ್ರತ್ಯೇಕ ತಮಿಳು ರಾಷ್ಟ್ರಕ್ಕಾದ ಸಮಗ್ರ ಯೋಜನೆಯನ್ನು ಘೋಷಿಸಲಿದ್ದಾರೆ. ಜಗತ್ತಿನಾದ್ಯಂತ ಇರುವ ತಮಿಳರು ಇದನ್ನು ಬೆಂಬಲಿಸಬೇಕು.

ಪ್ರಭಾಕರನ್ ಕುಟುಂಬದೊಂದಿಗೆ ನಾನು ಸಂಪರ್ಕದಲ್ಲಿ ದ್ದೇನೆ. ಅವರ ಅನುಮತಿಯ ಮೇರೆಗೆ, ಅವರ ಮೂಲಕ ತಿಳಿದ ವಿಷಯಗಳನ್ನು ಇಲ್ಲಿ ತಿಳಿಸುತ್ತಿದ್ದೇನೆ.

ಅವರು ಎಲ್ಲಿದ್ದಾರೆ, ಯಾವಾಗ ಬರುತ್ತಾರೆ ಎಂಬ ಕುತೂಹಲ ನಿಮಗಷ್ಟೇ ಅಲ್ಲ, ನನಗೂ ಮತ್ತು ಪ್ರಪಂಚದಾದ್ಯಂತ ಇರುವ ತಮಿಳರಿಗೂ ಇದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ ಶೀಘ್ರದಲ್ಲೇ ಅವರು ಹೊರಹೊಮ್ಮುತ್ತಾರೆ. ಪ್ರಭಾಕರನ್ ಪತ್ನಿ ಹಾಗೂ ಪುತ್ರಿ ಕೂಡ ಸುರಕ್ಷಿತವಾಗಿದ್ದಾರೆ. ಸರಿಯಾದ ಸಮಯಕ್ಕೆ ಜನರ ಮುಂದೆ ಬರುತ್ತಾರೆ. ಪ್ರಭಾಕರನ್ ಎಲ್ಲಿದ್ದಾರೆ ಎಂಬುದನ್ನು ಸದ್ಯಕ್ಕೆ ಪ್ರಕಟಿಸಲು ಸಾಧ್ಯವಿಲ್ಲ. ತಮಿಳುನಾಡು ಸರ್ಕಾರ ಮತ್ತು ಜನರು ಪ್ರಭಾಕರನ್ ಅವರಿಗೆ ಬೆಂಬಲವಾಗಿರಬೇಕು. ಶ್ರೀಲಂಕಾದಲ್ಲಿ ರಾಜಪಕ್ಸೆ ಆಡಳಿತ ಅಂತ್ಯಗೊಂಡಿರುವುದರಿಂದ ನಾವು ಈ ಘೋಷಣೆ ಮಾಡುತ್ತಿದ್ದೇವೆ.

ರಾಜಪಕ್ಸೆಯನ್ನು ಅಧಿಕಾರಕ್ಕೆ ತಂದ ಅದೇ ಸಿಂಹಳೀಯರು ಈಗ ಅವರನ್ನು ದೇಶದಿಂದ ಓಡಿಸುತ್ತಿದ್ದಾರೆ. ಇದಕ್ಕಿಂತ ಉತ್ತಮ ವಾತಾಕಾರಣ ಬೇರೊಂದು ಇರಲು ಸಾದ್ಯವಿಲ್ಲ. ಚೀನಾ ಶ್ರೀಲಂಕಾದಲ್ಲಿ ಆಳವಾಗಿ ನೆಲೆಯೂರುವ ಮೂಲಕ ಭಾರತದ ವಿರುದ್ಧ ಕೆಲಸ ಮಾಡುತ್ತಿದೆ ಇದನ್ನು ತಡೆಯಬೇಕಾಗಿದೆ.’ ಅದಕ್ಕೆ ಶ್ರೀಲಂಕಾದಲ್ಲಿ ಪ್ರತ್ಯೇಕವಾದ ತಮಿಳು ರಾಷ್ಟ್ರ ರಚನೆ ಆಗಬೇಕು. ಇಂದಿನ ಸನ್ನಿವೇಶದಲ್ಲಿ ಇದು ಅನಿವಾರ್ಯವೂ ಆಗಿದೆ.’ ಎಂದರು.  

Tags: LTTELTTE PrabhakaranPala NedumaranSrilankaTamil Eelamಎಲ್‌ಟಿಟಿಇಎಲ್‌ಟಿಟಿಇ ನಾಯಕ ಪ್ರಭಾಕರನ್ತಮಿಳ್ ಈಳಂಪಳ ನೆಡುಮಾರನ್ಶ್ರೀಲಂಕಾ
Previous Post

ಲಾಂಗ್ ಡ್ರೈವ್ ಎನ್ನುವ ಲವ್ಲಿ ಸಿನಿಮಾ!

Next Post

ಲಂಕಾಸುರ ಚಿತ್ರದ “ಮಾಡರ್ನ್ ಮಹಾಲಕ್ಷ್ಮಿ” ಹಾಡು ಬಿಡುಗಡೆ!

Next Post

ಲಂಕಾಸುರ ಚಿತ್ರದ "ಮಾಡರ್ನ್ ಮಹಾಲಕ್ಷ್ಮಿ" ಹಾಡು ಬಿಡುಗಡೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS