• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಶ್ರೀರಾಮನವಮಿ ಮೆರವಣಿಗೆಯಲ್ಲಿ ಹಿಂಸಾಚಾರ; ಬಿಜೆಪಿ ಮುಖಂಡನ ಅಂಗಡಿ ಲೂಟಿ ಮಾಡಿದ ಹಿಂದೂ ಪರ ಸಂಘಟನೆ!

by Dynamic Leader
03/04/2023
in ದೇಶ, ರಾಜಕೀಯ
0
0
SHARES
1
VIEWS
Share on FacebookShare on Twitter

ಬಿಹಾರ: ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರ ಮೇಲೆ ಪ್ರತಿದಿನ ದಾಳಿಗಳು ನಡೆಯುತ್ತಲೇ ಇವೆ. CAA ಯಂತಹ ಕಠಿಣ ಕಾನೂನುಗಳನ್ನು ತರುವ ಮೂಲಕ ಅಲ್ಪಸಂಖ್ಯಾತರನ್ನು ಭಾರತದಿಂದ ಪ್ರತ್ಯೇಕಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಹೇಳಲಾಗುತ್ತಿದೆ.

ಇದು ಒಂದೆಡೆಯಾದರೆ ಮತ್ತೊಂದೆಡೆ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಕೆಲವು ಹಿಂದೂ ಪರ ಸಂಘಟನೆಗಳು ಹಿಂಸಾಚಾರಕ್ಕೆ ಮುಗಿಬಿದ್ದಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲೇ ಹೆಚ್ಚು ಧಾರ್ಮಿಕ ಸಂಘರ್ಷಗಳು ನಡೆಯುತ್ತವೆ. ಆದರೆ ಈಗ ಬಿಜೆಪಿ ಇಲ್ಲದ ರಾಜ್ಯಗಳಲ್ಲೂ ಧಾರ್ಮಿಕ ಸಂಘರ್ಷಗಳು ನಡೆಯುತ್ತಿವೆ.

ಈ ರೀತಿಯಾಗಿ, ಉತ್ತರ ಪ್ರದೇಶದಲ್ಲಿ ಈ ವರ್ಷ ಶ್ರೀರಾಮನವಮಿ ಮೆರವಣಿಗೆಯಲ್ಲಿ, ಕೆಲವರು ಮಸೀದಿಯ ಹೊರಗಿನ ಅಂಗಡಿಗಳ ಮೇಲೆ ಹತ್ತಿ, ಅಲ್ಲಿ ಕೇಸರಿ ಧ್ವಜಗಳನ್ನು ಕಟ್ಟಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿರುವುದು ಆತಂಕಕ್ಕೆ ಕಾರ್ಣವಾಗಿದೆ. ಇದರ ಬೆನ್ನಲ್ಲೇ ಬಿಹಾರದಲ್ಲಿ ನಡೆದ ಶ್ರೀರಾಮನವಮಿ ಮೆರವಣಿಗೆಯಲ್ಲಿ ಘರ್ಷಣೆ ನಡೆದು, ಮದರಸಾಕ್ಕೆ ಬೆಂಕಿ ಹಚ್ಚಲಾದ ಘಟನೆ ದುರಂತಕ್ಕೆ ಕಾರಣವಾಗಿದೆ. ಈ ಹಿಂಸಾಚಾರದಲ್ಲಿ ಹಲವರು ಗಾಯಗೊಂಡಿದ್ದರೆ, ಒಬ್ಬರು ಸಾವನ್ನಪ್ಪಿದ್ದಾರೆ.

ಹೀಗಿರುವಾಗ ಬಿಹಾರದಲ್ಲಿ ಶ್ರೀರಾಮನವಮಿ ಮೆರವಣಿಗೆ ವೇಳೆ ಮಹಾರಾಷ್ಟ್ರದ ಬಿಜೆಪಿಯ ಹಿರಿಯ ನಾಯಕ ಹೈದರ್ ಅಜಮ್ ಶೋರೂಂ ಲೂಟಿ ಮಾಡಿರುವ ಘಟನೆ ಸಂಚಲನ ಮೂಡಿಸಿದೆ. ಮಹಾರಾಷ್ಟ್ರದ ಬಿಜೆಪಿಯ ಹಿರಿಯ ನಾಯಕ ಹಾಗೂ ಮೌಲಾನಾ ಆಜಾದ್ ಅಲ್ಪಸಂಖ್ಯಾತರ ಹಣಕಾಸು ಅಭಿವೃದ್ಧಿ ನಿಗಮ ಲಿಮಿಟೆಡ್ (ಮಹಾರಾಷ್ಟ್ರ ಸರ್ಕಾರ, ರಾಜ್ಯ ಸಚಿವರು) ಮಾಜಿ ಅಧ್ಯಕ್ಷ ಹೈದರ್ ಅಜಮ್, ಬಿಹಾರದಲ್ಲಿ ಎಲೆಕ್ಟ್ರಾನಿಕ್ಸ್ ಶೋ ರೂಂ ನಡೆಸುತ್ತಿದ್ದಾರೆ. ರಾಮನವಮಿಯ ದಿನದಂದು ನಡೆದ ಹಿಂಸಾಚಾರದಲ್ಲಿ ಇವರ ಮಾಲೀಕತ್ವದ ಶೋರೂಮ್ ಗೆ ನುಗ್ಗಿದ ಹಿಂದೂ ಪರ ಸಂಘಟನೆಯ ಕೆಲವರು ಅಂಗಡಿಯನ್ನು ಲೂಟಿ ಮಾಡಿ ಹೋಗಿದ್ದಾರೆ. ಅವರ ಅಂಗಡಿಯಲ್ಲಿದ್ದ ಮೊಬೈಲ್‌, ಟಿವಿ ಸೆಟ್‌ಗಳನ್ನು ಕದ್ದು ಅಲ್ಲಿಂದ ಪರಾರಿಯಾಗಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಬಿಡುಗಡೆಯಾಗಿ ಆಶ್ಚರ್ಯವನ್ನು ಉಂಟು ಮಾಡಿದೆ.

कल शाम ५ बजे बिहार शरीफ़ ज़िला नालंदा बिहार के मेरे डिजिटल दुनिया मॉल पर अज्ञात लोगो ने हमला कर के सारा माल लूट लिया मुंबई में रहने के बावजूद बिहार के लोगो को रोज़गार देने हेतु हमने वहाँ कारोबार शुरू किया इस प्रकार के हादसे को देख कर कौन आयेगा बिहार में काम करने ! @NitishKumar… pic.twitter.com/uaGFcew1XH

— Hyder Azam (@HyderAzam) April 1, 2023

Tags: Bihar violenceHyder AzamRam Navami violenceಬಿಹಾರ ಹಿಂಸಾಚಾರರಾಮನವಮಿ ಹಿಂಸಾಚಾರಹೈದರ್ ಅಜಮ್
Previous Post

ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ಅಮಾನತು; ಜಾಮೀನು ವಿಸ್ತರಣೆ!

Next Post

ಅಟ್ಟಪ್ಪಾಡಿ ಬುಡಕಟ್ಟು ಜನಾಂಗದ ಮಾನಸಿಕ ಅಸ್ವಸ್ಥ ಯುವಕ ಮಧು ಹತ್ಯೆ ಪ್ರಕರಣದಲ್ಲಿ 14 ಮಂದಿ ತಪ್ಪಿತಸ್ಥರು!

Next Post

ಅಟ್ಟಪ್ಪಾಡಿ ಬುಡಕಟ್ಟು ಜನಾಂಗದ ಮಾನಸಿಕ ಅಸ್ವಸ್ಥ ಯುವಕ ಮಧು ಹತ್ಯೆ ಪ್ರಕರಣದಲ್ಲಿ 14 ಮಂದಿ ತಪ್ಪಿತಸ್ಥರು!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS