• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ದೆಹಲಿ ಭೇಟಿ ರದ್ದುಗೊಳಿಸಿದ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್: ನಿರ್ಧಾರವನ್ನು ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದೇನೆ!

by Dynamic Leader
15/05/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ದಿಢೀರ್ ರದ್ದಾಗಿದೆ. “135 ಕಾಂಗ್ರೆಸ್ ಶಾಸಕರಿದ್ದಾರೆ. ನನ್ನ ಬಳಿ ಯಾವ ಶಾಸಕರೂ ಇಲ್ಲ. ನಿರ್ಧಾರವನ್ನು ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದೇನೆ; ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪಕ್ಷದ ಶಾಸಕರಿಂದ ಬಹುಮತ ಬಂದರೆ, ಅವರಿಗೆ ಶುಭ ಹಾರೈಸುತ್ತೇನೆ” ಎಂದು ಡಿ.ಕೆ.ಶಿವಕುಮಾರ್ ಸಂದರ್ಶನ ನೀಡಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಗಿಪಟ್ಟು ಹಿಡಿದಿರುವುದರಿಂದ ನೂತನ ಮುಖ್ಯಮಂತ್ರಿ ಆಯ್ಕೆ ಕಾಂಗ್ರೆಸ್  ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದೆ. ವರಿಷ್ಠರ ಆಹ್ವಾನದ ಮೇರೆಗೆ ಸಿದ್ದರಾಮಯ್ಯ ತಮ್ಮ ಬೆಂಬಲಿಗರೊಂದಿಗೆ ದೆಹಲಿ ತಲುಪಿದ್ದು, ಇಂದು ರಾತ್ರಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಕುರಿತು ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡಾ ದೆಹಲಿಗೆ ತೆರಳಬೇಕಿತ್ತು. ಸಂಜೆ 7-30ಕ್ಕೆ ಕೆಐಎಬಿಯಿಂದ ದೆಹಲಿಗೆ ತಲುಪಲು ಏರ್ ಇಂಡಿಯಾ ವಿಮಾನದ ಟಿಕೆಟ್ ಕೂಡಾ ಬುಕ್ ಆಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಅವರ ಭೇಟಿ ರದ್ದಾಗಿದೆ. ಈ ಕುರಿತು ತಮ್ಮ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, “ನನ್ನ ಹೊಟ್ಟೆಯಲ್ಲಿ ಸಮಸ್ಯೆಯಾಗಿದೆ, ಸ್ವಲ್ಪ ವಿಶ್ರಾಂತಿ ಬೇಕು” ಎಂದರು.

I've a stomach infection and will not be travelling to Delhi today, says Karnataka Congress President DK Shivakumar.

There are 135 Congress MLAs. I don't have any MLAs. I've left the decision to the party high command, he adds. pic.twitter.com/xMNVUZ2sHS

— ANI (@ANI) May 15, 2023

ನನಗೆ ಸಮಯ ಪ್ರಜ್ಞೆ ಇದೆ. ಹೋರಾಟದ ಕಿಚ್ಚು ಇದೆ. ಹೋರಾಟದಲ್ಲಿ ಯಶಸ್ವು ಸಿಗಬೇಕಾದರೆ ತಾಳ್ಮೆ ಇರಬೇಕು. ಧರ್ಮರಾಯರಂತೆ ತಾಳ್ಮೆ ಇರಬೇಕು, ಭೀಮನ ಬಲ ಇರಬೇಕು, ಕೃಷ್ಣನ ತಂತ್ರ ಇರಬೇಕು. ಪೂಜೆ ಪುನಸ್ಕಾರ, ಹುಟ್ಟುಹಬ್ಬ ಆಚರಣೆ ಬಳಿಕ ದೆಹಲಿಗೆ ಭೇಟಿ ನೀಡುವುದಾಗಿ ತಿಳಿಸಿದರು.

135 ಕಾಂಗ್ರೆಸ್ ಶಾಸಕರಿದ್ದಾರೆ. ನನ್ನ ಬಳಿ ಶಾಸಕರಿಲ್ಲ, ಯಾವುದೇ ನಂಬರ್ ಇಲ್ಲ, ಯಾರನ್ನೂ ದೆಹಲಿಗೆ ಕರೆದೊಯ್ಯಲ್ಲ ಅಂತಾ ಹೇಳುವ ಮೂಲಕ ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ಸಿದ್ದರಾಮಯ್ಯ ಅವರ ತಂತ್ರದ ವಿರುದ್ಧ  ಅಸಮಾಧಾನ ವ್ಯಕ್ತಪಡಿಸಿದರು.

Tags: Congress High CommandDK ShivakumarDynamicDynamic Leader MagazineDynamic Leader News PortalElection Result 2023Karnataka Assembly Election 2023LeaderSiddaramaiahಕರ್ನಾಟಕ ವಿಧಾನಸಭೆ ಚುನಾವಣೆ 2023ಕಾಂಗ್ರೆಸ್ ಹೈಕಮಾಂಡ್ಚುನಾವಣೆ ಫಲಿತಾಂಶಚುನಾವಣೆ ಫಲಿತಾಂಶ 2023ಡಿ.ಕೆ.ಶಿವಕುಮಾರ್ಸಿದ್ದರಾಮಯ್ಯ
Previous Post

ಶಿಷ್ಯನ ಬಳಿ ಹೀನಾಯವಾಗಿ ಸೋತ ಬಿಜೆಪಿ ಮುಖಂಡ ಸಿ.ಟಿ.ರವಿ!

Next Post

ಹಸಿ ತ್ಯಾಜ್ಯವನ್ನು ನೈಸರ್ಗಿಕ ಗೊಬ್ಬರವಾಗಿ ಪರಿವರ್ತಿಸಿ ಸಾರ್ವಜನಿಕರಿಗೆ ಉಚಿತವಾಗಿ ನೀಡುವ ಪುರಸಭೆ!   

Next Post

ಹಸಿ ತ್ಯಾಜ್ಯವನ್ನು ನೈಸರ್ಗಿಕ ಗೊಬ್ಬರವಾಗಿ ಪರಿವರ್ತಿಸಿ ಸಾರ್ವಜನಿಕರಿಗೆ ಉಚಿತವಾಗಿ ನೀಡುವ ಪುರಸಭೆ!   

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS