• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಕ್ರೈಂ ರಿಪೋರ್ಟ್ಸ್

ಜೂಜಾಟ ಹಣದ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮತ್ತಿ ರವಿ ಕೊಲೆ: ನಂದಿನಿ ಲೇಔಟ್ ಪೊಲೀಸರಿಂದ 7 ಜನ ಅರೆಷ್ಟ್!

by Dynamic Leader
29/05/2023
in ಕ್ರೈಂ ರಿಪೋರ್ಟ್ಸ್
0
0
SHARES
0
VIEWS
Share on FacebookShare on Twitter

ಬೆಂಗಳೂರು: ಲಗ್ಗೆರೆ, ಚೌಡೇಶ್ವರಿ ನಗರ ನಿವಾಸಿಯಾದ ಕಾಂಗ್ರೆಸ್ ಕಾರ್ಯಕರ್ತ ಮತ್ತಿ ರವಿ ಎಂಬಾತನು ಸ್ನೇಹಿತನಾದ ಕೃಷ್ಣಮೂರ್ತಿಯ ಹುಟ್ಟು ಹಬ್ಬಕ್ಕೆಂದು ದಿನಾಂಕ: 24-04-2023 ರಂದು ಸಂಜೆ ಸುಮಾರು 07-45 ಗಂಟೆಯ ಸಮಯಕ್ಕೆ ಹೋಗಿ ಮನೆಗೆ ವಾಪಸ್ಸು ಬಂದಿದ್ದ. ರವಿ ಮನೆಗೆ ಬಂದನಂತರ ಮಂಜು ಎಂಬುವವನು ರವಿಗೆ ಪದೇ ಪದೇ ಕಾಲ್ ಮಾಡುತ್ತಲೇ ಇದ್ದು, ಸದರಿ ಕರೆಯನ್ನು ಸ್ವೀಕರಿಸಿ, 50 ಅಡಿ ರಸ್ತೆಯ ಹತ್ತಿರ ಬರುತ್ತೇನೆಂದು ಹೇಳಿ ಮನೆಯಿಂದ ಹೊರಟು ಹೋಗಿದ್ದ.

ದಿನಾಂಕ: 25-04-2023 ರಂದು ರಾತ್ರಿ ಸುಮಾರು 10-00 ಗಂಟೆಯ ಸಮಯದಲ್ಲಿ ರವಿಯ ಸ್ನೇಹಿತ ನರಸಿಂಹ ರವಿಯ ಮನೆಯ ಬಳಿ ಬಂದು, ‘ರವಿಗೆ ಮಂಜು ಮತ್ತು ಆತನ ಸ್ನೇಹಿತರು ಹೊಡೆದಿರುತ್ತಾರೆ, ಆತನನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಸೇರಿಸಲಾಗಿರುತ್ತದೆ’ ಎಂದು ಆತನ ಪತ್ನಿ ಪುಷ್ಪ ಬಳಿ ತಿಳಿಸಿದ್ದಾನೆ. ಪುಷ್ಪ ಅವರು ನೀಡಿದ ದೂರಿನ ಮೇರೆಗೆ ನಂದಿನಿ ಲೇಔಟ್ ಪೊಲೀಸ್ ಠಾಣಾ ಮೊ.ಸಂ.154/2023 ಕಲಂ 302 ಐಪಿಸಿ ಮತ್ತು ಕಲಂ 3(2), (ವಿ), ಎಸ್.ಸಿ/ಎಸ್.ಟಿ ಆಕ್ಟ್ ರೀತ್ಯ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದಲ್ಲಿ 1) ಕೆ.ಮಂಜುನಾಥ್ @ ಮಂಜು, 2) ನಾಗರಾಜ್ @ ಸ್ಪಾಟ ನಾಗ, 3) ಬಿ.ಸಿ.ಗೋಪಾಲ್ @ ಗೋಪಿ, 4) ಕಿರಣ್ ಕುಮಾರ್ ಎನ್, 5) ಮಣಿಕಂಠನ್ ಕೆ @ಮಣಿ, 6) ಕಾರ್ತಿಕ್ ಎಸ್, 7) ಬಾಬು @ ಹಾಸಿಗೆ ಬಾಬು ಮುಂತಾದ ಒಟ್ಟು 7 ಜನರನ್ನು ನಂದಿನಿ ಲೇಔಟ್ ಪೊಲೀಸ್ ಅಧಿಕಾರಿಗಳು ದಸ್ತಗಿರಿ ಮಾಡಿದ್ದಾರೆ.

ಮೃತ ರವಿ

ಕಳೆದ ಯುಗಾದಿ ಹಬ್ಬದಲ್ಲಿ ಮೃತ ರವಿ ಜೂಜಾಟದಲ್ಲಿ ಹಣವನ್ನು ಗೆದ್ದಿದ್ದು, ಎ1, ಎ2 ಅರೋಪಿಗಳು ಸೋತ ಹಣವನ್ನು ಕೊಡುವಂತೆ ಮೃತ ರವಿಗೆ ಕೇಳಿದ್ದು, ಮೃತ ರವಿ ಹಣ ಕೊಡದಿದ್ದರಿಂದ, ಎ1, ಎ2 ಆರೋಪಿಗಳು ಬಲವಂತವಾಗಿ ರವಿಯಿಂದ ಸ್ವಲ್ಪ ಹಣವನ್ನು ಪಡೆದುಕೊಂಡಿರುತ್ತಾರೆ. ನಂತರದ ದಿನಗಳಲ್ಲಿ ಮೃತ ರವಿ ತನ್ನ ಹಣವನ್ನು ವಾಪಸ್ಸು ಕೊಡುವಂತೆ ಎ1, ಎ2 ಅರೋಪಿಗಳಿಗೆ ಅಗಾಗೆ ಕೇಳುತ್ತಿದ್ದರಿಂದ ಸದರಿ ಅರೋಪಿಗಳು, ದ್ವೇಷ ಸಾಧಿಸಿಕೊಂಡು ಚೌಡೇಶ್ವರಿ ನಗರ, ಹಳ್ಳಿರುಚಿ ಸಸ್ಯಹಾರಿ ಹೋಟೆಲ್ ಮುಂಭಾಗ ಖಾಲಿ ಜಾಗದ ಬಳಿ ಮೃತ ರವಿಯನ್ನು ಕರೆಯಿಸಿಕೊಂಡು, ಗುಂಪು ಕಟ್ಟಿಕೊಂಡು, ಡ್ರ‍್ಯಾಗರ್‌ನಿಂದ ಬಲವಾಗಿ ಹೊಡೆದು, ಸೈಜು ಕಲ್ಲಿನಿಂದ ದೇಹದ ಮೇಲೆ ಇತರೆ ಭಾಗಗಳಿಗೆ ಹೊಡೆದು ಕೊಲೆ ಮಾಡಿರುವುದಾಗಿ ತನಿಖೆಯಿಂದ ತಿಳಿದು ಬಂದಿದೆ.

ಈ ಪ್ರಕರಣದಲ್ಲಿ ಶಿವ ಪ್ರಕಾಶ್ ದೇವರಾಜು, ಐಪಿಎಸ್., ಬೆಂಗಳೂರು ಉತ್ತರ ವಿಭಾಗ ರವರ ಮಾರ್ಗದರ್ಶನದಲ್ಲಿ ಪ್ರವೀಣ್ ಎಂ. ಸಹಾಯಕ ಪೊಲೀಸ್ ಆಯುಕ್ತರು, ಮಲ್ಲೇಶ್ವರಂ ಉಪ-ವಿಭಾಗ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ನಲವಾಗಲು ಮಂಜುನಾಥ್ ಹಾಗೂ ನಂದಿನಿ ಪೊಲೀಸ್ ಠಾಣೆಯ ನೇತೃವದಲ್ಲಿ ಪಿಎಸ್ಐಗಳಾದ ಭೀಮಾಶಂಕರ್ ಗುಮತೆ, ವಿನೋಧ ರಾಥೋಡ್, ಕೃಷ್ಣಪ್ಪ ಮಾಚನಹಳ್ಳಿ, ಚಂದನ್ ಕುಮಾರ್ ಮತ್ತು ಠಾಣೆಯ ಪೊಲೀಸ್ ಸಿಬ್ಬಂದಿಗಳು ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.  

Tags: DynamicDynamic LeaderHotel Halli RuchiKannada NewsKannada News OnlineKannada News PortalLeaderMatti RaviNandini Layout PSNewsNews PortalRavi Murder Caseಜೂಜಾಟನಂದಿನಿ ಲೇಔಟ್ ಪೊಲೀಸ್ ಠಾಣೆಮತ್ತಿ ರವಿಮತ್ತಿ ರವಿ ಕೊಲೆಲಗ್ಗರೆಹೋಟಲ್ ಹಳ್ಳಿರುಚಿ
Previous Post

ಡಾ.ಅಂಬರೀಶ್ ಹುಟ್ಟುಹಬ್ಬಕ್ಕೆ ಅಭಿಷೇಕ್ ವಿಶೇಷ ವೀಡಿಯೋ!

Next Post

ಅಮೆರಿಕಾದಲ್ಲಿ ಪವಾಡ: 4 ವರ್ಷಗಳಿಂದ ಹಾಗೇ ಉಳಿದ ಕ್ರೈಸ್ತ ಸನ್ಯಾಸಿನಿಯ ದೇಹ!

Next Post

ಅಮೆರಿಕಾದಲ್ಲಿ ಪವಾಡ: 4 ವರ್ಷಗಳಿಂದ ಹಾಗೇ ಉಳಿದ ಕ್ರೈಸ್ತ ಸನ್ಯಾಸಿನಿಯ ದೇಹ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS