• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಸಾಲದ ಸುಳಿಯಲ್ಲಿ ಸಿಕ್ಕವರಿಗೆ ಕಾನೂನು ಅಸ್ತ್ರ!

by Dynamic Leader
12/06/2023
in ಸಿನಿಮಾ
0
0
SHARES
1
VIEWS
Share on FacebookShare on Twitter

ವರದಿ: ಅರುಣ್ ಜಿ.,

ಈ ಹಿಂದೆ ‘ಡಿಸೆಂಬರ್ 24’ ಎಂಬ ಹಾರರ್ ಚಿತ್ರವನ್ನು ನಿರ್ದೇಶಿಸಿದ್ದ ನಾಗರಾಜ್ ಎಂ.ಜಿ.ಗೌಡ ಅವರು ಸದ್ದಿಲ್ಲದೆ ಮತ್ತೊಂದು ಚಿತ್ರ ನಿರ್ದೇಶನಕ್ಕೆ ಕೈಹಾಕಿದ್ದಾರೆ. ಚಿತ್ರದ ಹೆಸರು ‘ಕಾನೂನು ಅಸ್ತ್ರ’ ಈ ಚಿತ್ರದ ಮುಹೂರ್ತ ಸಮಾರಂಭ ಸುಂಕದಕಟ್ಟೆಯ ನಿರ್ಮಾಪಕರ ಕಛೇರಿಯಲ್ಲಿ ನಡೆಯಿತು.

ಸಮಾಜದಲ್ಲಿ ಕಾನೂನಿನ ಬಗ್ಗೆ ಅರಿವಿಲ್ಲದವರು ಹೇಗೆ ತೊಂದರೆ ಅನುಭವಿಸುತ್ತಿದ್ದಾರೆ. ಕಾನೂನು ಅಸ್ತ್ರ ಉಪಯೋಗಿಸಿಕೊಂಡು ಅದರಿಂದ ಹೇಗೆ ಪಾರಾಗಬಹುದು ಎಂದು ಈ ಚಿತ್ರದಲ್ಲಿ ಹೇಳಲಾಗಿದೆ. ಮದ್ಯಮವರ್ಗದ ಜನ ವಾಹನ ಸಾಲ ಪಡೆದುಕೊಂಡು, ಕಂತು ಕಟ್ಟುವುದು ಸ್ವಲ್ಪ ತಡವಾದರೂ ಅವರ ಮೇಲೆ ಸೀಜಿಂಗ್ ನವರು ನಡೆಸುವ ದೌರ್ಜನ್ಯ, ಗೃಹ ಸಾಲ ಪಡೆದವರ ಮೇಲೆ ಬ್ಯಾಂಕ್‌ಗಳು ಬೇಕಾಬಿಟ್ಟಿ ಬಡ್ಡಿ ವಿಧಿಸುವಿಕೆ, ಸಾಲ ಪಡೆಯುವಾಗ ಖಾಲಿ ಚೆಕ್ ನೀಡಿದರೆ ಆಗುವ ಪರಿಣಾಮಗಳು, ಗಂಡ ಹೆಂಡತಿ ನಡುವಿನ ಸಂಸಾರ ಕಲಹಗಳು, ಡೈವೊರ್ಸ್ ಗೆ ಕಾರಣಗಳು, ನಿರಪರಾಧಿಯ ಮೇಲೆ ಕೊಲೆ ಅಪರಾಧ ಬಂದಾಗ ಕಾನೂನು ಅಂತಹವರನ್ನು ಹೇಗೆ ಸಂರಕ್ಷಿಸುತ್ತದೆ ಎಂಬ ಹಲವಾರು ಅಂಶಗಳನ್ನು ಹೇಳುವ ಚಿತ್ರವೇ ಕಾನೂನು ಅಸ್ತ್ರ. ಬಡವ, ಶ್ರೀಮಂತ, ಗಂಡು, ಹೆಣ್ಣು, ಸಾಲದ ಸುಳಿಯಿಂದ ಪಾರಾಗುವುದಕ್ಕೆ ಕಾನೂನು ಅಸ್ತ್ರ ಹೇಗೆ ಸಹಕಾರಿಯಾಗುತ್ತದೆ ಎಂಬುದನ್ನು  ಪರಿಣಾಮಕಾರಿಯಾಗಿ ಹೇಳುವ ಪ್ರಯತ್ನವಿದು. ಇದೆ 15 ರಿಂದ ಆರಂಭಿಸಿ ಮಡಿಕೇರಿ, ಸಕಲೇಶಪುರ, ಚಿಕ್ಕಮಗಳೂರು ಸುತ್ತಮುತ್ತ  ಚಿತ್ರೀಕರಣ ನಡೆಸಲಾಗುವುದು.

ಪುಟ್ಟೇಗೌಡ ಎನ್. ಪ್ರೊಡಕ್ಷನ್ ಅಡಿಯಲ್ಲಿ ಪುಟ್ಟೇಗೌಡ ಎನ್. ಅವರು ಕಥೆ, ಸಂಭಾಷಣೆ ಬರೆದು ನಿರ್ಮಾಣ ಮಾಡುತ್ತಿದ್ದಾರೆ. ನಾಗರಾಜ್ ಎಂ.ಜಿ. ಗೌಡ ನಿರ್ದೇಶನ ಮಾಡುತ್ತಿದ್ದು, ವೆಂಕಿ ಯು.ಡಿ.ವಿ. ಅವರ ಸಂಕಲನ, ವಿನಯ್ ಗೌಡ ಅವರ ಛಾಯಾಗ್ರಹಣ, ಚಿತ್ರದ 5 ಹಾಡುಗಳಿಗೆ ಮಂಜು ಮಹದೇವ್ ಅವರ ಸಂಗೀತ, ಚಂದ್ರು ಬಂಡೆ ಅವರ ಸಾಹಸ, ಬಾಲು ಮಾಸ್ಟರ್ ಅವರ ಕೊರಿಯೋಗ್ರಫಿ ಇದೆ. ಅಲ್ಕದೆ ಪುಟ್ಟೇಗೌಡ. ಎನ್, ಜಗದೀಶ್. ಹೆಚ್.ಜಿ. ದೊಡ್ಡಿ, ಬಾಬು. ಬಿ.ಬಿ.ಆರ್, ಲಕ್ಷ್ಮಿನಾರಾಯಣ್, ಕವಿತ, ಸಾನ್ವಿ ಗೌಡ, ಯೋಗೇಶ್, ಮಂಜುನಾಥ್, ಶೈಲೇಶ್ ಮುಂತಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ‌.

Tags: Cinema NewsDecember 24DynamicDynamic LeaderKannada NewsKannada News OnlineKannada News PortalKanoonu AstraKanoonu Astra Kannada CinemaKanoonu Astra Kannada FilmKanoonu Astra Kannada MovieLeaderNewsNews Portalಕಾನೂನು ಅಸ್ತ್ರಡಿಸಂಬರ್ 24
Previous Post

ಚೀನಾಗೆ ಸಹಾಯ ಮಾಡವ ಕೇರಳ ಸರ್ಕಾರ: ಭಗವಂತ್ ಖೂಬಾ ಆರೋಪ!

Next Post

ಸುಸ್ಥಿರ ಅಭಿವೃದ್ಧಿಯನ್ನು ಸಾಧಿಸಲು ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಮುಖ್ಯವಾಗಿದೆ: ಪ್ರಧಾನಿ ಮೋದಿ.

Next Post

ಸುಸ್ಥಿರ ಅಭಿವೃದ್ಧಿಯನ್ನು ಸಾಧಿಸಲು ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಮುಖ್ಯವಾಗಿದೆ: ಪ್ರಧಾನಿ ಮೋದಿ.

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS