• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಮಾಧ್ಯಮ ನೀತಿಗೆ ಧಕ್ಕೆ ತಂದ 14 ಪತ್ರಕರ್ತರಿಗೆ ಬಹಿಷ್ಕಾರ ಹಾಕಿದ್ದು ತಪ್ಪಲ್ಲ! ಸಿದ್ದರಾಮಯ್ಯ

by Dynamic Leader
15/09/2023
in ರಾಜಕೀಯ, ರಾಜ್ಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಹತ್ತು ವರ್ಷಗಳಲ್ಲಿ ಒಂದೇ ಒಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡದೆ ಪ್ರತಿಯೊಬ್ಬ ಭಾರತೀಯ ಪತ್ರಕರ್ತರನ್ನು ಬಹಿಷ್ಕರಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಒಂದು ರಾಜಕೀಯ ಪಕ್ಷದ ಮುಖವಾಣಿಯಂತೆ ವರ್ತಿಸಿ ಮಾಧ್ಯಮ ನೀತಿಗೆ ಧಕ್ಕೆ ತಂದ 14 ಪತ್ರಕರ್ತರಿಗೆ ಬಹಿಷ್ಕಾರ ಹಾಕಿದ್ದು ಹೇಗೆ ತಪ್ಪು? ಎಂದು ಬಿಜೆಪಿ ವರಿಷ್ಠರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಜೆಪಿ ಅಧ್ಯಕ್ಷರಾದ ಜೆಪಿ ನಡ್ಡಾ ಅವರೆ, ದೇಶದ ಪ್ರಧಾನ ಮಂತ್ರಿ ಸನ್ಮಾನ್ಯ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ಒಂದೇ ಒಂದು ಪತ್ರಿಕಾ ಗೋಷ್ಠಿಯನ್ನು ನಡೆಸದೆ ದೇಶದ ಎಲ್ಲಾ ಪತ್ರಕರ್ತರನ್ನು ಬಹಿಷ್ಕರಿಸಿರುವಾಗ…. ಒಂದು ಪಕ್ಷದ ತುತ್ತೂರಿಯಂತೆ ಕಾರ್ಯನಿರ್ವಹಿಸುತ್ತಾ ಮಾಧ್ಯಮ ಧರ್ಮಕ್ಕೆ ದ್ರೋಹ ಬಗೆಯುತ್ತಿರುವ 14 ಪತ್ರಕರ್ತರ ಮೇಲೆ ಬಹಿಷ್ಕಾರ ಹೇರಿದ್ದನ್ನು ಪ್ರಶ್ನಿಸುವ ಯಾವ ನೈತಿಕತೆ ನಿಮಗಿದೆ ಹೇಳಿ ಎಂದಿರುವ ಸಿದ್ದರಾಮಯ್ಯ, ಈ ಕೆಳಗಿನ ಮಾಹಿತಿಯನ್ನು ಎಕ್ಸ್ ಪೇಜ್ ನಲ್ಲಿ ಪ್ರಕಟಿಸಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.  

ಸತ್ಯದ ವರದಿ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾದ ಪತ್ರಕರ್ತರು: 1) ಸಿದ್ದಿಕ್ ಕಪ್ಪನ್, 2) ಮೊಹಮ್ಮದ್‌ ಝುಬೇರ್, 3) ಅಜಿತ್ ಓಝಾ, 4) ಜಸ್ಪಾಲ್‌ ಸಿಂಘ್‌, 5) ಸಜದ್ ಗುಲ್, 6) ಕಿಶೋರಚಂದ್ರ ವಾಂಗ್‌ಖೇನ್ 7) ಪ್ರಶಾಂತ್ ಕನೋಜಿಯಾ.

ಇದನ್ನೂ ಓದಿ: ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್.ಐ.ಆರ್ ದಾಖಲಿಸಿ! – ಸಿದ್ದರಾಮಯ್ಯ

ಸತ್ಯದ ದನಿಯಾಗಿ ನಿಂತಿದ್ದಕ್ಕೆ ಮೋದಿ ಆಡಳಿತದಲ್ಲಿ ಕೊಲೆಯಾದ ಪತ್ರಕರ್ತರು: 1) ರಾಕೇಶ್ ಸಿಂಗ್ ಉತ್ತರ ಪ್ರದೇಶ, ಸರ್ಕಾರಿ ನಿಧಿ ಅವ್ಯವಹಾರ ಕುರಿತು ವರದಿ 2) ಶುಭಂ ಮಣಿ ತ್ರಿಪಾಠಿ, ಉತ್ತರ ಪ್ರದೇಶ, ಮರಳು ದಂಧೆ ಕುರಿತು ವರದಿ 3) ಜಿ.ಮೋಸೆಸ್‌, ತಮಿಳುನಾಡು, ಗೋಮಾಳ ಅಕ್ರಮ ಮಾರಾಟ ಕುರಿತು ವರದಿ 4) ಪರಾಗ್‌ ಭುಯಾನ್, ಅಸ್ಸಾಮ್‌, ಎಸ್‌.ಐ ನೇಮಕಾತಿ ಹಗರಣ ಕುರಿತು ವರದಿ 5) ಗೌರಿ ಲಂಕೇಶ್‌, ಕೋಮುವಾದ ವಿರೋಧಿಸಿದ್ದಕ್ಕೆ.

ಪತ್ರಿಕಾ ಸ್ವಾತಂತ್ಯ್ರ: ಜಗತ್ತಿನಲ್ಲಿ ಭಾರತದ ಸ್ಥಾನ, ಅವಸಾನ..!! 2015ರಲ್ಲಿ 136ನೇ ಸ್ಥಾನ, 2019ರಲ್ಲಿ 140ನೇ ಸ್ಥಾನ, 2022ರಲ್ಲಿ 150ನೇ ಸ್ಥಾನ, 2023ರಲ್ಲಿ 161ನೇ ಸ್ಥಾನ.

ಪಕ್ಷವೊಂದು ಸುದ್ದಿ ಮಾಧ್ಯಮಕ್ಕೆ ಬರುವುದಿಲ್ಲ, ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂಬುದು ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ ಅಲ್ಲ. ಪ್ರಧಾನಿ ನರೇಂದ್ರ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿಷೇಧಿಸಿದ್ದು ನಿಜವಾದ ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ…!! ಎಂದು ಕಾರವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಲೈಜ್ಞರ್ ಮಹಿಳಾ ಹಕ್ಕುಭತ್ಯೆ ಯೋಜನೆಗೆ ಇಂದು ಚಾಲನೆ; ತಮಿಳುನಾಡಿನಲ್ಲಿ ಸಂಭ್ರಮದ ವಾತಾವರಣ!

Tags: #CongressboycottmediaBoycottMediaPressSiddaramaiahಪತ್ರಿಕೆಬಹಿಷ್ಕಾರಮಾಧ್ಯಮಸಿದ್ದರಾಮಯ್ಯ
Previous Post

ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್.ಐ.ಆರ್ ದಾಖಲಿಸಿ!

Next Post

ಅಫ್ಘಾನಿಸ್ತಾನ್: ಕ್ರಿಶ್ಚಿಯನ್ ಧರ್ಮವನ್ನು ಬೋಧಿಸಿದ ಅಪರಾಧಕ್ಕಾಗಿ ಒಬ್ಬ ಅಮೇರಿಕನ್ ಸೇರಿದಂತೆ 18 ಜನ ಬಂಧನ!

Next Post

ಅಫ್ಘಾನಿಸ್ತಾನ್: ಕ್ರಿಶ್ಚಿಯನ್ ಧರ್ಮವನ್ನು ಬೋಧಿಸಿದ ಅಪರಾಧಕ್ಕಾಗಿ ಒಬ್ಬ ಅಮೇರಿಕನ್ ಸೇರಿದಂತೆ 18 ಜನ ಬಂಧನ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS