• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಬಿಜೆಪಿ ಬೀ ಟೀಂ ಎಂದು ಮೂದಲಿಸುವ ಕಾಂಗ್ರೆಸ್ಸಿಗೆ ಸ್ವತಃ ತಾನೇ ಪ್ರಾದೇಶಿಕ ಪಕ್ಷಗಳ ಬಾಲಂಗೋಚಿ ಎನ್ನುವುದು ಮರೆತಿದೆ! ಜೆಡಿಎಸ್

by Dynamic Leader
22/09/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ‘ಬಾಳೆಗೊಂದು ಏಟು, ಬಾಳಿಗೊಂದು ಮಾತು’ ಎನ್ನುವ ಮಾತಿದೆ. ಸುಳ್ಳುಪೊಳ್ಳುಗಳ ಸೌಧದ ಮೇಲೆ ನಿಂತಿರುವ ಕಾಂಗ್ರೆಸ್ ಪಕ್ಷಕ್ಕೆ ಅಸತ್ಯವೇ ಅಷ್ಟೈಶ್ವರ್ಯ! ಆತ್ಮವಂಚನೆಯೇ ಅಧಿಕಾರದ ಮೂಲ ಬಂಡವಾಳ!! ಮೂರ್ಖರಿಗೆ ಎಷ್ಟು ಹೇಳಿದರೂ ಅಷ್ಟೇ, ಅರ್ಥವೇ ಆಗುವುದಿಲ್ಲ ಎಂದು ಜೆಡಿಎಸ್ ಪಕ್ಷ ಕಾಂಗ್ರೆಸನ್ನು ತರಾಟೆಗೆ ತೆಗೆದುಕೊಂಡಿದೆ.

ಹೆಚ್.ಡಿ.ಕುಮಾರಸ್ವಾಮಿ ಅವರು ಪಂಚರತ್ನ ಯಾತ್ರೆಯಲ್ಲಿ ಪಕ್ಷ ವಿಸರ್ಜನೆ ಮಾತು ಹೇಳಿದ್ದು ನಿಜ. “ನನಗೆ ಬಹುಮತದ ಸರಕಾರ ಕೊಟ್ಟರೆ 5 ವರ್ಷದಲ್ಲಿ ಪಂಚರತ್ನಗಳನ್ನು ಜಾರಿ ಮಾಡುವೆ. ಮಾತು ತಪ್ಪಿದರೆ ಮತ್ತೆಂದೂ ಬಾರಿ ಮತ ಕೇಳಲು ಬರುವುದಿಲ್ಲ, ಪಕ್ಷವನ್ನೇ ವಿಸರ್ಜಿಸುತ್ತೇನೆ” ಎಂದಿದ್ದರು. ಈ ಹೇಳಿಕೆಯ ವಿಡಿಯೋ, ಸುದ್ದಿಗಳಿವೆ ಗಮನಿಸಬಹುದು.

ಕಾಂಗ್ರೆಸ್ ಪಕ್ಷಕ್ಕೆ ಈ ಪರಿಯ ಅಜ್ಞಾನವೇ? ಪರಮಾಶ್ಚರ್ಯ!! ವರ್ಷದ ಕೂಳಿನ ಪಂಚರತ್ನಗಳಿಗೂ, ಒಪ್ಪೊತ್ತಿನ ಹರುಷದ ನಕಲಿ ಗ್ಯಾರಂಟಿಗಳಿಗೂ ಹೋಲಿಕೆಯೇ? ಎಲ್ಲರಿಗೂ ಫ್ರೀ ಫ್ರೀ ಎಂದು ಹೇಳಿ ಪಂಗನಾಮ ಹಾಕಿದ್ದು ಗೊತ್ತಿಲ್ಲದ ಸಂಗತಿಯೇ? ಎಲ್ಲಾ ಕಾಲದಲ್ಲಿಯೂ ಟೋಪಿ ಹಾಕಬಹುದು ಎನ್ನುವ ಅಹಂಕಾರವೇ?

ಇದನ್ನೂ ಓದಿ: ದೀಪಾವಳಿಯಂದು 2 ಗಂಟೆಗಳ ಕಾಲ ಮಾತ್ರ ಪಟಾಕಿ ಸಿಡಿಸಬಹುದು: ಸುಪ್ರೀಂ ಕೋರ್ಟ್

ಕೆಟ್ಟ ದಾರಿಯಲ್ಲಿ ಅಧಿಕಾರ ಹಿಡಿಯುವುದು ಕಾಂಗ್ರೆಸ್ ಚಾಳಿ. ಶೆಟ್ಟರ್, ಸವದಿಯಂಥ ಬಿಜೆಪಿಗರನ್ನು ಬಲೆಬೀಸಿ ಬಿಗಿದಪ್ಪಿಕೊಂಡ ಹಸ್ತಪಕ್ಷಕ್ಕೆ, ಮೈಯ್ಯೆಲ್ಲಾ ಉರಿ ಹತ್ತಿಕೊಂಡಿದೆ. ಸ್ವಇಚ್ಛೆಯಿಂದಲೇ ಉರಿ ಇಟ್ಟುಕೊಂಡರೆ ಹೊಣೆ ಯಾರು? ಬಹುಶಃ,ಅಂಗೈಲಿ ಕೇಶವೇಕೆ ಬೆಳೆಯುತ್ತಿಲ್ಲವೆಂದು ಕೈಕೈ ಉಜ್ಜಿಕೊಳ್ಳುತ್ತಿದೆಯಾ ಕಾಂಗ್ರೆಸ್?

ಜೆಡಿಎಸ್‌ ಬಿಜೆಪಿ ಬಾಗಿಲಿಗೆ ಪದೇಪದೆ ಹೋಗುತ್ತದೆಂದು ಹಲ್ಲು ಗಿಂಜುವ ಕಾಂಗ್ರೆಸ್ಸಿಗರಿಗೆ; ಅದೇ ಬಿಜೆಪಿ ಜತೆ ಅಧಿಕಾರ ಅನುಭವಿಸಿದ ನಿತೀಶ್‌ ಕುಮಾರ್‌, ಮಮತಾ ಬ್ಯಾನರ್ಜಿ, ಸ್ಟಾಲಿನ್, ಉದ್ಧವಠಾಕ್ರೆ ಮನೆಗಳ ಸುತ್ತ ಗಿರಕಿ ಹೊಡೆಯಲು ಸಂಕೋಚವಿಲ್ಲ! ಗಂಗೆಯಲ್ಲಿ ಮಿಂದರೆ ಕಾಗೆ ಕೋಗಿಲೆ ಆಗುತ್ತದೆಯೇ ಕಾಮಾಲೆ ಕಣ್ಣಿನ ಕಾಂಗ್ರೆಸ್ಸಿಗರೇ?

ಪ್ರಜಾಪ್ರಭುತ್ವದಲ್ಲಿ ಮೈತ್ರಿ, ಹೊಂದಾಣಿಕೆ ಸಾಮಾನ್ಯ. ಆಯಾ ಸಂದರ್ಭಕ್ಕೆ ತಕ್ಕಂತೆ ಮೈತ್ರಿ ಆಗುತ್ತದೆ. ದೇಶ ವಿದೇಶದಲ್ಲೂ ಇದ್ದದ್ದೇ. ಆದರೆ, ನಮ್ಮ ಪಕ್ಷವನ್ನು ಬಿಜೆಪಿ ಬೀ ಟೀಂ ಎಂದು ಮೂದಲಿಸುವ ಕಾಂಗ್ರೆಸ್ಸಿಗೆ, ಸ್ವತಃ ತಾನೇ ಪ್ರಾದೇಶಿಕ ಪಕ್ಷಗಳ ಬಾಲಂಗೋಚಿ ಎನ್ನುವುದು ಮರೆತಿದೆ. ದುರದೃಷ್ಟಕ್ಕೆ ಇಂಥ ಜಾಣರೋಗಕ್ಕೆ ಮದ್ದಿಲ್ಲ!! ಎಂದು ಹೇಳಿದೆ.

Tags: B TeamHD DevegowdaHD KumaraswamyJDSPancharatnaಜೆಡಿಎಸ್ಪಂಚರತ್ನಬಿ ಟೀಂಹೆಚ್.ಡಿ.ಕುಮಾರಸ್ವಾಮಿಹೆಚ್.ಡಿ.ದೇವೇಗೌಡ
Previous Post

ದೀಪಾವಳಿ: ಪಟಾಕಿ ಸಿಡಿಸಲು 2 ಗಂಟೆಗಳ ಕಾಲ ಮಾತ್ರ ಅವಕಾಶ! – ಸುಪ್ರೀಂ ಕೋರ್ಟ್

Next Post

ವಿಕ್ರಮ್ ಲ್ಯಾಂಡರ್, ಪ್ರಗ್ಯಾನ್ ರೋವರ್‌ನಿಂದ ಸಿಗ್ನಲ್ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ: ಇಸ್ರೋ

Next Post

ವಿಕ್ರಮ್ ಲ್ಯಾಂಡರ್, ಪ್ರಗ್ಯಾನ್ ರೋವರ್‌ನಿಂದ ಸಿಗ್ನಲ್ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ: ಇಸ್ರೋ

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS