• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

Tamilnadu Election: ಚುನಾವಣೆ ಮುಗಿಯುವ ಮುನ್ನವೇ ಸೋಲನ್ನು ಒಪ್ಪಿಕೊಂಡ ಅಣ್ಣಾಮಲೈ?!

by Dynamic Leader
19/04/2024
in ರಾಜಕೀಯ
0
0
SHARES
0
VIEWS
Share on FacebookShare on Twitter

ಕೊಯಮತ್ತೂರು: ‘ಕೊಯಮತ್ತೂರು ಲೋಕಸಭಾ ಕ್ಷೇತ್ರದ ಕೆಲವು ಪ್ರದೇಶಗಳಲ್ಲಿ ಒಂದು ಲಕ್ಷ ಮತದಾರರು ಮತ ಹೊಂದಿಲ್ಲ’ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.

ಕೊಯಮತ್ತೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಣ್ಣಾಮಲೈ, “ಕೊಯಮತ್ತೂರು ಲೋಕಸಭಾ ಕ್ಷೇತ್ರದ ಕೆಲವು ಪ್ರದೇಶಗಳಲ್ಲಿ ಒಂದು ಲಕ್ಷ ಮತದಾರರು ಮತ ಹೊಂದಿಲ್ಲ. ಚುನಾವಣಾ ವೀಕ್ಷಕರು, ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಬಿಜೆಪಿ ವತಿಯಿಂದ ದೂರು ನೀಡಲಾಗಿದೆ. ಆದರೂ ಈ ಒಂದು ಲಕ್ಷ ಮತಗಳಿಗೆ ಯಾರು ಹೊಣೆ. ಇದು ಡಿಎಂಕೆಯ ರಾಜಕೀಯ ಷಡ್ಯಂತ್ರ” ಎಂದು ಹೇಳಿದ್ದಾರೆ.

ಕೊಯಮತ್ತೂರು ಲೋಕಸಭಾ ಕ್ಷೇತ್ರದ ಕೆಲವು ಪ್ರದೇಶಗಳಲ್ಲಿ ಒಂದು ಲಕ್ಷ ಮತದಾರರು ಮತ ಹೊಂದಿಲ್ಲ ಎಂದು ಚುನಾವಣೆ ಮುಗಿಯುವ ಸಂದರ್ಭದಲ್ಲಿ ಹೇಳುತ್ತಿರುವುದು ತಮಿಳುನಾಡು ರಾಜಕೀಯ ವಲಯದಲ್ಲಿ ನಗೆಪಾಟಿಲಿಗೆ ಕಾರಣವಾಗಿದೆ.

ಈ ಹಿಂದೆಯೇ ಪೋಲಿಂಗ್ ಏಜೆಂಟರನ್ನು ನೇಮಕಮಾಡಿ ಯಾವ ಮತದಾರರು ಬದುಕಿದ್ದಾರೆ, ಎಷ್ಟು ಜನ ಸತ್ತಿದ್ದಾರೆ, ಎಷ್ಟು ಜನ ತಮ್ಮ ಮನೆಯನ್ನು ಬದಲಾಯಿಸಿಕೊಂಡಿದ್ದಾರೆ, ಎಷ್ಟು ಜನರು ಕ್ಷೇತ್ರಕ್ಕೆ ಹೊಸದಾಗಿ ಬಂದಿದ್ದಾರೆ ಎಂದೆಲ್ಲಾ ಸರ್ವೆ ಮಾಡಿಸಲಾಗಿದೆ. ಚುನಾವಣಾ ದಿನಾಂಕ ಘೋಷಣೆ ಮಾಡಿದ ನಂತರವೂ ಮತದಾರರನ್ನು ಸೇರಿಸಲು ಮತ್ತು ತೆಗೆದುಹಾಕಲು ಚುನಾವಣಾ ಆಯೋಗ ಸಾಕಷ್ಟು ಕಾಲಾವಕಾಶವನ್ನೂ ನೀಡಿತ್ತು? ಕೊಯಮತ್ತೂರು ಬಿಜೆಪಿ ಅದನ್ನು ಯಾಕೆ ಸದುಪಯೋಗ ಪಡಿಸಿಕೊಂಡಿಲ್ಲ? ಅಂತಿಮ ಮತದಾರರ ನೋಂದಣಿ, ಪರಿಶೀಲನೆ ಮತ್ತು ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾದಾಗ ಪಕ್ಷದ ಸದಸ್ಯರು ಏನು ಮಾಡುತ್ತಿದ್ದರು? ಆಗ ನಿಮಗೆ ಗೊತ್ತಿಲ್ಲವೇ ಒಂದು ಲಕ್ಷ ಮತದಾರರು ಮತ ಹೊಂದಿಲ್ಲದ ವಿಚಾರ? ರಾಷ್ಟ್ರೀಯ ಪಕ್ಷವಾದ ಬಿಜೆಪಿ ಇದನ್ನು ಆಗಲೇ ಯಾಕೆ ಸರಿಪಡಿಸಲಿಲ್ಲ? ಈ ವಿಚಾರದಲ್ಲಿ ಬಿಜೆಪಿ ಬಹಳ ಎಚ್ಚರಿಕೆ ವಹಿಸುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ. ಹಾಗಾಗಿ ನೀವು ಹೇಳುತ್ತಿರುವುದು ಸುಳ್ಳು.  

ಈ ಮೂಲಕ ನೀವು ಸ್ವತಂತ್ರ ಅಭ್ಯರ್ಥಿಯಾಗಿ ನಿಲ್ಲಲೂ ಕೂಡ ಯೋಗ್ಯರಲ್ಲ ಎಂಬುದು ಈ ಮೂಲಕ ಸ್ಪಷ್ಟವಾಗಿದೆ. ಇದು ಚುನಾವಣೆಯಲ್ಲಿ ಸ್ಪರ್ಧಿಸುವ ಒಂದು ಪಕ್ಷದ ನಾಯಕನಿಗಿರುವ ಮೂಲ ಅರ್ಹತೆಯೇ? ಚುನಾವಣೆ ಗೆಲ್ಲಲು ಏನನ್ನೂ ಮಾಡದೇ ಬರೀ ಒಂದು ಲಕ್ಷ ಮತಗಳ ಅಂತರದಿಂದೆ ಗೆಲ್ಲುತ್ತೇನೆ ಎಂದೆಲ್ಲ ಬಡಾಯಿಕೊಚ್ಚಿಕೊಂಡು ಈಗ ಒಂದು ಲಕ್ಷ ಮತದಾರರು ಮತ ಹೊಂದಿಲ್ಲ; ಮತದಾನದಿಂದ ವಂಚಿತರಾಗಿದ್ದಾರೆ ಎಂದು ಕಥೆ ಹೇಳುತ್ತಿರುವುದು ನಾಚಿಕೆಗೇಡು. ಒಂದು ವೇಳೆ ಚುನಾವಣೆ ಸೋತಾಗ ಇದನ್ನೇ ಕಾರಣವಾಗಿ ಹೇಳಲು ಈಗಲೇ ತಯಾರಿ ಮಾಡಿಕೊಂಡಂತಿದೆ.

ಮತದಾನ ಮುಗಿಯುವ ಮುನ್ನವೇ ನಿಮ್ಮ ಮೂರನೇ ಸ್ಥಾನಕ್ಕೆ ಕಾರಣವನ್ನು ಕಂಡುಕೊಂಡಿದ್ದೀರಿ. ಇದನ್ನೇ ಜೂನ್ 4 ರಂದು ಹೇಳಲು ತಯಾರಾಗಿದ್ದಿರೀ…. ನಿಮ್ಮ ಸ್ನೇಹಿತರಿಗೂ ಇದೇ ಟೆಕ್ನಿಕಲ್ ಹೇಳಿಕೊಡಿ.

Tags: AnnamalaiParliament Election 2024Tamilnadu BJPTamilnadu Politicsಅಣ್ಣಾಮಲೈಕೊಯಮತ್ತೂರುತಮಿಳುನಾಡು ಬಿಜೆಪಿತಮಿಳುನಾಡು ರಾಜಕೀಯಬಿಜೆಪಿಲೋಕಸಭೆ ಚುನಾವಣೆ 2024ಸಂಸತ್ ಚುನಾವಣೆ 2024
Previous Post

Israel Palestine War: 2024ರ ವಿಶ್ವದ ಅತ್ಯುತ್ತಮ ಮಾಧ್ಯಮ ಫೋಟೋ: ಮನ ಮುಟ್ಟುವ ಚಿತ್ರ!

Next Post

Belly Fat: ದೇಹದ ತೂಕ ಹೆಚ್ಚಾಗುತ್ತಿಲ್ಲ ಆದರೆ ಹೊಟ್ಟೆ ಹೆಚ್ಚುತ್ತಿದೆ… ಕಡಿಮೆ ಮಾಡಲು ಏನಾದರೂ ಮಾರ್ಗವಿದೆಯೇ?

Next Post

Belly Fat: ದೇಹದ ತೂಕ ಹೆಚ್ಚಾಗುತ್ತಿಲ್ಲ ಆದರೆ ಹೊಟ್ಟೆ ಹೆಚ್ಚುತ್ತಿದೆ... ಕಡಿಮೆ ಮಾಡಲು ಏನಾದರೂ ಮಾರ್ಗವಿದೆಯೇ?

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS