• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

Lok Sabha Election: ಮೊದಲ ಹಂತದ ಮತದಾನದಲ್ಲೇ ಬಿಜೆಪಿಯ ಚಿತ್ರ Flop: ತೇಜಸ್ವಿ ಯಾದವ್

by Dynamic Leader
20/04/2024
in ರಾಜಕೀಯ
0
0
SHARES
0
VIEWS
Share on FacebookShare on Twitter

ಮೊದಲ ಹಂತದ ಮತದಾನದಲ್ಲೇ ಬಿಜೆಪಿಯ ಚಿತ್ರ ವಿಫಲವಾಗಿದೆ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ತೇಜಸ್ವಿ ಯಾದವ್ ಹೇಳಿದ್ದಾರೆ.

18ನೇ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಿನ್ನೆ 21 ರಾಜ್ಯಗಳಲ್ಲಿ 102 ಕ್ಷೇತ್ರಗಳಲ್ಲಿ ನಡೆದಿದೆ. ತಮಿಳುನಾಡು (39), ಪುದುಚೇರಿ (1), ಅರುಣಾಚಲ ಪ್ರದೇಶ (2), ಅಸ್ಸಾಂ (5), ಬಿಹಾರ (4), ಛತ್ತೀಸ್‌ಗಢ (1), ಮಧ್ಯಪ್ರದೇಶ (6), ಮಹಾರಾಷ್ಟ್ರ (5), ಮಣಿಪುರ (2), ಮೇಘಾಲಯ (2), ಮಿಜೋರಾಂ (1), ನಾಗಾಲ್ಯಾಂಡ್ (1), ರಾಜಸ್ಥಾನ (12), ಸಿಕ್ಕಿಂ (1), ತ್ರಿಪುರ (1), ಉತ್ತರ ಪ್ರದೇಶ (8), ಉತ್ತರಾಖಂಡ್ (5) , ಪಶ್ಚಿಮ ಬಂಗಾಳ (3), ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು (1), ಜಮ್ಮು ಮತ್ತು ಕಾಶ್ಮೀರ (1) ಮತ್ತು ಲಕ್ಷದ್ವೀಪ (1) ಮುಂತಾದ ರಾಜ್ಯಗಳಲ್ಲಿ ನಿನ್ನೆ ಮೊದಲ ಹಂತದ ಮತದಾನ ನಡೆದಿತ್ತು. ಒಟ್ಟು ಶೇ.64ರಷ್ಟು ಮತಗಳು ದಾಖಲಾಗಿವೆ.

ತಮಿಳುನಾಡಿನಲ್ಲಿ ನಿನ್ನೆ ಬೆಳಗ್ಗೆ 7 ಗಂಟೆಯಿಂದ ಬಿರುಸಿನಿಂದ ಮತದಾನ ನಡೆದಿದೆ. ಬೆಳಗ್ಗೆಯಿಂದಲೇ ಜನರು ಉತ್ಸಾಹದಿಂದ ಮತದಾನ ಮಾಡಿದರು. ತಮಿಳುನಾಡಿನಲ್ಲಿ ಶೇ.69ರಷ್ಟು ಮತದಾನವಾಗಿದೆ. ಅದೇ ರೀತಿ ಬಿಹಾರದ 4 ಕ್ಷೇತ್ರಗಳಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಶೇ.47.49ರಷ್ಟು ಮತದಾನವಾಗಿದೆ.

ಈ ಹಿನ್ನಲೆಯಲ್ಲಿ, ಬಿಹಾರದ ಮಾಜಿ ಮುಖ್ಯಮಂತ್ರಿ ತೇಜಸ್ವಿ ಅವರು ಮೊದಲ ಹಂತದ ಮತದಾನದಲ್ಲಿಯೇ ಬಿಜೆಪಿಯ ಚಿತ್ರ ಸೋತಿದೆ ಎಂದು ಹೇಳಿದ್ದಾರೆ. ತೇಜಸ್ವಿ ಯಾದವ್ ಆಂಗ್ಲ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ, “400 ಸ್ಥಾನಗಳು ಎಂದ ಬಿಜೆಪಿಯ ಚಿತ್ರ ಮೊದಲ ಹಂತದ ಮತದಾನದಲ್ಲೇ ವಿಫಲವಾಗಿದೆ. ಅವರ ಸುಳ್ಳಿನ ಪರ್ವತಗಳು ಮತ್ತು ವರದಿಗಳೆಲ್ಲವೂ ಕುಸಿದೋಗಿವೆ. ಬಿಜೆಪಿಯ ದಿನಗಳು ಈಗ ಮುಗಿದಿವೆ” ಎಂದು ಹೇಳಿದ್ದಾರೆ.

ಅಂತೆಯೇ, ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೂಡ “ಭಾರತಕ್ಕೆ ಜಯವೇ” ಎಂದು ಹೇಳಿರುವುದು ಗಮನಾರ್ಹ.

Tags: 18th Lok Sabha Elections18ನೇ ಲೋಕಸಭೆ ಚುನಾವಣೆFirst Phase VotingParliament Election 2024ಎಂ.ಕೆ.ಸ್ಟಾಲಿನ್ತೇಜಸ್ವಿ ಯಾದವ್ಬಿಜೆಪಿಬಿಹಾರಮೊದಲ ಹಂತದ ಮತದಾನಮೋದಿಸಂಸತ್ ಚುನಾವಣೆ 2024
Previous Post

Chhattisgarh Naxal: ಛತ್ತೀಸ್‌ಗಢ ನಕ್ಸಲೀಯರ ವಿರುದ್ಧ ದಾಳಿ… ನಕಲಿ ಎನ್‌ಕೌಂಟರ್‌ ಆರೋಪ ಮತ್ತು ಹಿನ್ನೆಲೆ!

Next Post

Doordarshan Logo: ಕೇಸರಿಮಯವಾದ ದೂರದರ್ಶನಕ್ಕೆ ಬಲವಾದ ಖಂಡನೆಗಳು!

Next Post

Doordarshan Logo: ಕೇಸರಿಮಯವಾದ ದೂರದರ್ಶನಕ್ಕೆ ಬಲವಾದ ಖಂಡನೆಗಳು!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS