• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಆರ್‌ಎಸ್‌ಎಸ್ 3 ದಿನದ ಸಮ್ಮೇಳನ ಕೇರಳ ರಾಜ್ಯದಲ್ಲಿ ಆರಂಭ: ಸಮಾಜ ಸುಧಾರಣೆ, ಬಾಂಗ್ಲಾದೇಶ ಸಮಸ್ಯೆಯ ಕುರಿತು ಸಮಾಲೋಚನೆ!

by Dynamic Leader
01/09/2024
in ರಾಜಕೀಯ
0
0
SHARES
0
VIEWS
Share on FacebookShare on Twitter

ಪಾಲಕ್ಕಾಡ್: ಆರ್‌ಎಸ್‌ಎಸ್‌ನ 3 ದಿನಗಳ ಸಮಾವೇಶ ನಿನ್ನೆ ಕೇರಳದಲ್ಲಿ ಆರಂಭವಾಗಿದೆ. ಇದರಲ್ಲಿ ಸಮಾಜ ಸುಧಾರಣೆ, ಬಾಂಗ್ಲಾದೇಶ ಸಮಸ್ಯೆ ಕುರಿತು ಚರ್ಚಿಸಲು ಯೋಜಿಸಲಾಗಿದೆ.

ನಿನ್ನೆ ಕೇರಳದ ಪಾಲಕ್ಕಾಡ್ (Palakkad)ನಲ್ಲಿ ಆರ್‌ಎಸ್‌ಎಸ್‌ನ (RSS) ಅಖಿಲ ಭಾರತ ಸಮನ್ವಯ ಸಭೆ ಆರಂಭವಾಗಿದೆ. ರಾಷ್ಟ್ರೀಯ ಮಟ್ಟದ ವಾರ್ಷಿಕ ಸಭೆ ಕೇರಳದಲ್ಲಿ ನಡೆಯುತ್ತಿರುವುದು ಇದೇ ಮೊದಲು. 3 ದಿನಗಳ ಕಾಲ ನಡೆಯುವ ಈ ಸಭೆಯಲ್ಲಿ ಆರ್‌ಎಸ್‌ಎಸ್‌ನ ಸಹಬಾಗಿ ಸಂಘಟನೆಗಳಾದ 32 ಸಂಘ / ಸಂಸ್ಥೆಗಳ 320 ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ಆರ್‌ಎಸ್‌ಎಸ್ ಅಧ್ಯಕ್ಷ ಮೋಹನ್ ಭಾಗವತ್ (Mohan Bhagwat) ಮತ್ತು 6 ಜಂಟಿ ಪ್ರಧಾನ ಕಾರ್ಯದರ್ಶಿಗಳೂ ಇದರಲ್ಲಿ ಭಾಗವಹಿಸುತ್ತಿದ್ದಾರೆ.

ಈ ಸಭೆಯ ಆರಂಭದಲ್ಲಿ ವಯನಾಡು ಭೂಕುಸಿತದ ವಿವರಗಳು ಮತ್ತು ಆರ್‌ಎಸ್‌ಎಸ್ ಸ್ವಯಂಸೇವಕರು ಮಾಡಿದ ಸಹಾಯದ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿದು ಬಂದಿದೆ.

ಶತಮಾನೋತ್ಸವ (Centenary) ಆಚರಣೆ: ಆರ್‌ಎಸ್‌ಎಸ್ ಸಂಘಟನೆಯ ಶತಮಾನೋತ್ಸವ ಸಮಾರಂಭ ಮುಂದಿನ ವರ್ಷ ಸೆಪ್ಟೆಂಬರ್ ನಲ್ಲಿ ನಡೆಯಲಿದ್ದು, ಮುಂದಿನ ಒಂದು ವರ್ಷಕ್ಕೆ ಸಮಾಜ ಸುಧಾರಣೆ ಮತ್ತು ದೇಶ ನಿರ್ಮಾಣಕ್ಕೆ ಸಂಬಂಧಿಸಿದ 5 ಪ್ರಮುಖ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ.

ಶೇಖ್ ಹಸೀನಾ (Sheikh Hasina) ಅವರನ್ನು ಬಾಂಗ್ಲಾದೇಶದ ಪ್ರಧಾನಿ ಹುದ್ದೆಯಿಂದ ಹೊರಹಾಕಿದ ನಂತರ, ಆ ದೇಶದಲ್ಲಿ ವಾಸಿಸುತ್ತಿರುವ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ಮೇಲಿನ ಹಲ್ಲೆ ಹಾಗೂ ಅಲ್ಲಿನ ದೇವಾಲಯಗಳ ಮೇಲಿನ ದಾಳಿ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ (BJP) 240 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಇದರಿಂದ ಸರಳ ಬಹುಮತ ಸಿಗಲಿಲ್ಲ. ಆದಾಗ್ಯೂ, ಸಮ್ಮಿಶ್ರ ಪಕ್ಷಗಳ ಬೆಂಬಲದೊಂದಿಗೆ ಸತತ 3ನೇ ಅವಧಿಗೆ ಸರ್ಕಾರ ರಚಿಸಿದೆ. ಕಳೆದ 2 ಚುನಾವಣೆಗಳಿಗಿಂತ ಈ ಬಾರಿ ಬಿಜೆಪಿ ಕಡಿಮೆ ಸ್ಥಾನ ಗಳಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ನಡುವಿನ ಸಂಘರ್ಷವೇ ಕಾರಣ ಎಂದೂ ಹೇಳಲಾಗುತ್ತಿದೆ. ಈ ಸನ್ನಿವೇಶದಲ್ಲಿ ಈ ಸಭೆ ನಡೆಯುತ್ತಿದೆ.

Tags: Mohan BhagwatPalakkadRSSRSS Conferenceಆರ್‌ಎಸ್‌ಎಸ್‌ಆರ್‌ಎಸ್‌ಎಸ್ ಸಮ್ಮೇಳನಪಾಲಕ್ಕಾಡ್ಬಾಂಗ್ಲಾದೇಶಮೋಹನ್ ಭಾಗವತ್ಶತಮಾನೋತ್ಸವಸಮಾಜ ಸುಧಾರಣೆ
Previous Post

ಬಿಜೆಪಿಯ ಕ್ಷಣಗಣನೆ ಆರಂಭವಾಗಿದೆ; ಘೋಷಿಸಿದ ಎಲ್ಲಾ ಚುನಾವಣೆಯಲ್ಲೂ ಸೋಲು ಕಾಣಲಿದೆ: ಮನೀಶ್ ಸಿಸೋಡಿಯಾ

Next Post

ಸಸ್ಯಾಹಾರಿ ಉತ್ಪನ್ನಗಳ ಜೊತೆಗೆ ಮಾಂಸಾಹಾರಿ ಉತ್ಪನ್ನಗಳನ್ನು ಬೆರೆಸಿ ಮಾರಾಟ? ವಿವಾದದ ಸುಳಿಯಲ್ಲಿ ಪತಂಜಲಿ… ಹೈಕೋರ್ಟ್ ನೋಟೀಸ್!

Next Post

ಸಸ್ಯಾಹಾರಿ ಉತ್ಪನ್ನಗಳ ಜೊತೆಗೆ ಮಾಂಸಾಹಾರಿ ಉತ್ಪನ್ನಗಳನ್ನು ಬೆರೆಸಿ ಮಾರಾಟ? ವಿವಾದದ ಸುಳಿಯಲ್ಲಿ ಪತಂಜಲಿ... ಹೈಕೋರ್ಟ್ ನೋಟೀಸ್!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS