• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ವಿದೇಶ

ಜಗತ್ತನ್ನೇ ಬೆಚ್ಚಿಬೀಳಿಸಿದ ಅವಳಿ ಗೋಪುರ ದಾಳಿ: ಸೆಪ್ಟೆಂಬರ್ 11 ‘ಅಮೆರಿಕದ ಕರಾಳ ದಿನ’ ಏಕೆ?

by Dynamic Leader
11/09/2024
in ವಿದೇಶ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್

ವಿಶ್ವವನ್ನೇ ಬೆಚ್ಚಿಬೀಳಿಸಿದ ಅವಳಿ ಗೋಪುರದ ದಾಳಿ ನಡೆದು ಇಂದಿಗೆ 23 ವರ್ಷಗಳು. ದಾಳಿಯ ದಿನವಾದ ಸೆಪ್ಟೆಂಬರ್ 11 ಅನ್ನು ಅಮೆರಿಕದಲ್ಲಿ ಕಪ್ಪು ದಿನವಾಗಿ ಆಚರಿಸಲಾಗುತ್ತದೆ. ಈ ದುರಂತ ನಡೆದಿದ್ದು ಹೇಗೆ?… ಇತಿಹಾಸದಲ್ಲಿ ಸ್ವಲ್ಪ ಹಿಂದಕ್ಕೆ ಹೋಗೋಣ….

ಈ ಭೀಕರ ದಾಳಿಯು ಸೆಪ್ಟೆಂಬರ್ 11, 2001 ರಂದು ಬೆಳಿಗ್ಗೆ 8.46ಕ್ಕೆ ನ್ಯೂಯಾರ್ಕ್ ನಗರದಲ್ಲಿ ನಡೆಯಿತು. 19 ಅಲ್ ಖೈದಾ ಭಯೋತ್ಪಾದಕರು 4 ಪ್ರಯಾಣಿಕ ವಿಮಾನಗಳನ್ನು ಅಪಹರಿಸಿ, ನ್ಯೂಯಾರ್ಕ್‌ನಲ್ಲಿರುವ ವರ್ಲ್ಡ್ ಟ್ರೇಡ್ ಸೆಂಟರ್, ಸೇನಾ ಪ್ರಧಾನ ಕಛೇರಿಯಾದ ಪೆಂಟಗನ್, ಮತ್ತು ಪೆನ್ಸಿಲ್ವೇನಿಯಾ ಪ್ರದೇಶ ಮುಂತಾದ ಮೂರು ಕಡೆ ದಾಳಿಯನ್ನು ನಡೆಸಿದರು.

81 ಪ್ರಯಾಣಿಕರು ಮತ್ತು 11 ಸಿಬ್ಬಂದಿಯೊಂದಿಗೆ ವಾಷಿಂಗ್ಟನ್‌ನಿಂದ ಲಾಸ್ ಏಂಜಲೀಸ್‌ಗೆ ತೆರಳುತ್ತಿದ್ದ ಅಮೆರಿಕನ್ ಏರ್‌ಲೈನ್ಸ್ ವಿಮಾನವನ್ನು ಹೈಜಾಕ್ ಮಾಡಿದ ಉಗ್ರರು, ನ್ಯೂಯಾರ್ಕ್‌ನ ಅವಳಿ ಗೋಪುರಕ್ಕೆ ಅಪ್ಪಳಿಸಿ ಸ್ಫೋಟಿಸಿದರು. ಸತತ 18 ನಿಮಿಷಗಳ ಅಂತರದಲ್ಲಿ, ವಾಷಿಂಗ್ಟನ್ ಏರ್‌ಪೋರ್ಟ್‌ನಿಂದ 56 ಪ್ರಯಾಣಿಕರು ಮತ್ತು 9 ಸಿಬ್ಬಂದಿಯೊಂದಿಗೆ ಟೇಕ್ ಆಫ್ ಆಗಿದ್ದ ಮತ್ತೊಂದು ವಿಮಾನವು ಬೆಳಿಗ್ಗೆ 9.03ಕ್ಕೆ ಅವಳಿ ಗೋಪುರದ ದಕ್ಷಿಣ ಭಾಗದ ಕಟ್ಟಡದ ಮೇಲೆ ಅಪ್ಪಳಿಸಿತು.

ಈ ಕ್ರೂರ ದಾಳಿಯಿಂದ ಗಗನಚುಂಬಿ ಕಟ್ಟಡಗಳು ಕ್ಷಣಾರ್ಧದಲ್ಲಿ ನೆಲಸಮಗೊಂಡವು. ಅಲ್ಲಿ ಕೆಲಸ ಮಾಡುತ್ತಿದ್ದ ಸಾವಿರಾರು ಜನ ಹಾಗೂ ರಸ್ತೆಯಲ್ಲಿ ಹೋಗುತ್ತಿದ್ದವರು ದಾರುಣವಾಗಿ ಸಾವನ್ನಪ್ಪಿದರು. ಮುಂದಿನ ಕೆಲವು ನಿಮಿಷಗಳಲ್ಲಿ, ನಿಖರವಾಗಿ 9.37ಕ್ಕೆ, ಮುಂದಿನ ದಾಳಿಯು ಅಮೆರಿಕದ ವಿಶ್ವದ ಅತ್ಯಂತ ಶಕ್ತಿಶಾಲಿ ಮಿಲಿಟರಿ ಪ್ರಧಾನ ಕಛೇರಿಯಾದ ಪೆಂಟಗನ್ ಮೇಲೆ ನಡೆದಿತ್ತು. ಮತ್ತೊಂದು ವಿಮಾನವು ಪೆನ್ಸಿಲ್ವೇನಿಯಾದ ಮೈದಾನದಲ್ಲಿ ಪತನಗೊಂಡು ಸ್ಫೋಟಗೊಂಡಿತು.

ಸೂಪರ್ ಪವರ್ ಅಮೆರಿಕಕ್ಕೆ ಎಚ್ಚರಿಕೆಯಂತೆ ನಡೆದ ಈ ದಾಳಿಗಳಲ್ಲಿ 2,977 ಅಮಾಯಕರು ದಾರುಣವಾಗಿ ಸಾವನ್ನಪ್ಪಿದರು. ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡರು. ಇದು ಇತಿಹಾಸದಲ್ಲಿ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ಎಂದೂ ದಾಖಲಾಯಿತು. ಇದರ ಬೆನ್ನಲ್ಲೇ ಭಯೋತ್ಪಾದನೆ ವಿರುದ್ಧ ಸಮರ ಸಾರಿದ್ದ ಅಮೆರಿಕ, 2011ರಲ್ಲಿ ಅಲ್-ಖೈದಾ ಭಯೋತ್ಪಾದಕ ಆಂದೋಲನದ ನಾಯಕ ಒಸಾಮಾ ಬಿನ್ ಲಾಡೆನ್ ನನ್ನು ಹೊಡೆದುರುಳಿಸಿತು.

ವಿಶ್ವವನ್ನೇ ಬೆಚ್ಚಿ ಬೀಳಿಸಿದ ಈ ಅವಳಿ ಗೋಪುರದ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ಸ್ಮರಣಾರ್ಥ ಅಮೆರಿಕದಲ್ಲಿ ಸೆಪ್ಟೆಂಬರ್ 11ನ್ನು ದೇಶಪ್ರೇಮಿಗಳ ದಿನವನ್ನಾಗಿಯೂ ಆಚರಿಸಲಾಗುತ್ತದೆ.

Tags: Twin TowersWorld Trade Centerಅಲ್ ಖೈದಾಅವಳಿ ಗೋಪುರ ದಾಳಿಕರಾಳ ದಿನಪೆಂಟಗನ್ವರ್ಲ್ಡ್ ಟ್ರೇಡ್ ಸೆಂಟರ್ಸೆಪ್ಟೆಂಬರ್ 11
Previous Post

AI ತಂತ್ರಜ್ಞಾನ ಬಳಸಿ ಸೈಬರ್ ಅಪರಾಧಗಳನ್ನು ಪರಿಹರಿಸಲು 5,000 ಕಮಾಂಡೋಗಳು: ಅಮಿತ್ ಶಾ ಘೋಷಣೆ

Next Post

33 ಲಕ್ಷ ಜನರಿರುವ ಮಣಿಪುರದಲ್ಲಿ 66,000 ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ: ಸಂಸದ ಬಿಮಲ್ ಅಕೋಯಿಜಮ್

Next Post

33 ಲಕ್ಷ ಜನರಿರುವ ಮಣಿಪುರದಲ್ಲಿ 66,000 ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ: ಸಂಸದ ಬಿಮಲ್ ಅಕೋಯಿಜಮ್

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS