• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಬಹುನಿರೀಕ್ಷಿತ ಜಾತಿ ಗಣತಿ ವರದಿ ಶೀಘ್ರವಾಗಿ ಜಾರಿಗೆ ಬರಲಿ: ವಲ್ಫೇರ್ ಪಾರ್ಟಿ!

by Dynamic Leader
09/10/2024
in ರಾಜಕೀಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಕರ್ನಾಟಕದ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮಿತಿಯ ಬಹುನಿರೀಕ್ಷಿತ ಜಾತಿಗಣತಿ ವರದಿ ಅತಿ ಶೀಘ್ರದಲ್ಲಿ ಜಾರಿಗೆ ಬರಲಿ ಎಂದು ವಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ರಾಜ್ಯ ಅಧ್ಯಕ್ಷರಾದ ಅಡ್ವಕೇಟ್ ತಾಹೇರ್ ಹುಸೇನ್ ರಾಜ್ಯ ಸರಕಾರಕ್ಕೆ ಒತ್ತಾಯ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಅವರು, “ರಾಜ್ಯದಲ್ಲಿ ಕನಿಷ್ಟ ಪಕ್ಷ ಗ್ರಾಮ ಪಂಚಾಯತಿ ಸದಸ್ಯರೂ ಆಗದ ಸಮುದಾಯವಿದೆ. ಎಲ್ಲಾ ಸಮುದಾಯಗಳಿಗೆ ನ್ಯಾಯ ಬದ್ದವಾಗಿ ಆಡಳಿತ, ಶೈಕ್ಷಣಿಕ, ಸಾಮಾಜಿಕವಾಗಿ ಎಲ್ಲಾ ರಂಗಗಳಲ್ಲೂ ಸಮಾನ ಪ್ರಾತಿನಿಧ್ಯತೆ ಸಿಗಬೇಕಾಗಿದೆ. ಈ ನಿಟ್ಟಿನಲ್ಲಿ ಇಂತಹದ್ದೊಂದು ವರದಿ ಸಿದ್ದಪಡಿಸಿರುವುದು ಸ್ವಾಗತಾರ್ಹ. ಆದರೆ ಆ ವರದಿಗಳನ್ನು ಪೆಟ್ಟಿಗೆಯಲ್ಲಿಟ್ಟು ಕಾಲಹರಣ ಮಾಡುತ್ತಿರುವುದು ಆಕ್ಷೇಪಾರ್ಹ” ಎಂದು ಹೇಳಿದ್ದಾರೆ.

“ಈ ವರದಿಯ ಬಿಡುಗಡೆ ಕುರಿತು ಆತಂಕ ವ್ಯಕ್ತಪಡಿಸುವವರ ಸ್ವಾರ್ಥತೆ ಗಮನಿಸಬಹುದು. ಇದನ್ನು ಜನಹಿತಕ್ಕಿಂತ ರಾಜಕೀಯ ಲಾಭಕ್ಕಾಗಿ ಬಳಸಲು ಕೆಲವರು ಪ್ರಯತ್ನಿಸುತ್ತಿರುವುದು ಅಕ್ಷಮ್ಯ. ರಾಜ್ಯದ ಜನರ ಸಮಸ್ಯೆಗಳನ್ನು ನ್ಯಾಯಬದ್ದ ರೀತಿಯಲ್ಲಿ ನಿಭಾಯಿಸುವ ಮೂಲಕ ಜನಪ್ರತಿನಿಧಿಗಳು ತಮ್ನ ಜವಾಬ್ದಾರಿಯನ್ನು ನಿರ್ವಹಿಸಬೇಕು” ಎಂದಿದ್ದಾರೆ.

“ಕಳೆದ ಬಾರಿಯ ಸಿದ್ದರಾಮಯ್ಯರ ಸರ್ಕಾರ ಈ ವರದಿ ತಯಾರಿಸಲು ಆಗಿನ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜುರವರನ್ನು ನೇಮಿಸಿತ್ತು. ನಂತರ ಅದರ ಹೊಣೆಗಾರಿಕೆ ಜಯಪ್ರಕಾಶ್ ಹೆಗ್ಡೆಯವರ ಪಾಲಿಗೆ ದೊರೆತಿತ್ತು. ಅವರು ಈಗಾಗಲೇ ಸರ್ಕಾರಕ್ಕೆ ವರದಿ ಸಮರ್ಪಸಿದ್ದಾರೆ. ಅದು 48 ಸಂಪುಟ ಹೊಂದಿದ್ದು 200 ಪುಟಗಳಷ್ಟು ವರದಿಯಿದೆ. 1351 ವಿವಿಧ ಜಾತಿಗಳ ಸಮೀಕ್ಷೆ ನಡೆಸಲಾಗಿದೆ” ಎಂದು ವಿವರಿದಿದ್ದಾರೆ.

“5.98 ಕೋಟಿ ಜನರನ್ನು ಸಮೀಕ್ಷೆಯಲ್ಲಿ ಸೇರಿಸಲಾಗಿದೆ. 3.98 ಕೋಟಿಗೂ ಹೆಚ್ಚು ಅಹಿಂದ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳಿದ್ದು 1.87 ಕೋಟಿ ಲಿಂಗಾಯುತರು, ಒಕ್ಕಲಿಗರು, ಬ್ರಾಹ್ಮಣ ಮತ್ತಿತರ ಜಾತಿಗಳಿವೆ. ಪರಿಶಿಷ್ಟ ಜಾತಿಗಳಿಗೆ ಮೀಸಲಾತಿ ಕೋಟಾ ಶಿಫಾರಸು ಮಾಡಿದೆ. ವೀರೇಶೈವ ಮತ್ತು ಲಿಂಗಾಯತರು ಒಂದೇ ಎಂದು ಸಮಿತಿ ಒತ್ತುಕೊಟ್ಟು ಹೇಳಿದೆ.

ಆರು ಕೋಟಿ ಜನರಲ್ಲಿ ಯಾವ ಯಾವ ಜಾತಿಯ ಜನರು ಎಷ್ಟೆಷ್ಟು ಮಂದಿಯಿದ್ದಾರೆಂದು ವರದಿಯಲ್ಲಿ ಹೇಳಲಾಗಿದ್ದು, ಈ ಎಲ್ಲಾ ಜಾತಿಯ ಜನರಿಗೆ ಅವರವರ ಅನುಪಾತಕ್ಕೆ ಅನುವಾಗಿ ಪ್ರಾತಿನಿಧ್ಯ ದೊರೆಯಬೇಕಾಗಿದೆ” ಎಂದು ಹೇಳಿರುವ ಅಡ್ವಕೇಟ್ ತಾಹೇರ್ ಹುಸೇನ್ ಅವರು, “ಕಾಂಗ್ರೆಸ್ ಪಕ್ಷ ಕಳೆದ ಚುನಾವಣಾ ಪ್ರಣಾಳಿಕೆಯಲ್ಲಿ ಜಾತಿಗಣತಿ ವರದಿ ಜಾರಿ ಮಾಡುತ್ತೇವೆಂದಾಗ ಸುಮ್ಮನಿದ್ದವರು ಇದೀಗ ತಗಾದೆ ತೆಗೆಯುತ್ತಿರುವುದು ಸರಿಯಲ್ಲ” ಎಂದು ವಿರೋಧಪಕ್ಷಗಳನ್ನು ಟೀಕಿಸಿದ್ದಾರೆ.

Tags: Caste Census ReportLeader PoliticsTaher HussianWelfare Partyಜಾತಿ ಗಣತಿ ವರದಿತಾಹೇರ್ ಹುಸೇನ್ವೆಲ್‌ಫೇರ್ ಪಾರ್ಟಿ
Previous Post

Cheers! ಲೇಟ್ ನೈಟ್ ಶೋನಲ್ಲಿ ಬಿಯರ್ ಕುಡಿದು ತಣ್ಣಗಾದ ಕಮಲಾ ಹ್ಯಾರಿಸ್: ಸಮೀಕ್ಷೆಗಳಿಂದ ಖುಷಿ ಮೂಡ್!

Next Post

ದೆಹಲಿ ಮುಖ್ಯಮಂತ್ರಿ ಅತಿಶಿಯ ಲಗೇಜ್ ಮತ್ತು ಇತರ ವಸ್ತುಗಳನ್ನು ಮನೆಯಿಂದ ಹೊರಹಾಕಿದ ಲೆಫ್ಟಿನೆಂಟ್ ಗವರ್ನರ್: ಎಎಪಿ ಆರೋಪ!

Next Post

ದೆಹಲಿ ಮುಖ್ಯಮಂತ್ರಿ ಅತಿಶಿಯ ಲಗೇಜ್ ಮತ್ತು ಇತರ ವಸ್ತುಗಳನ್ನು ಮನೆಯಿಂದ ಹೊರಹಾಕಿದ ಲೆಫ್ಟಿನೆಂಟ್ ಗವರ್ನರ್: ಎಎಪಿ ಆರೋಪ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS