• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಹೊರಮಾವು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಮತಗಳ್ಳತನ ಜಾಗೃತಿ ಅಭಿಯಾನಕ್ಕೆ ಚಾಲನೆ!

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಮತಗಳ್ಳತನದ ಮೂಲಕ ಬಿಜೆಪಿ ಹೇಗೆ ಅಧಿಕಾರಕ್ಕೆ ಬಂದಿತು ಎಂಬುದನ್ನು ದಾಖಲೆ ಸಮೇತ ಸಾಬೀತುಪಡಿಸಿ ದೇಶಾದ್ಯಂತ ಗಮನ ಸೆಳೆದಿದ್ದಾರೆ.

by Dynamic Leader
23/10/2025
in ರಾಜಕೀಯ
0
0
SHARES
90
VIEWS
Share on FacebookShare on Twitter

ಬೆಂಗಳೂರು: ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರ, ಹೊರಮಾವು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಇಂದು ಮತಗಳ್ಳತನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಹೊರಮಾವು ಬ್ಲಾಕ್ ಉಸ್ತುವಾರಿಯಾದ ಶ್ರೀಧರ್ ರವರು ಭಾಗವಹಿಸಿದ್ದರು.

ಹೊರಮಾವು ವಾರ್ಡ್ನ ಮಾಜಿ ಬಿಬಿಎಂಪಿ ಸದಸ್ಯರಾದ ರಾಧಮ್ಮ ವೆಂಕಟೇಶ್ ಅವರ ಗೃಹ ಕಛೇರಿಯಲ್ಲಿ ಬೆಳಿಗ್ಗೆ ಸುಮಾರು 11 ಗಂಟೆಯ ಸಮಯಕ್ಕೆ ಪ್ರಾರಂಭವಾದ ಸಭೆಗೆ ಹೊರಮಾವು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ವೆಂಕಟೇಶ್ ರವರು ಸ್ವಾಗತ ಕೋರಿದರು. ನಂತರ ಹಿರಿಯ ಕಾಂಗ್ರೆಸ್ ಮುಖಂಡರುಗಳು, ಘಟಕದ ಮುಂಚೂಣಿ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರುಗಳು, ಮಹಿಳಾ ಅಧ್ಯಕ್ಷರುಗಳು, ಬಿಎಲ್ಎ-2 ಅಧ್ಯಕ್ಷರುಗಳು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಮಾತನಾಡಿದರು.

ಮತಗಳ್ಳತನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಶ್ರೀಧರ್ ರವರು “ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಮತಗಳ್ಳತನದ ಮೂಲಕ ಬಿಜೆಪಿ ಹೇಗೆ ಅಧಿಕಾರಕ್ಕೆ ಬಂದಿತು ಎಂಬುದನ್ನು ದಾಖಲೆ ಸಮೇತ ಸಾಬೀತುಪಡಿಸಿ ದೇಶಾದ್ಯಂತ ಗಮನ ಸೆಳೆದಿದ್ದಾರೆ. ಈ ಕುರಿತು ದೇಶಾದ್ಯಂತ ಜಾಗೃತಿ ಅಭಿಯಾನಗಳು ನಡೆಯುತ್ತಿವೆ. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಕೆಪಿಸಿಸಿ ವತಿಯಿಂದಲೂ ಮತಗಳ್ಳತನದ (ಓಟ್ ಚೋರಿ) ಕುರಿತು ಎಲ್ಲಡೆ ಜಾಗೃತಿ ಅಭಿಯಾನ, ಸಹಿ ಶಿಬಿರಗಳನ್ನು (Signature Camp) ನಡೆಸಲಾಗುತ್ತಿದೆ.

ಇದರ ಭಾಗವಾಗಿ ಹೊರಮಾವು ಬ್ಲಾಕ್ ವಾಪ್ತಿಯ ವಾರ್ಡ್ಗಳಲ್ಲೂ ಮತಗಳ್ಳತನದ (ಓಟ್ ಚೋರಿ) ಕುರಿತು ಜಾಗೃತಿ ಮೂಡಿಸಬೇಕಾಗಿದೆ. ಬೂತ್ ಮಟ್ಟದ ಏಜೆಂಟ್ ಗಳು (ಬಿಎಲ್ಎ-2) ಇದರ ಜವಾಬ್ದಾರಿಯನ್ನು ವಹಿಸಿಕೊಂಡು ಮನೆಮನೆಗೆ ತೆರಳಿ, ಮತದಾರರನ್ನು ಭೇಟಿಯಾಗಿ ಅವರ ಕುಂದು ಕೊರತೆಗಳನ್ನು ಆಲಿಸುವುದರ ಜೊತೆಗೆ, ಮತದಾರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ಹೆಸರು ಮತ್ತು ವಿಳಾಸ ತಿದ್ದುಪಡಿ, ಬಿಟ್ಟೋಗಿರುವ ಹೆಸರುಗಳನ್ನು ಸೇರಿಸುವುದು, ಮರಣ ಹೊಂದಿರುವವ ಹೆಸರನ್ನು ತೆಗೆಯುವುದು. ಮೆನೆ ಖಾಲಿ ಮಾಡಿ ದೂರದ ಪ್ರದೇಶಗಳಿಗೆ ಹೋದವರ ಕುರಿತು ಹೆಚ್ಚಿನ ಮಾಹಿತಿಯನ್ನು ಕಲೆಹಾಕಿ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವುದು ಇತ್ಯಾದಿ.

ಮತದಾರ ಹೆಸರು, ಓಟರ್ ಐಡಿ ಸಂಖ್ಯೆ, ಮೊಬೈಲ್ ನಂಬರ್ ಮತ್ತು ಅವರ ಸಹಿಯನ್ನು ಬೂತ್ ಮಟ್ಟದ ಏಜೆಂಟ್ ಗಳು ಸಂಗ್ರಹಿಸುವ ಮೂಲಕ, ವಿರೋಧಿ ಪಕ್ಷದವರು ಮತದಾರ ಪಟ್ಟಿಯಲ್ಲಿ ಸೇರಿಸಿರುವ ನಕಲಿ ಮತದಾರರನ್ನು ಪತ್ತೆಹಚ್ಚಲು ಸಹಕಾರಿಯಾಗುತ್ತದೆ. ಇದರಿಂದ ಮತಗಳ್ಳತನವನ್ನು (ಓಟ್ ಚೋರಿ) ತಡೆಯಬಹುದು. ಇದರ ಮೂಲಕ ಜನವಿರೋಧಿಯಾಗಿರುವ ಬಿಜೆಪಿಯು ಅಧಿಕಾರಕ್ಕೆ ಬರುವುದನ್ನು ತಡೆಗಟ್ಟಬಹುದು” ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಹೊರಮಾವು ಬ್ಲಾಕ್ ಉಸ್ತುವಾರಿಯಾದ ಶ್ರೀಧರ್ ರವರು ಮಾತನಾಡಿದರು.  

Tags: CongressHoramavuVote ChoriVote Theftಓಟ್ ಚೋರಿಕಾಂಗ್ರೆಸ್ಮತಗಳ್ಳತನಹೊರಮಾವು
Previous Post

ಔಷಧಿಗಳು ಮತ್ತು ಮಾತ್ರೆಗಳ ಬಗ್ಗೆ ನಾವು ತಿಳಿದುಕೊಳ್ಳಲೇಬೇಕಾದ 6 ವಿಷಯಗಳು!

Next Post

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

Next Post

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS