• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಬೆಂಗಳೂರು

ಬನಶಂಕರಿ ದೇವಸ್ಥಾನದ ಬಸ್‌ ನಿಲ್ದಾಣದಿಂದ ಅಭಿಮಾನ್ ಸ್ಟುಡಿಯೋವರೆಗೆ ಪಾದಯಾತ್ರೆ!

by Dynamic Leader
29/12/2022
in ಬೆಂಗಳೂರು, ರಾಜ್ಯ, ಸಿನಿಮಾ
0
0
SHARES
0
VIEWS
Share on FacebookShare on Twitter

ಮಂಜುಳಾ ರೆಡ್ಡಿ, ಹಿರಿಯ ವರದಿಗಾರರು

ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿ ಮೀಸಲಿಟ್ಟಿರುವ ಡಾ.ವಿಷ್ಣುವರ್ಧನ್ ಅವರ 10 ಗುಂಟೆ ಪುಣ್ಯ ಭೂಮಿ ಜಾಗದ ಸಮಸ್ಯೆಯನ್ನು ಸರಕಾರ ಕೂಡಲೇ ಬಗೆಹರಿಸುವಂತೆ ಆಗ್ರಹಿಸಿ ವಿಎಸ್‌ಎಸ್ ಮತ್ತು ಅಭಿಮಾನ್ ಡಾ.ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್ ನಿಂದ ಡಿಸಂಬರ್ 30ರಂದು ಬನಶಂಕರಿ ದೇವಸ್ಥಾನದ ಬಸ್‌ ನಿಲ್ದಾಣದಿಂದ ಅಭಿಮಾನ್ ಸ್ಟುಡಿಯೋವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥಾಪಕ ರಾಜ್ಯಾಧ್ಯಕ್ಷ ರಾಜು ಗೌಡ ತಿಳಿಸಿದರು.

ಇಂದು ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ  ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ವಿಎಸ್‌ಎಸ್ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಟಿ.ತಿಮ್ಮರಾಜು (ರಾಜುಗೌಡ), ‘ಅಭಿಮಾನ್ ಸ್ಟುಡಿಯೋದಲ್ಲಿರುವ 10 ಗುಂಟೆ ಜಾಗವನ್ನು ಕೂಡಲೇ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿ, ಬರಿಗಾಲಿನಲ್ಲಿ ಶುಕ್ರವಾರ ಬೆಳಿಗ್ಗೆ 7.30ಕ್ಕೆ ವಿಎಸ್‌ಎಸ್ ಮತ್ತು ವಿಷ್ಣುಸೇನಾ ಸಮಿತಿ ಹಾಗೂ ಅಭಿಮಾನಿಗಳು ಬರಿಗಾಲಿನಲ್ಲಿ ಬನಶಂಕರಿಯ ಬಸ್‌ ನಿಲ್ದಾಣದಿಂದ ಅಭಿಮಾನ್ ಸ್ಟುಡಿಯೋವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ,’’ ಎಂದು ತಿಳಿಸಿದರು.

‘ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ವಿ.ಶಂಕರ್ ಹಾಗೂ ವಿಎಸ್‌ಎಸ್, ವಿಷ್ಣುಸೇನಾ ಸಂಘಟನೆ ಸಂಧಾನದ ಫಲವಾಗಿ 2017ರಲ್ಲಿ ಅಭಿಮಾನ್ ಸ್ಟುಡಿಯೋ ಮಾಲೀಕರು ಕೆಲವು ಷರತ್ತುಗಳೊಂದಿಗೆ 10 ಗುಂಟೆ ಜಾಗವನ್ನು ನೀಡಿದ್ದರು. ಈ ಸಂಬಂಧ 2018 ಸೆಪ್ಟೆಂಬರ್‌ನಲ್ಲಿ ಜಾಗದ ಸರ್ವೆ ನಡೆಸಿರುವ ದಾಖಲೆಗಳನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿತ್ತು. ಕೆಲವು ಸಮಸ್ಯೆಗಳಿಂದ ಈ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದೆ. ಹಾಗಾಗಿ ಸರ್ಕಾರ ಮಧ್ಯಪ್ರವೇಶಿಸಿ ಮಾಲೀಕರ ಷರತ್ತನ್ನು ವಾಪಸ್ ಪಡೆದು, ಡಾ.ವಿಷ್ಣುವರ್ಧನ್ ಅವರ ಪುಣ್ಯ ಭೂಮಿಗೆ ಮೀಸಲಿಟ್ಟಿದ್ದ 10 ಗುಂಟೆ ಜಾಗವನ್ನು ಕೂಡಲೇ ಕೊಡಿಸಬೇಕು. ಈ ಜಾಗವನ್ನು ವಿಷ್ಣುವರ್ಧನ್ ಪ್ರತಿಷ್ಠಾನಕ್ಕೆ ಅಥವಾ ಬಿಬಿಎಂಪಿ ಅಥವಾ ಅಭಿಮಾನ್ ಸ್ಟುಡಿಯೋ ಮಾಲೀಕರು ಹಾಗೂ ಅಭಿಮಾನಿಗಳು ಸೇರಿ ಟ್ರಸ್ಟ್  ಮೂಲಕ ನಡೆಸಿಕೊಂಡು ಹೋಗುವುದಕ್ಕೆ ಸರ್ಕಾರ ಅನುಮತಿ ನೀಡಬೇಕು’ ಎಂದು ಮನವಿ ಮಾಡಿದರು.

ನಮ್ಮ ದೇವರು ವಿಷ್ಣುವರ್ದನ್ ಪುಣ್ಯ ಸಮಾಧಿ ನೋಡಲು ಸರ್ಕಾರವು ಅನುಮತಿ  ನಿರಾಕರಿಸುತ್ತಿದೆ. ಆದರೂ ಅಭಿಮಾನಿಗಳ ಬಳಗವು ಬರೀ ಕಾಲಿನಲ್ಲಿ  ಸರ್ಕಾರ ಹಾಕಿರುವ ತಡೆಯನ್ನೂ ಮೀರಿ ಸಮಾದಿ ಬಳಿಗೆ  ಹೋಗ ತೀರುತ್ತೇವೆಂದು ಖಾರವಾಗಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ  ಟ್ರಸ್ಟ್ ನ ಗೌರವಾಧ್ಯಕ್ಷೆ ಸ್ನೇಹ ರಶ್ಮಿ ಸರಾಗ್, ಮೇಲುಕೋಟೆ ಪ್ರಸನ್ನ, ಕಾನೂನು ಸಲಹೆ ಗಾರರಾದ ಮೋಹನ್ ಶ್ರೀನಿವಾಸ್, ಬಕಾಸ್, ಗೋಪಿಗೌಡ, ಚಂದ್ರಹಾಸ್ ಮುಂತಾದವರು ಉಪಸ್ಥಿತಿಯಿದ್ದರು

Tags: Abhiman StudioVishnuvardhanಅಭಿಮಾನ್ ಸ್ಟುಡಿಯೋವಿಷ್ಣುವರ್ಧನ್
Previous Post

ಕರ್ನಾಟಕ ರಾಜ್ಯ ಪ್ರಗತಿ ಪಕ್ಷದ ಘೋಷಣೆ ಸಂಘಪರಿವಾರದ ರಹಸ್ಯ ಕಾರ್ಯಸೂಚಿಯೇ?

Next Post

ಮಹಾರಾಷ್ಟ್ರ ನಿರ್ಣಯವನ್ನು ಖಂಡಿಸಿ ಜೆಡಿಎಸ್ ಪ್ರತಿಭಟನೆ ನಗರ ಅಧ್ಯಕ್ಷ ಆರ್.ಪ್ರಕಾಶ್, ಕಾರ್ಯಾಧ್ಯಕ್ಷ ಕೆ.ವಿ.ನಾರಾಯಣ ಸ್ವಾಮಿ ಅರೆಸ್ಟ್!

Next Post

ಮಹಾರಾಷ್ಟ್ರ ನಿರ್ಣಯವನ್ನು ಖಂಡಿಸಿ ಜೆಡಿಎಸ್ ಪ್ರತಿಭಟನೆ ನಗರ ಅಧ್ಯಕ್ಷ ಆರ್.ಪ್ರಕಾಶ್, ಕಾರ್ಯಾಧ್ಯಕ್ಷ ಕೆ.ವಿ.ನಾರಾಯಣ ಸ್ವಾಮಿ ಅರೆಸ್ಟ್!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS