• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಬೆಂಗಳೂರು

ಎಸ್.ಸಿ./ಎಸ್.ಟಿ.ಪಂಗಡಗಳ ಅಲೆಮಾರಿಗಳಿಗೆ ಸಿಗುತ್ತಿರುವ ಸೌಲಭ್ಯಗಳನ್ನು ಹಿಂದುಳಿದ ಅಲೆಮಾರಿ ಬುಡುಕಟ್ಟುಗಳಿಗೂ ನೀಡಿ?

by Dynamic Leader
10/01/2023
in ಬೆಂಗಳೂರು, ರಾಜಕೀಯ, ರಾಜ್ಯ
0
0
SHARES
0
VIEWS
Share on FacebookShare on Twitter

ಮಂಜುಳಾ ರೆಡ್ಡಿ, ವರದಿಗಾರರು

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿಗಳಿಗೆ ಸಿಗುತ್ತಿರುವ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಹಿಂದುಳಿದ ಅಲೆಮಾರಿ ಬುಡುಕಟ್ಟುಗಳಿಗೂ ಒದಗಿಸಬೇಕೆಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ / ಅರೆ ಅಲೆಮಾರಿ ವಿಮುಕ್ತ ಬುಡಕಟ್ಟು ಸಮುದಾಯಗಳ ಮಹಾ ಒಕ್ಕೂಟವು ಸರ್ಕಾರವನ್ನು ಒತ್ತಾಯಿಸಿದೆ.

ಇಂದು ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಶಿವಾನಂದ ಲಕ್ಷ್ಮಣ ಪಾಚಂಗಿ ಹಾಗೂ ಟಿ.ವಿ.ಗೋಪಲಕೃಷ್ಣ ‘ಅಲೆಮಾರಿ / ಅರೆ ಅಲೆಮಾರಿ ವಿಮುಕ್ತ ಬುಡಕಟ್ಟು ಸಮುದಾಯದವರು ಒಟ್ಟು 46 ಜಾತಿಗಳಿದ್ದು, ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ಬಹಳ ಹಿಂದುಳಿದವರಾಗಿರುತ್ತಾರೆ. ಈ ಹಿಂದೆ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ನಮ್ಮ 46 ಜಾತಿಗಳು ಬರುತ್ತಿದ್ದವು. ತದನಂತರ ಸಮಾಜ ಕಲ್ಯಾಣ ಇಲಾಖೆಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ  ವರ್ಗಾಯಿಸಲಾಯಿತು. ಸರ್ಕಾರದ ಆದೇಶ ಪ್ರಕಾರ ನಾವುಗಳು ಬುಡಕಟ್ಟು ಜನಾಂಗದವರಾಗಿದ್ದು, ಈಗ ಬುಡಕಟ್ಟು ಇಲಾಖೆ ಪ್ರತ್ಯೇಕವಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ನಮ್ಮ 46 ಜಾತಿಗಳನ್ನು ಸರ್ಕಾರ ಬುಡಕಟ್ಟು ಕಲ್ಯಾಣ ಇಲಾಖೆಗೆ ವರ್ಗಾಯಿಸಬೇಕೆಂದು ಮನವಿ ಮಾಡಿದರು. ನಮ್ಮ 46 ಜಾತಿಗಳು ಎಲ್ಲಾ ರಂಗಗಳಲ್ಲಿಯೂ ಹಿಂದುಳಿದಿರುವ ಕಾರಣ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿಗಳಿಗೆ ಸಿಗುತ್ತಿರುವ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ನಮಗೂ ನೀಡಬೇಕೆಂದು ಒತ್ತಾಯಿಸಿದರು.

ಶಿವಾನಂದ ಲಕ್ಷ್ಮಣ ಪಾಚಂಗಿ ಮಾತನಾಡುತ್ತಾ ‘ಹಿಂದುಳಿದ ಅಲೆಮಾರಿ ಬುಡಕಟ್ಟುಗಳ ನಿಗಮಗಳಿಗೆ ಅಧ್ಯಕ್ಷರನ್ನಾಗಿ ಅಲೆಮಾರಿ ಬುಡಕಟ್ಟು ಸಮುದಾಯದವರನ್ನು ನೇಮಕ ಮಾಡುತ್ತಿಲ್ಲ. ಸರ್ಕಾರ ಮುಂದಿನ ದಿನಗಳಲ್ಲಿ ಈ ರೀತಿಯ ಅನ್ಯಾಯಗಳಾಗದಂತೆ ನ್ಯಾಯ ಒದಗಿಸಿಕೊಡಬೇಕೆಂದು ಬೇಸರ ವ್ಯಕ್ತಪಡಿಸಿದರು. ಅಲೆಮಾರಿ ನಿಗಮಕ್ಕೆ ಕೇವಲ ಆರು ಕೋಟಿ ಮಾತ್ರ ಬಿಡುಗಡೆಗೊಳಿಸಿದ್ದು, ಅಲೆಮಾರಿ ಬುಡಕಟ್ಟು ಸಮುದಾಯಗಳಿಗೆ ಇದರಿಂದ ಬಹಳ ತೊಂದರೆಯಾಗಿದೆ.

ಈ ಹಿಂದೆ ನೂರು ಕೋಟಿಗಳಷ್ಟು ಅನುದಾನ ಪಡೆಯುತ್ತಿದ್ದಾಗಲೂ ಹಿಂದುಳಿದ ಅಲೆಮಾರಿ ಬುಡಕಟ್ಟುಗಳಿಗೆ ಸರಿಯಾದಸೌಲಭ್ಯಗಳು ದೊರೆಯುತ್ತಿರಲಿಲ್ಲ. ಈ ಅನುದಾನವನ್ನು ಇನ್ನೂ ಹೆಚ್ಚು ಮಾಡದೆ, ಅನುದಾನವನ್ನು ಕಡಿತಗೊಳಿಸಿರುವುದು ಎಷ್ಟು ಸರಿ ಎಂದು ತಮ್ಮ ಅಳಲನ್ನು ತೋಡಿಕೊಂಡರು. ಇದರಿಂದ 46 ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ. ಇದನ್ನು ಕೂಡಲೇ ಸರ್ಕಾರ ಸರಿಪಡಿಸಬೇಕೆಂದು ಒತ್ತಾಯ ಮಾಡಿದರು.

ಪತ್ರಿಕಾ ಘೋಷ್ಠಿಯಲ್ಲಿ ಟಿ.ವಿ.ಗೋಪಾಲಕೃಷ್ಣ, ಪಾಚಂಗಿ, ಆರ್.ರಂಗಪ್ಪ, ಶ್ರೀರಾಮಕೃಷ್ಣ, ಪ್ರಕಾಶ್ ಬೈಲಪತ್ತರ್, ಸುನಿಲ್ ಕಾಂತ ಹೇಳವರ್, ಚಿದಾನಂದಪ್ಪ, ಜಯಲಕ್ಷ್ಮಿ, ಗಿರಿಯಪ್ಪ ಜಿ.ಗೊಲ್ಲರ್ ಮುಂತಾದವರು ಉಪಸ್ಥಿತಿಯಿದ್ದರು

Tags: ReservationSC STಬುಡಕಟ್ಟುಮೀಸಲಾತಿ
Previous Post

ಗಂಗಾಧರ ನಾಗೇಶ್ ಭಟ್ಟರಿಗೆ ಬಿಜೆಪಿಯಿಂದ ಟಿಕೆಟ್ ನೀಡಿ – ಮಹೇಶ್ ಶೇಟ್

Next Post

ಭಾರತದಲ್ಲಿ 3700 ಅಣೆಕಟ್ಟುಗಳು ಅಪಾಯದಲ್ಲಿದೆ – ವಿಶ್ವಸಂಸ್ಥೆ ಎಚ್ಚರಿಕೆ!

Next Post

ಭಾರತದಲ್ಲಿ 3700 ಅಣೆಕಟ್ಟುಗಳು ಅಪಾಯದಲ್ಲಿದೆ - ವಿಶ್ವಸಂಸ್ಥೆ ಎಚ್ಚರಿಕೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS