• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

“1 RAಬರಿ ಕಥೆ” ಸದ್ಯದಲ್ಲೇ ಬಿಡುಗಡೆ! 

by Dynamic Leader
14/02/2023
in ಸಿನಿಮಾ
0
0
SHARES
0
VIEWS
Share on FacebookShare on Twitter

ಅರುಣ್ ಜಿ.,

ಬೇಲೂರಿನ ಸಂತೋಷ್ ನಾಗೇನಹಳ್ಳಿ ಅವರು ಸಮನ್ವಿ ಕ್ರಿಯೇಷನ್ಸ್ ಬೇಲೂರು ಸಂಸ್ಥೆಯಡಿ ನಿರ್ಮಿಸಿರುವ ಪ್ರಥಮ ಚಿತ್ರ “1 RAಬರಿ ಕಥೆ”. ಇತ್ತೀಚೆಗಷ್ಟೆ ತನ್ನ ಚಿತ್ರೀಕರಣ ಮುಗಿಸಿಕೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿರುವ ಚಿತ್ರತಂಡ ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. 

ಎಲ್ಲಾ ವರ್ಗದ ಪ್ರೇಕ್ಷಕರನ್ನು ಸೆಳೆಯುವಂಥ ಪಕ್ಕಾ ಮಾಸ್ ಕಮರ್ಷಿಯಲ್ ರೊಮ್ಯಾಂಟಿಕ್, ಕಾಮಿಡಿ, ಆಕ್ಷನ್, ಸಸ್ಪೆನ್ಸ್-ಥ್ರಿಲ್ಲರ್, ಸೆಂಟಿಮೆಂಟ್ ಕಥಾಹಂದರ ಒಳಗೊಂಡಿರುವ ‘ಒನ್ ರಾಬರಿ ಕಥೆ’ ಚಿತ್ರಕ್ಕೆ ಗೋಪಾಲ್ ಹಳ್ಳೇರ್ ಹೊನ್ನಾವರ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಜವಾಬ್ದಾರಿ ನಿಭಾಯಿಸಿದ್ದಾರೆ.

ಬಹುತಾರಾಗಣ ಒಳಗೊಂಡ ಈ ಚಿತ್ರದಲ್ಲಿ ರಕ್ಕಂ ಖ್ಯಾತಿಯ ರಣಧೀರ್ ಗೌಡ ನಾಯಕನಾಗಿ ನಟಿಸಿದರೆ, ಹೊಸ ಪ್ರತಿಭೆ ರಿಷ್ವಿ ಭಟ್ ನಾಯಕಿಯ ಪಾತ್ರ ನಿರ್ವಹಿಸಿದ್ದಾರೆ. ನಿರ್ಮಾಪಕ  ಬೇಲೂರಿನ ಸಂತೋಷ್ ನಾಗೇನಹಳ್ಳಿ  ಅವರು ನಿರ್ಮಾಣದ ಜೊತೆಗೆ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

ಜೊತೆಗೆ ಸುಂದರ್ ರಾಜ್, ಕರಿಸುಬ್ಬು, ಕಡ್ಡಿಪುಡಿ ಚಂದ್ರು, ಶಿವರಾಜ್ ಕೆ.ಆರ್.ಪೇಟೆ, ತಬಲಾನಾಣಿ, ಜಹಾಂಗೀರ್, ಗಿರೀಶ್ ಶಿವಣ್ಣ, ಮೂಗ್ ಸುರೇಶ್, ಎಂ.ಕೆ.ಮಠ್, ನವೀನ್ ಪಡೀಲ್, ಸಂಜು ಬಸಯ್ಯ ಮತ್ತು  ಕಿರುತೆರೆ ಹಾಗೂ ಮಜಾ ಟಾಕೀಸ್ ನ ಹಲವಾರು ಕಲಾವಿದರು ನಟಿಸಿದ್ದಾರೆ.

ಬೇಲೂರು, ಚಿಕ್ಕಮಗಳೂರು, ಸಕಲೇಶಪುರ, ಹೊನ್ನಾವರ ಮತ್ತು ಸಿಂದನೂರಿನ ರವಕುಂದದಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಪ್ರಕಾಶ್ ಜಿ. ಅವರ ಸಂಭಾಷಣೆ, ಸಂತೋಷ್ ನಾಗೇನಹಳ್ಳಿ, ಪ್ರಕಾಶ್ ಅವರ ಸಾಹಿತ್ಯ, ಡಿರೆಂಟ್ ಡ್ಯಾನಿ ಅವರ ಸಾಹಸ, ಹರೀಶ್ ಜಿಂದೆ ಅವರ ಛಾಯಾಗ್ರಹಣ, ಸಂಜಿವರೆಡ್ಡಿ ಅವರ ಸಂಕಲನ, ಶ್ರೀವತ್ಸ ಅವರ  ಸಂಗೀತ ಮತ್ತು ಚಾಮರಾಜ್, ರೋಹಿತ್ ಅರುಣ್ ಕೊರಿಯೋಗ್ರಫಿ ಈ ಚಿತ್ರಕ್ಕಿದೆ.

Tags: 1 RAಬರಿ ಕಥೆ ಫಿಲಂ1 RAಬರಿ ಕಥೆ ಮೂವಿಸ್1 RAಬರಿ ಕಥೆ ಸಿನಿಮಾ1 Robbery Kathe Cinema1 Robbery Kathe Film1 Robbery Kathe MoviesActor Ranadhir Gowdaನಟ ರಣಧೀರ್ ಗೌಡರಣಧೀರ್ ಗೌಡ
Previous Post

ಲಂಕಾಸುರ ಚಿತ್ರದ “ಮಾಡರ್ನ್ ಮಹಾಲಕ್ಷ್ಮಿ” ಹಾಡು ಬಿಡುಗಡೆ!

Next Post

ಸಡನ್ನಾಗಿ ದುಡ್ಡು ಸಿಕ್ಕರೆ ಏನೇನಾಗುತ್ತದೆ ಅಂತಾ ತೋರಿಸಿಕೊಟ್ಟ ಸಿನಿಮಾ ರೂಪಾಯಿ!

Next Post

ಸಡನ್ನಾಗಿ ದುಡ್ಡು ಸಿಕ್ಕರೆ ಏನೇನಾಗುತ್ತದೆ ಅಂತಾ ತೋರಿಸಿಕೊಟ್ಟ ಸಿನಿಮಾ ರೂಪಾಯಿ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS