• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಬಿಡುಗಡೆಗೂ ಮೊದಲೆ ಕುತೂಹಲ ಹುಟ್ಟಿಸಿದೆ “ಕಡಲತೀರದ ಭಾರ್ಗವ” ಚಿತ್ರ! 

by Dynamic Leader
14/02/2023
in ಸಿನಿಮಾ
0
0
SHARES
0
VIEWS
Share on FacebookShare on Twitter

ಅರುಣ್, ಜಿ.,

ಎರಡು ಲಕ್ಷಕ್ಕೆ ಮಾರಾಟವಾಯಿತು ಚಿತ್ರದ ಮೊದಲ ಟಿಕೆಟ್!!

ಶೀರ್ಷಿಕೆ, ಹಾಡುಗಳು ಹಾಗೂ ಟೀಸರ್ ಮೂಲಕ ಈಗಾಗಲೇ ಕನ್ನಡಿಗರ ಮನ‌ ತಲುಪಿರುವ “ಕಡಲ ತೀರದ ಭಾರ್ಗವ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಮಾಜಿ ಉಪ ಮಹಾಪೌರರಾದ ಮೋಹನ್ ರಾಜು,  “ನೀರ್ ದೋಸೆ” ಚಿತ್ರದ ನಿರ್ಮಾಪಕರಾದ ಪ್ರಸನ್ನ ಹಾಗೂ “ಗಜಾನನ ಗ್ಯಾಂಗ್” ಚಿತ್ರದ ನಿರ್ಮಾಪಕರಾದ ನಾಗೇಶ್ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು.

ಮಾರ್ಚ್ 3 ನೇ ತಾರೀಖು ರಾಜ್ಯಾದ್ಯಂತ ಈ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದ ಮೊದಲ ಟಿಕೆಟ್ ಹರಾಜಿನ ಮೂಲಕ ಮಾರಾಟ ಮಾಡಲಾಯಿತು. ಅತಿಥಿಯಾಗಿ ಆಗಮಿಸಿದ್ದ ಮೋಹನ್ ರಾಜು ಅವರು 2 ಲಕ್ಷ ರೂಪಾಯಿ ನೀಡಿ ಈ ಚಿತ್ರದ ಮೊದಲ ಟಿಕೆಟ್ ಪಡೆದುಕೊಂಡರು.

ಭಾರೀ ಬೆಲೆಗೆ ಟಿಕೆಟ್ ಮಾರಾಟವಾಗಿರುವುದಕ್ಕೆ ಸಂತೋಷ ವ್ಯಕ್ತಪಡಿಸಿರುವ ನಿರ್ಮಾಪಕರಾದ ಪಟೇಲ್ ವರುಣ್ ರಾಜು ಹಾಗೂ ಭರತ್ ಗೌಡ ಮೊದಲ ಟಿಕೆಟ್ ಮಾರಾಟದಿಂದ ಬಂದ ಹಣವನ್ನು ಬಡ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ನೀಡುವುದಾಗಿ ತಿಳಿಸಿದ್ದಾರೆ.  

ಕನ್ನಡದಲ್ಲಿ ಈಗ ಕಂಟೆಂಟ್ ಓರಿಯಂಟೆಡ್ ಚಿತ್ರಗಳು ಗೆಲ್ಲುತ್ತಿದೆ. ಅದರಲ್ಲೂ “ಕ” ಹೆಸರಿನಿಂದ ಆರಂಭವಾಗುವ “ಕೆ.ಜಿ.ಎಫ್”, “ಕಾಂತಾರ” ಚಿತ್ರಗಳು ಭರ್ಜರಿ ಯಶಸ್ಸು ಕಂಡಿದೆ. ಅದೇ “ಕ” ಅಕ್ಷರದಿಂದ ಆರಂಭವಾಗುವ “ಕಡಲ ತೀರದ ಭಾರ್ಗವ” ಕೂಡ ಪ್ರಚಂಡ ಯಶಸ್ಸು ಕಾಣಲಿ ಎಂದು ಮೋಹನ್ ರಾಜು ಹಾರೈಸಿದರು. ‌

ಚಿತ್ರದಲ್ಲಿ ಕಡಲ ತೀರದಲ್ಲಿ ವಾಸಿಸುವ ಭಾರ್ಗವನಾಗಿ ನಾನು ಅಭಿನಯಿಸಿದ್ದೇನೆ. ಚಿತ್ರ ಚೆನ್ನಾಗಿ ಬಂದಿದೆ. ಅಧಿಕ ಮೊತ್ತ ಕೊಟ್ಟು ಟಿಕೆಟ್ ಖರೀದಿಸಿದ ಮೋಹನ್ ರಾಜು ಅವರಿಗೆ ಹಾಗೂ ಚಿತ್ರಕ್ಕೆ ಸಹಕಾರ ‌ನೀಡಿದ್ದ ಪ್ರತಿಯೊಬ್ಬರಿಗೂ ನನ್ನ ಧನ್ಯವಾದ ಎಂದರು ನಟ – ನಿರ್ಮಾಪಕ ಪಟೇಲ್ ವರುಣ್ ರಾಜು.

ನಾನು ಭರತ್ ಎಂಬ ಪಾತ್ರದಲ್ಲೇ ಕಾಣಿಸಿಕೊಂಡಿದ್ದೇನೆ. ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಗೆ ಸಿಗುತ್ತಿರುವ ಪ್ರತಿಕ್ರಿಯೆಗೆ ಮನತುಂಬಿ ಬಂದಿದೆ ಎಂದು ನಾಯಕ‌ ಭರತ್ ಗೌಡ ತಿಳಿಸಿದರು.

ಚಿತ್ರದ ಒಂದು ಸನ್ನಿವೇಶದ ಮೂಲಕ ಮಾತು ಪ್ರಾರಂಭಿಸಿದ ನಿರ್ದೇಶಕ ಪನ್ನಗ ಸೋಮಶೇಖರ್, ಇದು ಹಿರಿಯ ಸಾಹಿತಿ ಶಿವರಾಮ ಕಾರಂತರ ಜೀವನ್ನಾಧಾರಿತ ಚಿತ್ರವಲ್ಲ. ಕಡಲ ತೀರದಲ್ಲಿ ವಾಸಿಸುವ ನಮ್ಮ ನಾಯಕನ ಹೆಸರು ಭಾರ್ಗವ ಎಂದರು.

ಸಮಾರಂಭದಲ್ಲಿ ಹಾಜರಿದ್ದ ಅತಿಥಿಗಳು ಹಾಗೂ ಚಿತ್ರತಂಡದ ಸದಸ್ಯರು ತಮ್ಮ ಅನುಭವ ಹಂಚಿಕೊಂಡರು.

Tags: Kadala Theerada Bhargavaಕಡಲ ತೀರದ ಭಾರ್ಗವ
Previous Post

ತುಂಗ ಬದ್ರಾ ಮತ್ತು ಕೃಷ್ಣ ನದಿಯಲ್ಲಿ ಕಳ್ಳ ಮರಳು ಸಾಗಾಣಿಕೆ ಉಪ ವಿಭಾಗಧಿಕಾರಿ ರಜನಿಕಾಂತ್ ದಾಳಿ!

Next Post

ಪ್ರೇಮಿಗಳ ದಿನ “ಪ್ರೇಮಪತ್ರದ ಆಫೀಸಿಗೆ…” ಬಂದ ಸಿಂಹ-ಪ್ರಿಯ!

Next Post

ಪ್ರೇಮಿಗಳ ದಿನ "ಪ್ರೇಮಪತ್ರದ ಆಫೀಸಿಗೆ..." ಬಂದ ಸಿಂಹ-ಪ್ರಿಯ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS