• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಅದಾನಿ ಹಗರಣವು ಭಾರತದಲ್ಲಿ ಪ್ರಜಾಸತ್ತಾತ್ಮಕ ಪುನರುಜ್ಜೀವನವನ್ನು ಉಂಟುಮಾಡುತ್ತದೆಯೇ?

by Dynamic Leader
17/02/2023
in ದೇಶ, ವಿದೇಶ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್ ಸಂಪಾದಕರು

‘ಭಾರತದಂತಹ ದೇಶಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಪಡಿಸಲು ಹಂಗೇರಿ-ಅಮೆರಿಕನ್ ಉದ್ಯಮಿ ಜಾರ್ಜ್ ಸೋರೋಸ್ 100 ಬಿಲಿಯನ್ ಡಾಲರ್ ನಿಧಿಯನ್ನು ರಚಿಸಿದ್ದಾರೆ’ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ.

ಭಾರತೀಯ ಉದ್ಯಮಿ ಗೌತಮ್ ಅದಾನಿ ಅವರ ಅದಾನಿ ಸಮೂಹವನ್ನು ಅಮೆರಿಕ ಸಂಸ್ಥೆ ಹಿಂಡೆನ್‌ಬರ್ಗ್ ಆರ್ಥಿಕ ಅಕ್ರಮಗಳ ಆರೋಪ ಮಾಡಿತ್ತು. ಇದರಿಂದ ಅದಾನಿ ಸಮೂಹದ ಮೌಲ್ಯ 100 ಶತಕೋಟಿ ಡಾಲರ್ ನಷ್ಟು ಕುಸಿತಾವನ್ನು ಖಂಡಿತು. ಈ ಹಿನ್ನಲೆಯಲ್ಲಿ ಹಂಗೇರಿಯ ಅಮೆರಿಕದ ಉದ್ಯಮಿ ಜಾರ್ಜ್ ಸೋರೋಸ್ ಅವರ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿವೆ. ಅಂತರರಾಷ್ಟ್ರೀಯ ಬಿಲಿಯನೇರ್ ಹೂಡಿಕೆದಾರ ಜಾರ್ಜ್ ಸೋರೋಸ್, ಇತ್ತೀಚಿನ ಅದಾನಿ ಸಮೂಹದ ಬಿಕ್ಕಟ್ಟನ್ನು ಪ್ರಸ್ತಾಪ ಮಾಡಿದ ಅವರು, ‘ಬಹುಕೋಟ್ಯಾಧಿಪತಿ ಕಂಪನಿಗಳ ವಿರುದ್ಧ ವಂಚನೆ ಮತ್ತು ಷೇರು ವಂಚನೆ ಆರೋಪಗಳ ಕುರಿತು ವಿದೇಶಿ ಹೂಡಿಕೆದಾರರು ಮತ್ತು ಸಂಸತ್ತಿನ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಉತ್ತರಿಸಬೇಕು’ ಎಂದು ಹೇಳಿದರು.

‘ಅದಾನಿಯ ವ್ಯಾಪಾರ ಸಾಮ್ರಾಜ್ಯದಲ್ಲಿನ ಗೊಂದಲವು, ಹೂಡಿಕೆಗೆ ಭಾರತ ಉತ್ತಮ ಸ್ಥಳವಾಗಿದೆ ಎಂಬ ವಿಶ್ವಾಸವನ್ನು ಅಲುಗಾಡಿಸಿದೆ ಮತ್ತು ಇದು ಭಾರತದಲ್ಲಿ ಪ್ರಜಾಸತ್ತಾತ್ಮಕ ಪುನರುಜ್ಜೀವನಕ್ಕೆ ಅವಕಾಶವನ್ನು ಸೃಷ್ಟಿಸುತ್ತದೆ’ ಎಂದು ಹಂಗೇರಿಯಲ್ಲಿ ವಾಸಿಸುವ ಅಮೇರಿಕನ್ ಉದ್ಯಮಿ ಜಾರ್ಜ್ ಸೋರೋಸ್ ಹೇಳಿದ್ದಾರೆ.

ಇದನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿಯ ಹಿರಿಯ ನಾಯಕಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ, ‘ಜಾರ್ಜ್ ಸೋರೋಸ್ ಪ್ರಧಾನಿ ನರೇಂದ್ರ ಮೋದಿಯನ್ನು ಮಾತ್ರ ದೂಷಿಸಿಲ್ಲ, ಅವರು ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದೂಷಿಸಿದ್ದಾರೆ. ಭಾರತದಂತಹ ದೇಶಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಮಾಡಲು 100 ಬಿಲಿಯನ್ ಡಾಲರ್‌ಗಳ ನಿಧಿಯನ್ನು ಅವರು ರಚಿಸಿದ್ದಾರೆ’ ಎಂದು ಆಪಾದಿಸಿದ ಸ್ಮೃತಿ ಇರಾನಿ,

‘ಅಂತಾರಾಷ್ಟ್ರೀಯ ಉದ್ಯಮಿ ಜಾರ್ಜ್ ಸೋರೋಸ್ ಭಾರತದ ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಮಧ್ಯಪ್ರವೇಶಿಸುವ ತನ್ನ ಉದ್ದೇಶವನ್ನು ಪ್ರಕಟಿಸಿದ್ದಾರೆ. ಪ್ರಧಾನಿ ಮೋದಿಯಂತಹ ನಾಯಕರನ್ನು ಗುರಿಯಾಗಿಸಲು ಅವರು ಶತಕೋಟಿ ಡಾಲರ್‌ಗೂ ಹೆಚ್ಚು ಹಣವನ್ನು ನೀಡಿದ್ದಾರೆ ಎಂಬುದು ಅವರ ಹೇಳಿಕೆಗಳಿಂದ ಸ್ಪಷ್ಟವಾಗಿದೆ. ಪ್ರಧಾನಿ ಮೋದಿಯನ್ನು ಹಲವು ಬಾರಿ ಟೀಕಿಸಬಹುದು, ಆದರೆ ಭಾರತದ ಮೇಲಿನ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ’ ಎಂದರು.

ಅದೇ ರೀತಿ, ಸೊರೊಸ್ ಅವರ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್, ಪ್ರಧಾನಿ-ಸಂಬಂಧಿತ ಅದಾನಿ ಹಗರಣವು ಭಾರತದಲ್ಲಿ ಪ್ರಜಾಸತ್ತಾತ್ಮಕ ಪುನರುಜ್ಜೀವನವನ್ನು ಉಂಟುಮಾಡುತ್ತದೆಯೇ ಎಂಬುದು ಸಂಪೂರ್ಣವಾಗಿ ಕಾಂಗ್ರೆಸ್, ಪ್ರತಿಪಕ್ಷಗಳು ಮತ್ತು ನಮ್ಮ ಚುನಾವಣಾ ಪ್ರಕ್ರಿಯೆಯ ಮೇಲೆ ಅವಲಂಬಿತವಾಗಿದೆ. ಜಾರ್ಜ್ ಸೋರೋಸ್ ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಸೋರೋಸ್ ಅವರಂತಹವರು ನಮ್ಮ ಚುನಾವಣಾ ಫಲಿತಾಂಶಗಳನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂಬುದನ್ನೂ ನಮ್ಮ ನೆಹರೂವಿನ ಪರಂಪರೆ ಖಾತ್ರಿಪಡಿಸುತ್ತದೆ’ ಎಂದು ಟ್ವೀಟ್ ಮಾಡಿದ್ದಾರೆ.

Tags: adaniGeorge SorosJayaram RameshNarendra ModiSmriti Irani
Previous Post

ಫೆಬ್ರವರಿ 23 ರಂದು ‘ಮಾರ್ಟಿನ್’ ಟೀಸರ್! 

Next Post

ಮಹಾಶಿವರಾತ್ರಿ ಹಬ್ಬಕ್ಕೆ ಮಹಾಶಿವನಿಗೆ “ಕಬ್ಜ” ಚಿತ್ರದಿಂದ ಗೀತನಮನ!

Next Post

ಮಹಾಶಿವರಾತ್ರಿ ಹಬ್ಬಕ್ಕೆ ಮಹಾಶಿವನಿಗೆ "ಕಬ್ಜ" ಚಿತ್ರದಿಂದ ಗೀತನಮನ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS