• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಪಶ್ಚಿಮಘಟ್ಟಗಳ ಕಾಡಿನ ನಡುವೆ ಸಾಗಿದೆ “ಜೂಲಿಯೆಟ್ 2” ಜರ್ನಿ!

by Dynamic Leader
18/02/2023
in ಸಿನಿಮಾ
0
0
SHARES
0
VIEWS
Share on FacebookShare on Twitter

ಅರುಣ್ ಜಿ.,

ಪ್ರೇಮಪೂಜ್ಯಂ ಖ್ಯಾತಿಯ ಬೃಂದಾ ಆಚಾರ್ಯ ಅಭಿನಯದ ಈ ಚಿತ್ರ ಫೆಬ್ರವರಿ 24 ರಂದು ಬಿಡುಗಡೆ!

ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಜನ ಮೆಚ್ಚಿಕೊಳ್ಳುತ್ತಿದ್ದಾರೆ. ಉತ್ತಮ ಕಂಟೆಂಟ್ ವುಳ್ಳ ಜೂಲಿಯೆಟ್‌ 2 ಚಿತ್ರ ಸಹ ಫೆಬ್ರವರಿ 24ರಂದು ಬಿಡುಗಡೆಯಾಗುತ್ತಿದೆ. ಪ್ರೇಮಪೂಜ್ಯಂ ಚಿತ್ರದ ಖ್ಯಾತಿಯ ಬೃಂದಾ ಆಚಾರ್ಯ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ವಿರಾಟ್ ಬಿ ಗೌಡ ನಿರ್ದೇಶಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

‘ಜೂಲಿಯೆಟ್ 2 ಮಹಿಳಾ ಪ್ರಧಾನ ಚಿತ್ರ. ತೊಂದರೆಗೆ ಸಿಲುಕಿದ ಹೆಣ್ಣುಮಗಳೊಬ್ಬಳು ಹೇಗೆ ಪ್ರತಿಕಾರ ತೀರಿಸಿಕೊಳ್ಳುತ್ತಾಳೆ? ಎಂಬುದು ಪ್ರಮುಖ ಕಥಾಹಂದರ. ಸಾಮಾನ್ಯವಾಗಿ “ಜೂಲಿಯೆಟ್‌” ಎಂದ ತಕ್ಷಣ ಪ್ರೇಮಕಥೆ ಅಂದುಕೊಳ್ಳುವುದು ವಾಡಿಕೆ. ಆದರೆ ಇದು ಲವ್ ಸ್ಟೋರಿ ಅಲ್ಲ‌. ಇಲ್ಲಿ ರೋಮಿಯೋ ಇರುವುದಿಲ್ಲ.

ಇಲ್ಲಿ ತಪ್ಪು ಮಾಡಿದವರಿಗೆ ಇಲ್ಲೇ ಶಿಕ್ಷೆ. ಎಂಬುದನ್ನು ಸಿನಿಮಾ ಮೂಲಕ ಹೇಳ ಹೊರಟ್ಟಿದ್ದೇವೆ. ಹಾಡುಗಳು ಹಾಗೂ ಟ್ರೇಲರ್ ಮೂಲಕ ನಮ್ಮ ಚಿತ್ರ ಜನರ ಮನ ತಲುಪಿದೆ. ಅಪ್ಪ – ಮಗಳ ಬಾಂಧವ್ಯದ ಸನ್ನಿವೇಶಗಳು ಜನರ ಮನಸ್ಸಿಗೆ ಹತ್ತಿರವಾಗಲಿದೆ. ಬೆಳ್ತಂಗಡಿ ಬಳಿಯ ಪಶ್ಚಿಮಘಟ್ಟದ ಕಾಡೊಂದರಲ್ಲೇ ಹೆಚ್ಚಿನ ಚಿತ್ರೀಕರಣ ಮಾಡಿದ್ದೇವೆ. ಇದು ನನ್ನ ಪ್ರಥಮ ಚಿತ್ರ. ನೋಡಿ ಹಾರೈಸಿ’ ಎಂದರು ನಿರ್ದೇಶಕ ವಿರಾಟ್ ಬಿ ಗೌಡ.

‘ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಾನು ಜೂಲಿಯೆಟ್‌ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಇದೊಂದು ವಿಭಿನ್ನ ಕಥೆ ಎನ್ನಬಹುದು. ಮಹಿಳೆ ಅಬಲೆಯಲ್ಲ; ಸಬಲೆ. ಎಂದು ನಿರ್ದೇಶಕರು ಹೇಳ ಹೊರಟ್ಟಿದ್ದಾರೆ‌. ತಂದೆ-ಮಗಳ ಬಾಂಧವ್ಯದ ಸನ್ನಿವೇಶಗಳು ಮನ ಮಿಡಿಯತ್ತದೆ. ಕಾಡಿನಲ್ಲಿ ನಡೆದ ಚಿತ್ರೀಕರಣದ ಅನುಭವ‌ ಮರೆಯಲು ಅಸಾಧ್ಯ. ಎಲ್ಲರೂ ಬೆವರು ಸುರಿಸಿ ಚಿತ್ರ‌ ಮಾಡಿದ್ದೇವೆ ಎನ್ನುತ್ತಾರೆ. ನಾವು ರಕ್ತ ಸುರಿಸಿ ಸಿನಿಮಾ ಮಾಡಿದ್ದೇವೆ ಎನ್ನಬಹುದು. ಏಕೆಂದರೆ ಕಾಡಿನಲ್ಲಿ ಜಿಗಣೆಗಳು ಅಷ್ಟು ಕಾಟ ಕೊಟ್ಟಿದೆ’ ಎಂದು ನಾಯಕಿ ಬೃಂದಾ ಆಚಾರ್ಯ ಚಿತ್ರದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು.

ಬೃಂದಾ ಆಚಾರ್ಯ

ಚಿತ್ರದಲ್ಲಿ ಅಭಿನಯಿಸಿರುವ ಶ್ರೀಕಾಂತ್ ಹಾಗೂ ರಾಯ್ ಅವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಲಿಖಿತ್ ಆರ್ ಕೋಟ್ಯಾನ್ ನಿರ್ಮಿಸಿರುವ ಈ ಚಿತ್ರಕ್ಕೆ ಸಚಿನ್ ಬಸ್ರೂರ್ ಅವರ ಬಿ.ಜಿ.ಎಂ ಹಾಗೂ shanto v anto ಅವರ ಛಾಯಾಗ್ರಹಣವಿದೆ. ಬೃಂದಾ ಆಚಾರ್ಯ, ಅನೂಪ್ ಸಾಗರ್, ಖುಷ್ ಆಚಾರ್ಯ, ರವಿ, ರಾಧೇಶ್ ಶೆಣೈ, ಶ್ರೀಕಾಂತ್, ರಾಯ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Tags: Actress Brinda AcharyaJuliet2ಜೂಲಿಯೆಟ್2ನಟಿ ಬೃಂದಾ ಆಚಾರ್ಯ
Previous Post

ಮಹಾಶಿವರಾತ್ರಿ ಹಬ್ಬಕ್ಕೆ ಮಹಾಶಿವನಿಗೆ “ಕಬ್ಜ” ಚಿತ್ರದಿಂದ ಗೀತನಮನ!

Next Post

ಹೊಂಬೇಗೌಡ ನಗರ ವಾರ್ಡ್ ಎಇಇ ಪ್ರದೀಪ್ ವಿರುದ್ಧ ಬಿಬಿಎಂಪಿ ಆಯುಕ್ತರಿಗೆ ದೂರು ನೀಡಲು ದಸಂಸ ನಿರ್ಧಾರ!

Next Post

ಹೊಂಬೇಗೌಡ ನಗರ ವಾರ್ಡ್ ಎಇಇ ಪ್ರದೀಪ್ ವಿರುದ್ಧ ಬಿಬಿಎಂಪಿ ಆಯುಕ್ತರಿಗೆ ದೂರು ನೀಡಲು ದಸಂಸ ನಿರ್ಧಾರ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS