• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಶಿಕ್ಷಣ

WhatsApp ಸಂಪೂರ್ಣ ಬದಲಾಗಲಿದೆ; ನವೀಕರಣ ಏನೆಂಬುದು ನಿಮಗೆ ತಿಳಿದಿದೆಯೇ?

by Dynamic Leader
05/04/2023
in ಶಿಕ್ಷಣ
0
0
SHARES
1
VIEWS
Share on FacebookShare on Twitter

WhatsApp ನಲ್ಲಿ ಕರೆ ಮತ್ತು ಸ್ಟೇಟಸ್ ಸೇರಿದಂತೆ Navigation bar ಸೌಲಭ್ಯಗಳು ಐಫೋನ್‌ನಲ್ಲಿರುವಂತೆ ಕೆಳಗೆ ಬದಲಾಯಿಸಲಾಗುವುದು ಎಂದು ವರದಿಯಾಗಿದೆ.

ಮೆಟಾ ಕಂಪನಿಯ ಒಡೆತನದ ವಾಟ್ಸಾಪ್ ಅನ್ನು ಅನೇಕ ಜನರು ಬಳಸುತ್ತಾರೆ. ವಾಟ್ಸ್ ಆಪ್ ಕಂಪನಿಯೂ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಹೊಸ ಸೌಲಭ್ಯಗಳನ್ನು ಪರಿಚಯಿಸುತ್ತಿದೆ. ಆ ಮೂಲಕ ಇದೀಗ ವಾಟ್ಸ್ ಆಪ್ Navigation bar ಫೀಚರ್ ಅನ್ನು ಐಫೋನ್ ನಲ್ಲಿರುವಂತೆ ಕೆಳಭಾಗದ ಪರದೆಯ ಮೇಲೂ ತರಲಿದೆ ಎನ್ನಲಾಗುತ್ತಿದೆ chat, calls, communities ಮತ್ತು status ಟ್ಯಾಬ್ ಸೌಲಭ್ಯಗಳನ್ನು ಪರದೆಯ ಕೆಳಭಾಗಕ್ಕೆ (bottom of the screen) ಸರಿಸಲಾಗುತ್ತದೆ ಎಂದು ತಿಳಿದು ಬಂದಿದೆ. ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಈ ಬದಲಾವಣೆ ತರಲಾಗುವುದು ಎನ್ನಲಾಗುತ್ತಿದೆ. ಈ ಸೌಲಭ್ಯಗಳು ಈಗಾಗಲೇ ಐಫೋನ್‌ನಲ್ಲಿ ಲಭ್ಯವಿದ್ದರೂ, ಅದನ್ನು ಈಗ ಆಂಡ್ರಾಯ್ಡ್‌ಗೂ ತರಲಾಗುತ್ತಿದೆ.

ಮತ್ತು ಈ ಸೌಲಭ್ಯವನ್ನು ಪ್ರಸ್ತುತ ಪರೀಕ್ಷಾ ಕ್ರಮದಲ್ಲಿ ಅಳವಡಿಸಲಾಗಿದೆ. ಈ ಸೌಲಭ್ಯವನ್ನು ಪ್ರಾಯೋಗಿಕವಾಗಿ WhatsApp ಬೀಟಾ ಆವೃತ್ತಿಯಲ್ಲಿ ಅಳವಡಿಸಲಾಗಿದೆ (v2.23.8.4). ಶೀಘ್ರದಲ್ಲೇ ಎಲ್ಲರಿಗೂ ಲಭ್ಯವಾಗುವ ನಿರೀಕ್ಷೆಯಿದೆ.

WhatsApp ಈ ವರ್ಷದ ಆರಂಭದಿಂದ ವಿವಿಧ ನವೀಕರಣಗಳನ್ನು ಹೊರತರುತ್ತಿದೆ. ಈ ಮೂಲಕ ಪ್ರತ್ಯೇಕ chat ಅಂಶವನ್ನು ಲಾಕ್ ಮಾಡುವ ಸೌಲಭ್ಯ, status ನಲ್ಲಿ ವಾಯ್ಸ್ ಮೆಸೇಜ್ ಹಾಕುವ ಸೌಲಭ್ಯ ಹೀಗೆ ನಾನಾ ರೀತಿಯ Update ಗಳನ್ನು ಬಿಡುಗಡೆ ಮಾಡಿದ್ದಾರೆ.

Tags: WhatsAppವಾಟ್ಸಾಪ್
Previous Post

ಹಗರಿಬೊಮ್ಮನಹಳ್ಳಿ ಎಸ್‌ಸಿ ಮೀಸಲು ಕ್ಷೇತ್ರಕ್ಕೆ ಬಿಜೆಪಿಯಿಂದ ಮಾಜಿ ಐಎಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ?

Next Post

ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿಯಲ್ಲಿ 40 ಹುದ್ದೆಗಳಿಗೆ ಅರ್ಜಿ ಆಹ್ವಾನ!

Next Post

ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿಯಲ್ಲಿ 40 ಹುದ್ದೆಗಳಿಗೆ ಅರ್ಜಿ ಆಹ್ವಾನ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS