• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಏಪ್ರಿಲ್ 21 ರಂದು ತೆರೆಯ ಮೇಲೆ “ಬಿಸಿಲು ಕುದುರೆ”

by Dynamic Leader
19/04/2023
in ಸಿನಿಮಾ
0
0
SHARES
0
VIEWS
Share on FacebookShare on Twitter

ವರದಿ: ಅರುಣ್ ಜಿ.,

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಹೃದಯಶಿವ ನಿರ್ದೇಶನ.

ಮಂಡ್ಯ, ಮುಂಗಾರು ಮಳೆ, ಗಾಳಿಪಟ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಿಗೆ ಹಾಡು‌ ಬರೆದಿರುವ ಸಾಹಿತಿ ಹೃದಯಶಿವ ನಿರ್ದೇಶನದ “ಬಿಸಿಲು ಕುದುರೆ” ಚಿತ್ರ ಇದೇ ಏಪ್ರಿಲ್ 21 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ನಡೆಯಿತು.

“ಕನ್ನಡ ಚಿತ್ರರಂಗದೊಂದಿಗೆ ನನಗೆ ಎರಡು ದಶಕಗಳ ನಂಟು. ಕನ್ನಡದ ಹಲವು ಚಿತ್ರಗಳಿಗೆ ಹಾಡು ಬರೆದಿದ್ದೇನೆ. ಕನ್ನಡದಲ್ಲಿ ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಅರುಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತನ ಬವಣೆಯ ಕುರಿತಾದ ಚಿತ್ರವಿದು. ಒಂದೇ ಸರಕಾರದಡಿ ಕಾರ್ಯ ನಿರ್ವಹಿಸುವ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಗಳ ನಡುವೆ ಸಮನ್ವಯತೆ ಇಲ್ಲದೆ ಹೋದಾಗ ಕಾಡಂಚಿನ ರೈತನ ಪಾಡು ಏನಾಗುತ್ತದೆ ಎಂಬುದೇ ಕಥಾಹಂದರ. ಇಮ್ತಿಯಾಜ್ ಸುಲ್ತಾನ್ ಸಂಗೀತ ನಿರ್ದೇಶನದಲ್ಲಿ ಮೂರು ಹಾಡುಗಳು ಹಾಗೂ ಮೂರು ಬಿಟ್ಸ್ ಗಳು ಸುಮಧುರವಾಗಿ ಮೂಡಿಬಂದಿವೆ. ಅನೂಪ್ ಸೀಳಿನ್, ರವೀಂದ್ರ ಸೊರಗಾವಿ, ಇಮ್ತಿಯಾಜ್ ಸುಲ್ತಾನ್ ಹಾಡಿದ್ದಾರೆ.

ಸಂಪತ್ ಮೈತ್ರೇಯ, ಸುನೀತಾ, ಕರಿಸುಬ್ಬು, ಮಳವಳ್ಳಿ ಸಾಯಿಕೃಷ್ಣ, ವಿಕ್ಟರಿ ವಾಸು, ಜೊಸೈಮನ್ ಮುಂತಾದವರು ನಮ್ಮ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರ ಇದೇ ಏಪ್ರಿಲ್ 21 ರಂದು ಬಿಡುಗಡೆಯಾಗಲಿದೆ ನೋಡಿ ಹಾರೈಸಿ” ಎಂದು ನಿರ್ದೇಶಕ ಹಾಗೂ ನಿರ್ಮಾಪಕ ಹೃದಯಶಿವ ತಿಳಿಸಿದರು.

ತುಂಬಾ ಒಳ್ಳೆಯ ಪಾತ್ರ ನಿರ್ವಹಿಸಿರುವ ತೃಪ್ತಿ ಇದೆ ಎಂದರು ನಟ ಸಂಪತ್ ಮೈತ್ರೇಯ.

ಚಿತ್ರದಲ್ಲಿ ನಟಿಸಿರುವ ಸುನೀತಾ, ಕರಿಸುಬ್ಬು, ಜೊಸೈಮನ್, ವಿಕ್ಟರಿ ವಾಸು, ವೆಂಕಟೇಶ್, ಭಾಸ್ಕರ್ ಸೂರ್ಯ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಛಾಯಾಗ್ರಹಕ ನಾಗಾರ್ಜುನ್.ಡಿ ಹಾಗೂ ಸಂಕಲನಕಾರ ಬಿ.ಎಸ್.ಕೆಂಪರಾಜು “ಬಿಸಿಲು ಕುದುರೆ” ಬಗ್ಗೆ ಮಾತನಾಡಿದರು.

Tags: BisiluBisilu KudureDynamic LeaderDynamic Leader News PortalGali PataKudureMandyaMungaru Maleಕುದುರೆಗಾಳಿಪಟಬಿಸಿಲುಬಿಸಿಲು ಕುದುರೆಮಂಡ್ಯಮುಂಗಾರು ಮಳೆ
Previous Post

ಮತಾಂತರಗೊಂಡ ದಲಿತ ಕ್ರೈಸ್ತರಿಗೆ ಎಸ್.ಸಿ.ಮೀಸಲಾತಿಯನ್ನು ಮುಂದುವರಿಸಲು ಇಂದು ತಮಿಳುನಾಡು ವಿಧಾನ ಸಭೆಯಲ್ಲಿ ಪ್ರತ್ಯೇಕ ನಿರ್ಣಯ ಮಂಡನೆ.

Next Post

ಸನಾತನ ಧರ್ಮವೇ ಹಿಂದೂ ರಾಷ್ಟ್ರ; ಮತ್ತು ಹಿಂದೂ ಸಂಪ್ರದಾಯ! ಮೋಹನ್ ಭಾಗವತ್

Next Post
Mohan Bhagwat

ಸನಾತನ ಧರ್ಮವೇ ಹಿಂದೂ ರಾಷ್ಟ್ರ; ಮತ್ತು ಹಿಂದೂ ಸಂಪ್ರದಾಯ! ಮೋಹನ್ ಭಾಗವತ್

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS