• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಹಣ ಪಡೆದು ವೋಟ್ ಹಾಕುವಂತೆ ಅಥಣಿ ಕ್ಷೇತ್ರದ ಮತದಾರರಿಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಚೋದನೆ; ಚುನಾವಣಾ ಅಯೋಗದ ಕ್ರಮವೇನು?

by Dynamic Leader
22/04/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ಚಿಕ್ಕೋಡಿ: ಲಕ್ಷ್ಮಣ ಸವದಿ ಖರ್ಚು ಮಾಡುತ್ತಿರುವ ಹಣ ಬಿಜೆಪಿಯಲ್ಲಿ ಸಂಪಾದನೆ ಮಾಡಿದ್ದು; ಆ ಹಣವನ್ನು ಪಡೆದು ಬಿಜೆಪಿಗೆ ವೋಟ್‌ ಹಾಕಿ ಎಂದು ಮಾಜಿ ಸಚಿವ ಹಾಗೂ ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಅಥಣಿ ಕ್ಷೇತ್ರದ ಮತದಾರರಿಗೆ ಪ್ರಚೋದನೆ ನೀಡುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ.

ಪ್ರಚಾರದ ವೇಳೆ ಮಾತನಾಡಿದ ಅವರು, ಸವದಿ ಕಣ್ಣೀರು ಹಾಕಿ ನಾಟಕ ಮಾಡುತ್ತಿದ್ದಾರೆ. ಪಕ್ಷದಿಂದ ಅವರಿಗೆ ಎಲ್ಲವನ್ನೂ ನೀಡಲಾಗಿದೆ. ಆದರೆ ಅವರು ಅಧಿಕಾರ ನೀಡಿದ ಎಲ್ಲರಿಗೂ ಮೋಸ ಮಾಡಿ ಇಲ್ಲಿಂದ ಹೋಗಿದ್ದಾರೆ. ಬಿ.ಎಲ್.ಸಂತೋಷ್‌ ಮತ್ತು ಉಮೇಶ್ ಕತ್ತಿಗೂ ಮೋಸ ಮಾಡಿದ್ದಾರೆ. ಅವರಿಗೆ ಈ ಚುನಾವಣೆಯಲ್ಲಿ ತಕ್ಕ ಉತ್ತರವನ್ನು ನೀಡಬೇಕು ಎಂದು ಸವದಿಯ ವಿರುದ್ಧ ಮತದಾರರನ್ನು ಎತ್ತಿಕಟ್ಟಿದ್ದಾರೆ.

ಲಕ್ಷ್ಮಣ ಸವದಿ ಖರ್ಚು ಮಾಡುತ್ತಿರುವ ಹಣ, ಬಿಜೆಪಿಯಲ್ಲಿ ಸಂಪಾದನೆ ಮಾಡಿದ್ದು ಎಂದು ಹೇಳುವ ರಮೇಶ್ ಜಾರಕಿಹೋಳಿ, ಬಿಜೆಪಿಯನ್ನು ಭ್ರಷ್ಟ ಪಕ್ಷವೆಂದು ಒಪ್ಪಿಕೊಂಡಿದ್ದಾರೆ. ಭ್ರಷ್ಟಾಚಾರ ಮಾಡದೇ ಹಣ ಬರುತ್ತದೆಯೇ? ಕಾಂಗ್ರೆಸ್ ಪಕ್ಷದ ಲಕ್ಷ್ಮಣ ಸವದಿಯಿಂದ ಹಣವನ್ನು ಪಡೆದುಕೋಂಡು ಬಿಜೆಪಿಗೆ ವೋಟ್‌ ಹಾಕಿ ಎಂದು ಮತದಾರರಿಗೆ ಆಮಿಷ ಮತ್ತು ಪ್ರಚೋದನೆ ನೀಡುವುದು ಅಪರಾಧವಲ್ಲವೇ? 

“ಅವರಿಂದ ಹಣ ಪಡೆದುಕೊಂಡು ನಮಗೆ ವೋಟ್ ಹಾಕಿ” ಎಂದು ಅಭ್ಯರ್ಥಿಗಳು ಹೇಳುವುದು ಸರ್ವ ಸಾಮಾನ್ಯವಾಗಿದೆ. ಈ ರೀತಿ ಹೇಳುವುದು ಚುನಾವಣೆ ನೀತಿಗಳಿಗೆ ವಿರುದ್ಧವಲ್ಲವೇ? ಇದು ಅಪರಾದ ಕ್ರಮವಲ್ಲವೇ? ಇದರ ಬಗ್ಗೆ ಚುನಾವಣಾ ಅಯೋಗವು ಏನು ಕ್ರಮ ತೆಗೆದುಕೊಂಡಿದೆ. ಈ ರೀತಿ ಹೇಳುವುದು ಅಪರಾಧ ಎನ್ನುವುದಾದರೆ, ಮೊದಲು ಮಾಜಿ ಸಚಿವ ಹಾಗೂ ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿ ಹೊಳಿಯ ವಿರುದ್ಧ, ಕ್ರಮ ಜರುಗಿಸುವ ಮೂಲಕ ಇದಕ್ಕೊಂದು ತಾರ್ಕಿಕ ಅಂತ್ಯ ಕಾಣಬೇಕೆಂದು ಮತದಾರರು ಅಭಿಪ್ರಾಯ ವ್ಯಕ್ತ ಪಡಿಸುತ್ತಿದ್ದಾರೆ. 

Tags: AthaniBJpDynamic LeaderDynamic Leader MagazineDynamic Leader News PortalElection CommissionGokakKarnataka BJPKarnataka Election CommissionLakxman SavadiRamesh Jarkiholiಅಥಣಿಕರ್ನಾಟಕ ಚುನಾವಣೆ ಆಯೋಗಕರ್ನಾಟಕ ಬಿಜೆಪಿಗೋಕಾಕ್ಚುನಾವಣೆ ಅಯೋಗಬಿಜೆಪಿರಮೇಶ್ ಜಾರಕಿ ಹೊಳಿಲಕ್ಷ್ಮಣ ಸವದಿ
Previous Post

‘ಎಷ್ಟು ಹೋಡೆದರೂ ಈಶ್ವರಪ್ಪ ಸಹಿಸಿಕೊಳ್ಳುತ್ತಾನೆ; ಆತ ತುಂಬ ಒಳ್ಳೆಯವ’

Next Post

ಎನ್‌ಸಿಪಿ ನಾಯಕ ಶರದ್ ಪವಾರ್ ಭೇಟಿಯಾದ ಅದಾನಿ; ದಿಢೀರ್ ಭೇಟಿಯ ರಾಜಕೀಯ ಹಿನ್ನಲೆ ಏನು? ಒಂದು ನೋಟ

Next Post

ಎನ್‌ಸಿಪಿ ನಾಯಕ ಶರದ್ ಪವಾರ್ ಭೇಟಿಯಾದ ಅದಾನಿ; ದಿಢೀರ್ ಭೇಟಿಯ ರಾಜಕೀಯ ಹಿನ್ನಲೆ ಏನು? ಒಂದು ನೋಟ

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS