• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಬಿಜೆಪಿಯ ಪ್ರಚಾರ ವಾಹನಕ್ಕೆ ವರುಣಾ ಕ್ಷೇತ್ರದ ಸಾರ್ವಜನಿಕರು ಅಡ್ಡಿ; ಖಂಡಿಸಿದ ಸಿದ್ದರಾಮಯ್ಯ!

by Dynamic Leader
24/04/2023
in ರಾಜಕೀಯ
0
Minister V Somanna addressing press conference at BJP office, in Bengaluru on Sunday 1st December 2019 Pics: www.pics4news.com

Minister V Somanna addressing press conference at BJP office, in Bengaluru on Sunday 1st December 2019 Pics: www.pics4news.com

0
SHARES
0
VIEWS
Share on FacebookShare on Twitter

ಇಂದು ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಸತಿ ಸಚಿವ ವಿ.ಸೋಮಣ್ಣ ರವರ ಚುನಾವಣಾ ಪ್ರಚಾರಕ್ಕೆ ಕೆಲವರು ಅಡ್ಡಿಪಡಿಸಿರುವುದಾಗಿ ವರದಿಯಾಗಿದೆ. ಬಿಜೆಪಿಯ ಪ್ರಚಾರ ವಾಹನವನ್ನು ಕಂಡ ವರುಣಾ ಕ್ಷೇತ್ರದ ಸಾರ್ವಜನಿಕರು ಕಲ್ಲುಗಳಿಂದ ಹೊಡೆದು ವಾಹನವನ್ನು ಓಡಿಸಿರುವ ವಿಡಿಯೋ ವೈರಲ್ ಆಗಿದೆ.

ಖಾಲಿ ಕುರ್ಚಿಗಳ ಸಮಾವೇಶ ನಡೆಸುತ್ತಿದ್ದ ಬಿಜೆಪಿಗೆ ಜನಾಕ್ರೋಶ ದರ್ಶನ ಮುಂದುವರೆದಿದೆ. ಬಿಜೆಪಿ ಅಭ್ಯರ್ಥಿಗಳಷ್ಟೇ ಅಲ್ಲ, ಬಿಜೆಪಿಯ ಪ್ರಚಾರ ವಾಹನವನ್ನು ಕಂಡರೂ ಜನರಿಗೆ ಅಸಹ್ಯ, ಆಕ್ರೋಶ ಹುಟ್ಟುವಂತಾಗಿದೆ. ವಾಹನಕ್ಕೆ ಬಿದ್ದ ಒಂದೊಂದು ಕಲ್ಲೆಟುಗಳೂ ಬಿಜೆಪಿಯ ಬೆಲೆ ಏರಿಕೆ, ಭ್ರಷ್ಟಾಚಾರ, ವಂಚನೆ, ದುರಾಡಳಿತಕ್ಕೆ ಸಿಕ್ಕ ಉತ್ತರಗಳು ಎಂದು ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿ ತಮ್ಮ ಆಕ್ರೊಶವನ್ನು ವ್ಯಕ್ತ ಪಡಿಸಿದೆ.

ಖಾಲಿ ಕುರ್ಚಿಗಳ ಸಮಾವೇಶ ನಡೆಸುತ್ತಿದ್ದ ಬಿಜೆಪಿಗೆ ಜನಾಕ್ರೋಶ ದರ್ಶನ ಮುಂದುವರೆದಿದೆ.

ಬಿಜೆಪಿ ಅಭ್ಯರ್ಥಿಗಳಷ್ಟೇ ಅಲ್ಲ, ಬಿಜೆಪಿಯ ಪ್ರಚಾರ ವಾಹನವನ್ನು ಕಂಡರೂ ಜನರಿಗೆ ಅಸಹ್ಯ, ಆಕ್ರೋಶ ಹುಟ್ಟುವಂತಾಗಿದೆ.

ವಾಹನಕ್ಕೆ ಬಿದ್ದ ಒಂದೊಂದು ಕಲ್ಲೆಟುಗಳೂ @BJP4Karnataka ಯ ಬೆಲೆ ಏರಿಕೆ, ಭ್ರಷ್ಟಾಚಾರ, ವಂಚನೆ, ದುರಾಡಳಿತಕ್ಕೆ ಸಿಕ್ಕ ಉತ್ತರಗಳು. pic.twitter.com/0vNtX4weih

— Karnataka Congress (@INCKarnataka) April 24, 2023

ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯನವರು ಟ್ವೀಟ್ ಮಾಡಿ, “ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರ ಚುನಾವಣಾ ಪ್ರಚಾರಕ್ಕೆ ಕೆಲವರು ಅಡ್ಡಿಪಡಿಸುತ್ತಿರುವುದು ವರದಿಯಾಗಿದೆ. ಇದನ್ನು ನಮ್ಮ‌ ಪಕ್ಷದ ಕಾರ್ಯಕರ್ತರು ಇಲ್ಲವೇ ಬೇರೆಯವರು ಮಾಡಿದ್ದರೆ ಅದು ಸರಿ ಅಲ್ಲ. ಎಲ್ಲ ಅಭ್ಯರ್ಥಿಗಳಿಗೂ ಮುಕ್ತ ಪ್ರಚಾರಕ್ಕೆ ಅವಕಾಶ ಮಾಡಿಕೊಡಬೇಕು.

ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯುವ ಚುನಾವಣೆಯಲ್ಲಿ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರಚಾರ ಮಾಡಲು ಅವಕಾಶ ಇದೆ. ಅದಕ್ಕೆ ಅಡ್ಡಿ ಪಡಿಸಬಾರದು. ಅಂತಿಮವಾಗಿ ಮತದಾರರು ತಮ್ಮ ಆಯ್ಕೆಯನ್ನು ತಾವೇ ನಿರ್ಧರಿಸುತ್ತಾರೆ” ಎಂದು ಹೇಳಿದ್ದಾರೆ. ಇದುವೇ ಒಬ್ಬ  ಜನನಾಯಕನಿಗೆ ಇರುವ ಗುಣಲಕ್ಷಣ; ಇದುವೇ ಪ್ರಜಾಪ್ರಭುತ್ವ; ಇದುವೇ ಸಂವಿಧಾನದ ಆಶಯ.

Tags: Dynamic LeaderDynamic Leader News PortalKarnataka Assembly Election 2023SiddaramaiahV.SomannaVarunaಕರ್ನಾಟಕವರುಣಾವಿ.ಸೋಮಣ್ಣಸಿದ್ದರಾಮಯ್ಯ
Previous Post

ಎನ್‌ಸಿಪಿ ನಾಯಕ ಶರದ್ ಪವಾರ್ ಭೇಟಿಯಾದ ಅದಾನಿ; ದಿಢೀರ್ ಭೇಟಿಯ ರಾಜಕೀಯ ಹಿನ್ನಲೆ ಏನು? ಒಂದು ನೋಟ

Next Post

ತಮಿಳರ ಪ್ರಾಬಲ್ಯವಿರುವ 23 ಕ್ಷೇತ್ರಗಳಲ್ಲಿ ಅಣ್ಣಾಮಲೈಯಿಂದ ಬಿಜೆಪಿಗೆ ಹಿನ್ನಡೆಯಾಗಲಿದೆ?

Next Post

ತಮಿಳರ ಪ್ರಾಬಲ್ಯವಿರುವ 23 ಕ್ಷೇತ್ರಗಳಲ್ಲಿ ಅಣ್ಣಾಮಲೈಯಿಂದ ಬಿಜೆಪಿಗೆ ಹಿನ್ನಡೆಯಾಗಲಿದೆ?

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS