• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ದಲಿತ ಸಮುದಾಯದ ಹಿರಿಯ ಮುಖಂಡ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಈ ರಾಜ್ಯದಲ್ಲಿ ರಕ್ಷಣೆ ಇಲ್ಲವೇ?

by Dynamic Leader
29/04/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ಮಾಜಿ ಉಪ ಮುಖ್ಯಮಂತ್ರಿ ಹಾಗೂ ಕೊರಟಗೆರೆ ಕಾಂಗ್ರೆಸ್ ಅಭ್ಯರ್ಥಿ ಡಾ.ಜಿ.ಪರಮೇಶ್ವರ್ ರವರು ಇಂದು ಸಂಜೆ ಸುಮಾರು 5 ಗಂಟೆಯ ಸಮಯಕ್ಕೆ ಕೊರಟಗೆರೆ ಭೈರೇನಹಳ್ಳಿಯ ಬಳಿ ಸಾವಿರಾರು ಕಾರ್ಯಕರ್ತರೊಂದಿಗೆ ಚುನಾವಣೆ ಪ್ರಚಾರ ಮಾಡುತ್ತಿದ್ದ ವೇಳೆ, ಅಪರಿಚಿತ ಕಿಡಿಗೇಡಿಗಳು ಅವರ ತಲೆಗೆ ಕಲ್ಲು ಹೊಡೆದು ಗಂಭೀರವಾದ ಗಾಯವನ್ನು ಏರ್ಪಡಿಸಿದ್ದಾರೆ. ಇದು ಅಪ್ಪಟ್ಟವಾದ ಕೊಲೆ ಪ್ರಯತ್ನವಾಗಿದೆ.

ಭೈರೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರಚಾರದ ವೇಳೆಯಲ್ಲಿ ಪರಮೇಶ್ವರ್ ಅವರನ್ನು ಹೆಗಲ ಮೇಲೆ ಎತ್ತಿಕೊಂಡು ಕುಣಿಯುತ್ತಿದ್ದಾಗ ಗುಂಪಿನಲ್ಲಿದ್ದ ದುಷ್ಕರ್ಮಿ ಕಲ್ಲು ತೂರಾಟ ನಡೆಸಿರುವುದಾಗಿ ವರದಿಯಾಗಿದೆ.

ಅವರನ್ನು ನಿರ್ಧಿಷ್ಟವಾದ ಸ್ಥಳಕ್ಕೆ ಕರೆದುಕೊಂಡು ಬಂದು, ದುಷ್ಕರ್ಮಿಗಳು ಕಲ್ಲು ಹೊಡೆಯಲು ಅನುಕೂಲವಾಗುವಂತೆ ಹೂ ಎರಚುವ ನೆಪದಲ್ಲಿ ಅವರನ್ನು ಎತ್ತಿ ಹೆಗಲಮೇಲೆ ಕೂರಿಸಲಾಯಿತೆ? ಎಂಬ ಅನುಮಾನ ಮೂಡುತ್ತಿದೆ. ಇದರ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಪೊಲೀಸ್ ಇಲಾಖೆ ಆದೇಶಿಸಬೇಕು. ಪರಮೇಶ್ವರ್ ಮೇಲೆ ನಡೆದಿರುವ ಹಲ್ಲೆ ಇದು ಮೊದಲನೆಯದಲ್ಲ; ಎರಡನೆಯದು. ಇದು ಅಪ್ಪಟ್ಟವಾದ ಕೊಲೆ ಪ್ರಯತ್ನವಾಗಿದೆ. ವೈಯಕ್ತಿಕ ದ್ವೇಶದಿಂದ ಈ ದುಷ್ಕೃತ್ಯ ನಡೆದಿದೆಯೇ? ಅಥವಾ ಯಾರಾದರು ಸುಪಾರಿ ನಿಡಿದ್ದಾರೆಯೇ? ಎಂಬುದನ್ನು ಪತ್ತೆಮಾಡಬೇಕು; ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಬೇಕು.

ದಲಿತ ಸಮುದಾಯದ ಒಬ್ಬ ಹಿರಿಯ ಮುಖಂಡ; ಮಾಜಿ ಗೃಹ ಸಚಿವ ಹಾಗೂ ಮಾಜಿ ಉಪ ಮುಖ್ಯಮಂತ್ರಿಗೆ ಈ ಬಿಜೆಪಿ ಸರ್ಕಾರದಲ್ಲಿ ರಕ್ಷಣೆಯಿಲ್ಲ ಎನ್ನುವುದಾದರೆ, ಜನಸಾಮಾನ್ಯರ ಪಾಡೇನು? ಮುಖ್ಯಮಂತ್ರಿಗಳು ಈ ಕೂಡಲೇ ಉನ್ನತ ಮಟ್ಟದ ಪೊಲೀಸ್ ತನಿಖೆಗೆ ಆದೇಶ ನೀಡಿ, ಡಾ.ಜಿ.ಪರಮೇಶ್ವರ್ ಅವರಿಗೆ ಆದ ಅನ್ಯಾಯಕ್ಕೆ ನ್ಯಾಯವನ್ನು ಕಲ್ಪಿಕೊಡುವುದು ಈ ಸಂದರ್ಭದಲ್ಲಿ ಅನಿವಾರ್ಯವಾಗಿದೆ.          

Tags: DGPDr. G.ParameshwarDynamicDynamic LeaderDynamic Leader MagazineDynamic Leader News PortalKarnataka Assembly Election 2023Karnataka Police DGPKoratagereTumkur SPಕರ್ನಾಟಕ ವಿಧಾನಸಭೆ ಚುನಾವಣೆ 2023ಕೊರಟಗೆರೆಡಾ. ಜಿ.ಪರಮೇಶ್ವರ್ಬಸವರಾಜ್ ಬೊಮ್ಮಾಯಿ
Previous Post

ಮಾನ್ವಿಯಲ್ಲಿ ಮುಂದಿನ ಶಾಸಕರು ಯಾರು.? ಒಂದು ರಾಜಕೀಯ ನೋಟ ‌‌‌‌‌

Next Post

ಮೋದಿ ಪ್ರಚಾರ ಅಸೆಂಬ್ಲಿ ಚುನಾವಣೆ ಮೇಲೆ ಹೆಚ್ಚು ಪರಿಣಾಮ ಬೀರದು: ಹೆಚ್.ಡಿ.ದೇವೇಗೌಡ (ಸಂದರ್ಶನ)

Next Post

ಮೋದಿ ಪ್ರಚಾರ ಅಸೆಂಬ್ಲಿ ಚುನಾವಣೆ ಮೇಲೆ ಹೆಚ್ಚು ಪರಿಣಾಮ ಬೀರದು: ಹೆಚ್.ಡಿ.ದೇವೇಗೌಡ (ಸಂದರ್ಶನ)

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

Recent News

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS