• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಕೇರಳ ಮಸೀದಿಯಲ್ಲಿ ಹಿಂದೂ ಮದುವೆ; ವಿಡಿಯೋ ಹಂಚಿಕೊಂಡ ಎ.ಆರ್.ರೆಹಮಾನ್!

by Dynamic Leader
05/05/2023
in ದೇಶ
0
0
SHARES
0
VIEWS
Share on FacebookShare on Twitter

ಕೇರಳದ ಮಸೀದಿ ಒಂದರಲ್ಲಿ ಹಿಂದೂ ಧರ್ಮಕ್ಕೆ ಸೇರಿದ ಜೋಡಿಗೆ ನಡೆದಿರುವ ಮದುವೆಯ ಕುರಿತ ವೀಡಿಯೋವೊಂದನ್ನು ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರಹಮಾನ್, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕೇರಳದ ಆಲಪ್ಪುಳ ಪ್ರದೇಶಕ್ಕೆ ಸೇರಿದ ಅಂಜು ಜೊತೆ. ಅದೇ ಭಾಗದ ಸರತ್ ಅವರೊಂದಿಗೆ ಮದುವೆಯ ನಿಶ್ಚಯವಾಗಿತ್ತು. ಮದುವೆಯ ಏರ್ಪಾಡುಗಳನ್ನು ಮಾಡಲು ಹಣವಿಲ್ಲದ ಕಾರಣ, ಅಂಜುವಿನ ತಾಯಿ, ಹತ್ತಿರದಲ್ಲಿರುವ ಮಸೀದಿಗೆ ಹೋಗಿ, ಅಲ್ಲಿ ಇದರ ಬಗ್ಗೆ ಹೇಳಿಕೊಂಡರು. ಮದುವೆಗೆ ಆಗುವ ಖರ್ಚುನ್ನು ನಾವೆ ಮಾಡಿ ಮದುವೆಯನ್ನು ನಡೆಸಿಕೊಡುವುದಾಗಿ ಜಮಾತ್ ನಿರ್ವಾಹಕರರು ಅಂಜುವಿನ ತಾಯಿಯ ಬಳಿ ತಿಳಿಸಿದರು. ಅದರಂತೆ, ಅಲ್ಲಿನ ಮಸೀದಿಯಲ್ಲಿ ಮದುವೆಗೆ ಏರ್ಪಾಡನ್ನು ಮಾಡಲಾಯಿತು.

ಮಸೀದಿಯ ಮುಖ ದ್ವಾರದಲ್ಲಿ ಬಾಳೆ ಮರವನ್ನು ಕಟ್ಟಿ ಅಲಂಕರಿಸಲಾಯಿತು. ಮಸೀದಿಯ ಒಳಗೆ ಅರ್ಚಕರು ವೇದ ಮಂತ್ರಗಳು ಪಠಿಸುವ ಮೂಲಕ ಶರತ್ – ಅಂಜು ಮದುವೆಯನ್ನು ಹಿಂದೂ ಸಂಪ್ರದಾಯದಂತೆ ನೆರೆವೇರಿಸಿಕೊಟ್ಟರು. ಈ ಮದುವೆಗೆ ಬಂದವರಿಗೆ ಮಸೀದಿಯ ಆವರಣದಲ್ಲೇ ಸಸ್ಯಾಹಾರಿ ಉಪಹಾರವನ್ನು ನೀಡಲಾಯಿತು.

Here is another #KeralaStory pic.twitter.com/lBUojZ0K3T

— Comrade From Kerala 🌹 (@ComradeMallu) May 3, 2023

ಎರಡು ವರ್ಷಗಳ ಹಿಂದೆ ನಡೆದ ಈ ಘಟನೆಯ ವಿಡಿಯೋವನ್ನು ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರಹಮಾನ್, ಈಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಅದರಲ್ಲಿ ‘ಇದು ಮತ್ತೊಂದು ಕೇರಳದ ಸ್ಟೋರಿ’ ಎಂಬ ಶೀರ್ಷಿಕೆಯಲ್ಲಿ ‘ಮನುಕುಲದ ಮೇಲಿನ ಪ್ರೀತಿ ಬೇಷರತ್ತಾಗಿರಬೇಕು ಮತ್ತು ಸಾಂತ್ವನವಾಗಿರಬೇಕು’ ಎಂದು ಟ್ವೀಟ್ ಮಾಡಿದ್ದಾರೆ.

ಕೇರಳದ ಹಿಂದೂ ಮಹಿಳೆಯರನ್ನು ಬಲವಂತದಿಂದ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಿ, ಅವರನ್ನು ಬ್ರೈನ್ ವಾಶ್ ಮಾಡಿ, ಭಯೋತ್ಪಾದಕ ಸಂಘಟನೆಗೆ ಸೇರಿಸುವುದೇ ‘ದಿ ಕೇರಳ ಸ್ಟೋರಿ’ ಚಿತ್ರದ ಕಥಾಹಂದರ. ಈ ಚಿತ್ರವು ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಈ ವಿಚಾರ ಕೇರಳ ರಾಜಕೀಯದಲ್ಲಿ ವಿವಾದವನ್ನು ಸೃಷ್ಠಿಸಿರುವ ಈ ಸಂದರ್ಭದಲ್ಲಿ, ರೆಹಮಾನ್ ಈ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಇದು ವೈರಲ್ ಆಗಿದೆ.

Tags: AR RahmanDynamic LeaderDynamic Leader MagazineDynamic Leader News PortalHindu wedding in Kerala mosqueKeralaThe Kerala Storyಎ.ಆರ್.ರಹಮಾನ್ಕೇರಳಕೇರಳ ಮಸೀದಿಯಲ್ಲಿ ಹಿಂದೂ ಮದುವೆದಿ ಕೇರಳ ಸ್ಟೋರಿ
Previous Post

ಎಲ್ಲಾ ಗಲಭೆಗಳು ನಡೆಯೋದು ಬಿಜೆಪಿ ಆಡಳಿತದಲ್ಲೇ ಏಕೆ? ಬಜರಂಗದಳ ಬಿಜೆಪಿಯ ಮುದ್ದಿನ ಕೂಸೆ?

Next Post

ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಅಭಿನಯದ ’45’ ಚಿತ್ರ ಮೈಸೂರಿನಲ್ಲಿ ಆರಂಭ! 

Next Post

ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಅಭಿನಯದ '45' ಚಿತ್ರ ಮೈಸೂರಿನಲ್ಲಿ ಆರಂಭ! 

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS