• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಭಿನ್ನಾಭಿಪ್ರಾಯಗಳ ನಡುವೆಯೂ ಭಾರತ ಒಂದೇ ದೇಶವಾಗಿದೆ: ಮೋಹನ್ ಭಾಗವತ್

by Dynamic Leader
06/05/2023
in ದೇಶ
0
0
SHARES
0
VIEWS
Share on FacebookShare on Twitter

ಚೆನ್ನೈ: “ಹಲವು ಭಿನ್ನಾಭಿಪ್ರಾಯಗಳ ನಡುವೆಯೂ ಭಾರತವು ಒಂದೇ ದೇಶವಾಗಿದೆ” ಎಂದು ಆರ್‌ಎಸ್‌ಎಸ್ ಮುಖಂಡ ಮೋಹನ್ ಭಾಗವತ್ ಹೇಳಿದರು.

ಚೆಂಗಲ್ಪಟ್ಟು ಜಿಲ್ಲೆಯ ಪೌಂಜೂರ್ ಸಮೀಪದ ನೀಲಮಂಗಲಂ ಗ್ರಾಮದಲ್ಲಿ, ಶಾಸ್ತ್ರಾಲಯ ಆಶ್ರಮದಲ್ಲಿ, ಭಾರತ ಮಾತಾ ದೇವಾಲಯವನ್ನು ನಿರ್ಮಿಸಲಾಗಿದೆ. 300 ಟನ್ ತೂಕದ ಒಂದೇ ಕಲ್ಲಿನಿಂದ ಮಾಡಲ್ಪಟ್ಟ, ಭಾರತ ಮಾತೆಯ 9 ಅಡಿ ಎತ್ತರದ ಪ್ರತಿಮೆಯನ್ನು ಅಖಂಡ ಭಾರತ ನಕ್ಷೆಯೊಂದಿಗೆ ಕೆತ್ತಲಾಗಿದೆ.

ಈ ದೇವಾಲಯದ ಕುಂಭಾಭಿಷೇಕ ಸಮಾರಂಭವು ನೆನ್ನೆ ನಡೆದಿತ್ತು. ಈ ಸಮಾರಂಭದಲ್ಲಿ ಆರ್‌ಎಸ್‌ಎಸ್ ರಾಷ್ಟ್ರೀಯ ಅಧ್ಯಕ್ಷ ಮೋಹನ್ ಭಾಗವತ್, ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್, ಶಾಸ್ತ್ರಾಲಯ ಆಶ್ರಮದ ಸಂಸ್ಥಾಪಕ ಸ್ವಾಮಿ ಬ್ರಹ್ಮ ಯೋಗಾನಂದ ಮುಂತಾದವರು ಪಾಲ್ಗೊಂಡಿದ್ದರು. 100ಕ್ಕೂ ಹೆಚ್ಚು ಬಾಲಕಿಯರು ಭಾರತ ಮಾತೆಯ ವೇಷವನ್ನು ಧರಿಸಿ, ಭಾರತ ಮಾತೆಯ ಪ್ರತಿಮೆಗೆ ದೀಪಾರಾಧನೆ ಸಲ್ಲಿಸಿದರು.

ನಂತರ ಮಾತನಾಡಿದ ಮೋಹನ್ ಭಾಗವತ್, “ಭಾಷೆ, ಆಹಾರ, ಉಡುಗೆ, ಪೂಜೆಯ ವಿಧಾನ ಹೀಗೆ ನಮ್ಮಲ್ಲಿ ಹಲವು ವ್ಯತ್ಯಾಸಗಳಿದ್ದರೂ, ಭಾರತ ಯಾವಾಗಲೂ ಒಂದೇ ದೇಶವಾಗಿದೆ. ಹಿಮಾಲಯದಿಂದ ಹಿಂದೂ ಮಹಾಸಾಗರದವರೆಗೆ ಭಾರತದ ಈ ಭೂ ಪ್ರದೇಶವು ದೇವರಿಂದ ನಿರ್ಧರಿಸಲ್ಪಟ್ಟಿದೆ. ಭೂಪ್ರದೇಶದಿಂದ ಭಾರತವನ್ನು ಹಲವಾರು ದೇಶಗಳಾಗಿ ವಿಂಗಡಿದ್ದರೂ, ಧರ್ಮದಿಂದ ಅಖಂಡ ಭರತವಾಗಿಯೇ ಉಳಿದಿದೆ.

‘ಭಾರತವು ವಿಶ್ವಕ್ಕೆ ಮಾರ್ಗದರ್ಶಿಯಾಗಿರುತ್ತದೆ’ ಎಂದು ಮಹಾನ್ ಅರಬಿಂದೋ ಹೇಳಿದರು. ನಾವು ದೇಶದ ಮೇಲೆ ಭರವಸೆಯನ್ನು ಇಡಬೇಕು. ಆ ಭರವಸೆಯು ನಮ್ಮ ದೇಶವನ್ನು ತೊರೆದವರನ್ನು ಮರಳಿ ಬರುವಂತೆ ಮಾಡುತ್ತದೆ. ಇಲ್ಲಿನ ಮುಸ್ಲಿಮರು ವಿಭಜನೆಯ ಸಮಯದಲ್ಲಿ ಪಾಕಿಸ್ತಾನಕ್ಕೆ ಹೋಗದೆ, ಭಾರತ ನಮ್ಮ ದೇಶ ಎಂದು ಇಲ್ಲೇ ಉಳಿದುಕೊಂಡರು. ಭಾರತವು ಸತ್ಯ, ಪ್ರೀತಿ, ಪರಿಶುದ್ಧತೆ ಮತ್ತು ತಪಸ್ಸು ಎಂಬ ನಾಲ್ಕು ಸ್ತಂಭಗಳ ಮೇಲೆ ನಿಂತಿದೆ. ಅಖಂಡ ಭಾರತವು ರಚನೆಯಾಬೇಕೆ ಎಂಬುದರ ಸಂಕೇತವಾಗಿ, ಇಲ್ಲಿ ಭಾರತ ಮಾತೆಯ ಪ್ರತಿಮೆಯನ್ನು ಇರಿಸಲಾಗಿದೆ” ಎಂದು ಹೇಳಿದರು. RSS chief takes part in consecration of Bharata Mata temple in Tamilnadu.

Tags: Bharat MathaDynamic LeaderDynamic Leader MagazineDynamic Leader News PortalMohan BhagwatRSSಆರ್‌ಎಸ್‌ಎಸ್‌ಭಾರತ ಮಾತಮೋಹನ್ ಭಾಗವತ್
Previous Post

ಆದಿತ್ಯ ಬರ್ತ್ ಡೇಗೆ ಬಿಡುಗಡೆಯಾಯಿತು ‘ಟೆರರ್’ ಚಿತ್ರದ ಟೀಸರ್! 

Next Post

ಪ್ರಧಾನಿ ನರೇಂದ್ರ ಮೋದಿ ಅವರು ‘ದಿ ಕೇರಳ ಸ್ಟೋರಿ’ ಚಲನ ಚಿತ್ರದ ನಿರ್ಮಾಪಕರೇ ಅಥವಾ ನಿರ್ದೇಶಕರೇ?

Next Post

ಪ್ರಧಾನಿ ನರೇಂದ್ರ ಮೋದಿ ಅವರು 'ದಿ ಕೇರಳ ಸ್ಟೋರಿ' ಚಲನ ಚಿತ್ರದ ನಿರ್ಮಾಪಕರೇ ಅಥವಾ ನಿರ್ದೇಶಕರೇ?

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS