• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಕ್ರೈಂ ರಿಪೋರ್ಟ್ಸ್

ತಿರುಪತಿ ದೇವಸ್ಥಾನದಲ್ಲಿ 35,000 ಲಡ್ಡುಗಳನ್ನು ಕದ್ದು ಹೆಚ್ಚುವರಿ ಬೆಲೆಗೆ ಮಾರಾಟ: ದೇವಸ್ಥಾನದ 5 ನೌಕರರು ಬಂಧನ!

by Dynamic Leader
19/05/2023
in ಕ್ರೈಂ ರಿಪೋರ್ಟ್ಸ್
0
0
SHARES
1
VIEWS
Share on FacebookShare on Twitter

ತಿರುಪತಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತಾಧಿಗಳು ಮುಗಿ ಬೀಳುತ್ತಿದ್ದಾರೆ. ದರ್ಶನ ಪಡೆದು ಸುಸ್ತಾಗಿ ಬರುವ ಭಕ್ತಾಧಿಗಳು, ಲಡ್ಡು ಕೌಂಟರ್ ಗಳಲ್ಲಿ ಬಹಳ ಹೊತ್ತು ಕಾದು ಲಾಡನ್ನು ಪಡೆಯಬೇಕಾದ ಪರಿಸ್ಥಿತಿಯಿದೆ. ಇದನ್ನು ಬಳಸಿಕೊಂಡು ಹೆಚ್ಚುವರಿ ಬೆಲೆಗೆ ಲಾಡುಗಳನ್ನು ಹೊರಗೆ ಮಾರಾಟ ಮಾಡಲಾಗುತ್ತಿದೆ.

ಲಡ್ಡು ತಯಾರಿಸುವ ಘಟಕದಿಂದ ಟ್ರೇಗಳಲ್ಲಿ ಲಡ್ಡುಗಳನ್ನು ಜೋಡಿಸಿ, ಕನ್ವೇಯರ್ ಬೆಲ್ಟ್ ಮೂಲಕ ಪ್ರಸಾದ ಮಾರಾಟ ಕೌಂಟರ್‌ ಬಳಿ ಸಾಗಿಸಲಾಗುತ್ತದೆ. ಅಲ್ಲಿಂದ ಟ್ರಾಲಿಗಳನ್ನು ಬಳಸಿ ಪ್ರಸಾದ ಕೌಂಟರ್‌ಗಳಿಗೆ ಲಡ್ಡುಗಳನ್ನು ತೆಗೆದುಕೊಂಡು ಹೋಗುತ್ತಾರೆ.

ಈ ಕೆಲಸಕ್ಕೆ ನಿಯೋಜನೆಗೊಂಡಿರುವ ನೌಕರರು, ಮಾರ್ಗ ಮಧ್ಯೆ ಲಡ್ಡುಗಳನ್ನು ಕದ್ದು, ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂಬ ಗೌಪ್ಯ ಮಾಹಿತಿಯು ದೇವಸ್ತಾನದ ವಿಜಿಲೆನ್ಸ್ ಅಧಿಕಾರಿಗಳಿಗೆ ಲಭಿಸಿತು. ಮಾಹಿತಿ ಮೇರೆಗೆ ದೇವಸ್ಥಾನದ ವಿಜಿಲೆನ್ಸ್ ಅಧಿಕಾರಿಗಳು ಲಡ್ಡು ಸಾಗಾಟದ ಮೇಲೆ ನಿಗಾ ವಹಿಸಿದ್ದರು.

ಆ ವೇಳೆ ದೇವಸ್ಥಾನದ ಐವರು ನೌಕರರು 15 ಟ್ರೇಗಳಲ್ಲಿ ಇಟ್ಟಿದ್ದ 750 ಲಾಡುಗಳನ್ನು ಕದ್ದು, ತೆಗೆದುಕೊಂಡು ಹೋಗುವುದನ್ನು ಕಂಡ ವಿಜಿಲೆನ್ಸ್ ಅಧಿಕಾರಿಗಳು ಅವರನ್ನು ಸುತ್ತುವರಿದು ಹಿಡಿದರು. ಅದಲ್ಲದೇ ಈ ಲಾಡು ಖದೀಮರು ಇದುವರೆಗೂ 35 ಸಾವಿರ ಲಡ್ಡುಗಳನ್ನು ಕದ್ದು ಹೆಚ್ಚುವರಿ ಬೆಲೆಗೆ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.

ದೇವಸ್ಥಾನದ 5 ಜನ ನೌಕರರನ್ನು ಬಂಧಿಸಿರುವ ವಿಜಿಲೆನ್ಸ್ ಅಧಿಕಾರಿಗಳು, ಈ ಘಟನೆಯಲ್ಲಿ ಇನ್ನು ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Tags: DynamicDynamic LeaderKannada NewsKannada News OnlineKannada News PortalLadduLeaderNewsTirupati DevasthanamTirupati LadduTrupatiತಿರುಪತಿತಿರುಪತಿ ತಿಮ್ಮಪ್ಪತಿರುಪತಿ ದೇವಸ್ಥಾನಲಡ್ಡುಲಾಡು
Previous Post

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಆಯ್ಕೆ!

Next Post

ಸಾಮಾನ್ಯ ಪ್ರವೇಶ ಪರೀಕ್ಷಾ ಕೇಂದ್ರಗಳ (CET) ಸುತ್ತಮುತ್ತ 200 ಮೀಟರ್ ವರೆಗೆ ನಿಷೇಧ! ಬೆಂಗಳೂರು ನಗರ ಪೊಲೀಸ್

Next Post

ಸಾಮಾನ್ಯ ಪ್ರವೇಶ ಪರೀಕ್ಷಾ ಕೇಂದ್ರಗಳ (CET) ಸುತ್ತಮುತ್ತ 200 ಮೀಟರ್ ವರೆಗೆ ನಿಷೇಧ! ಬೆಂಗಳೂರು ನಗರ ಪೊಲೀಸ್

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS