• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಬೆಂಗಳೂರು

ಮಳೆಯ ನೀರಿಗೆ ಸಿಲುಕಿ ಸಾವನ್ನಪ್ಪಿದ ಯುವತಿಯ ಕುಟುಂಬಕ್ಕೆ ರೂ.5 ಲಕ್ಷ ಪರಿಹಾರ; ಎಲ್ಲರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಬರಿಸಲಿದೆ! ಸಿದ್ದರಾಮಯ್ಯ

by Dynamic Leader
21/05/2023
in ಬೆಂಗಳೂರು
0
0
SHARES
0
VIEWS
Share on FacebookShare on Twitter

ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿನೀಡಿ ಬೆಂಗಳೂರಿನ ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಭಾನುರೇಖಾ ಅವರ ಕುಟುಂಬದವರನ್ನು ಭೇಟಿಮಾಡಿ ಸಾಂತ್ವನ ಹೇಳಿದರು. ಇದೇ ವೇಳೆ ದುರ್ಘಟನೆಯಲ್ಲಿ ಸಾವನ್ನಪ್ಪಿದ ಯುವತಿಯ ಕುಟುಂಬಕ್ಕೆ ರೂ. 5 ಲಕ್ಷ ಪರಿಹಾರ ಹಾಗೂ ಅಸ್ವಸ್ಥಗೊಂಡಿರುವ ಎಲ್ಲರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದರು.

ಅಂಡರ್ ಪಾಸ್ ಗಳಿಂದ ನೀರು ಹೊರಹೋಗುವ ಚರಂಡಿಗಳು ಹೂಳು ತುಂಬಿರುವುದರಿಂದ ಏಕಾಏಕಿ ಮಳೆ ಸುರಿದಾಗ ನೀರು ಸಂಗ್ರಹಗೊಂಡು ಇಂಥ ಅವಘಡಕ್ಕೆ ಕಾರಣವಾಗುತ್ತಿದೆ. ನಗರದಲ್ಲಿ ಮಳೆ ನೀರು ಸಂಗ್ರಹಗೊಳ್ಳುವ ಎಲ್ಲಾ ಅಂಡರ್ ಪಾಸ್ ಗಳನ್ನು ಗುರುತಿಸಿ ಸರಿಪಡಿಸಲಾಗುವುದು ಹಾಗೂ ಕಾಲುವೆ ಒತ್ತುವರಿಯನ್ನು ತೆರವು ಮಾಡಿ ನೀರಿನ ಸರಾಗ ಹರಿವಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಮಳೆನೀರಿಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವು: ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೋಂಡ ಹೆಚ್.ಡಿ.ಕುಮಾರಸ್ವಾಮಿ.

https://twitter.com/CMofKarnataka/status/1660266705476784128?s=20

ಅಂಡರ್ ಪಾಸ್ ಗಳಿಂದ ನೀರು ಹೊರಹೋಗುವ ಚರಂಡಿಗಳು ಹೂಳು ತುಂಬಿರುವುದರಿಂದ ಏಕಾಏಕಿ ಮಳೆ ಸುರಿದಾಗ ನೀರು ಸಂಗ್ರಹಗೊಂಡು ಇಂಥ ಅವಘಡಕ್ಕೆ ಕಾರಣವಾಗುತ್ತಿದೆ. ನಗರದಲ್ಲಿ ಮಳೆ ನೀರು ಸಂಗ್ರಹಗೊಳ್ಳುವ ಎಲ್ಲಾ ಅಂಡರ್ ಪಾಸ್ ಗಳನ್ನು ಗುರುತಿಸಿ ಸರಿಪಡಿಸಲಾಗುವುದು ಹಾಗೂ ಕಾಲುವೆ ಒತ್ತುವರಿಯನ್ನು ತೆರವು ಮಾಡಿ ನೀರಿನ ಸರಾಗ ಹರಿವಿಗೆ ಅನುಕೂಲ… pic.twitter.com/aCdXaJNcv5

— CM of Karnataka (@CMofKarnataka) May 21, 2023

Tags: BangaloreDynamicDynamic LeaderHeavy RainHeavy Rain in BangaloreInfosysInfosys techie bhanu RakhaKannada NewsKannada News OnlineKannada News PortalKR CircleLeaderNewsNews PortalRainಇನ್ಫೋಸಿಸ್ ಉದ್ಯೋಗಿ ಭಾನುರೇಖಾಭಾನುರೇಖಾಸಿದ್ದರಾಮಯ್ಯಹೆಚ್.ಡಿ.ಕುಮಾರಸ್ವಾಮಿ
Previous Post

ಮಳೆನೀರಿಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವು: ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡ ಹೆಚ್.ಡಿ.ಕುಮಾರಸ್ವಾಮಿ.

Next Post

ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಅವರನ್ನು ಯಾಕೆ ವಿಧಾನ ಸಭಾಧ್ಯಕ್ಷರನ್ನಾಗಿ ಮಾಡಬಾರದು? ಒಂದು ವಿಶ್ಲೇಷಣೆ  

Next Post

ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಅವರನ್ನು ಯಾಕೆ ವಿಧಾನ ಸಭಾಧ್ಯಕ್ಷರನ್ನಾಗಿ ಮಾಡಬಾರದು? ಒಂದು ವಿಶ್ಲೇಷಣೆ  

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS