• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಕಾದಿದೆ ಅಪಾಯ; ಸುರಿಯಲಿದೆ ಅಭೂತಪೂರ್ವ ಮಳೆ: ಸಂಶೋಧಕರು ಎಚ್ಚರಿಕೆ!

by Dynamic Leader
27/05/2023
in ದೇಶ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್ ಸಂಪಾದಕರು

ದೇಶವು ನೈಋತ್ಯ ಮುಂಗಾರಿನಿಂದಲೇ ಹೆಚ್ಚಿನ ಮಳೆಯನ್ನು ಪಡೆಯುತ್ತದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಪ್ರಾರಂಭವಾಗುವ ಈ ಮುಂಗಾರು, ದಕ್ಷಿಣ ಭಾರತದಲ್ಲಿ ಪಶ್ಚಿಮ ಘಟ್ಟಗಳ ಗಡಿ ಪ್ರದೇಶಗಳ ಮೂಲಕ, ಉತ್ತರ ರಾಜ್ಯಗಳು ಮತ್ತು ಈಶಾನ್ಯ ರಾಜ್ಯಗಳ ಮೇಲೆ ಹಂತ ಹಂತವಾಗಿ ಮುಂದುವರಿದು ಮಳೆಯನ್ನು ನೀಡುತ್ತದೆ.

ಈ ನೈಋತ್ಯ ಮುಂಗಾರು ದೇಶದ ಹೆಚ್ಚಿನ ನೀರಿನ ಅಗತ್ಯಗಳನ್ನು ಪೂರೈಸುವ ಮಳೆಯಾಗಿದೆ. ಮುಂಗಾರು ಸಮಯದಲ್ಲಿ ಮಳೆಯಾಗದ ಪ್ರದೇಶಗಳು ಸಹ ನದಿಗಳಿಂದ ನೀರನ್ನು ಪಡೆಯುತ್ತವೆ. ಹೀಗಾಗಿ ನೈಋತ್ಯ ಮುಂಗಾರು ಮೇಲಿನ ನಿರೀಕ್ಷೆ ಸದಾ ಹೆಚ್ಚಾಗಿರುತ್ತದೆ.

ಸಾಮಾನ್ಯವಾಗಿ ನೈಋತ್ಯ ಮುಂಗಾರು ಜೂನ್ ತಿಂಗಳಲ್ಲಿ ಪ್ರಾರಂಭವಾಗಿ ಸೆಪ್ಟೆಂಬರ್ ವರೆಗೆ ಇರುತ್ತದೆ. ಈ ಹಿನ್ನಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ, ಈ ವರ್ಷ ಜೂನ್ 1 ರಂದು ಆರಂಭವಾಗಬೇಕಿದ್ದ ಮುಂಗಾರು, ಒಂದೆರಡು ದಿನ ತಡವಾಗಿ ಜೂನ್ ಮೊದಲ ವಾರದಲ್ಲಿ ಆರಂಭವಾಗಲಿದೆ ಎಂದು ಪ್ರಕಟಿಸಿತು. ತಡವಾಗಿ ಆರಂಭವಾದರೂ ಮಳೆಯ ಪ್ರಮಾಣ ಕಡಿಮೆಯಾಗುವುದಿಲ್ಲ ಎಂದು ಹವಾಮಾನ ಇಲಾಖೆ ಹೇಳಿತ್ತು.

ಈ ಹಿನ್ನಲೆಯಲ್ಲಿ, ನೈರುತ್ಯ ಮುಂಗಾರು ಈ ವರ್ಷ ಅಭೂತಪೂರ್ವವಾಗಿರಲಿದ್ದು, ಕೇರಳ ಮತ್ತು ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಯುರೋಪಿಯನ್ ಹವಾಮಾನ ಕೇಂದ್ರ ಹೇಳಿದೆ. ಇದರ ಬಗ್ಗೆ ವೆಸ್ಟ್ ಕೋಸ್ಟ್ ವೆದರ್‌ಮ್ಯಾನ್ ಎಂಬ ಖಾಸಗಿ ಹವಾಮಾನ ಶಾಸ್ತ್ರಜ್ಞರು ತಮ್ಮ ಸಾಮಾಜಿಕ ಮಾಧ್ಯಮ ಪುಟದಲ್ಲಿ ಸಾಕ್ಷ್ಯಾಧಾರವನ್ನು ಪೋಸ್ಟ್ ಮಾಡಿದ್ದಾರೆ.

ECMWF weeklies shows robust and powerful Monsoon over Kerala and Coastal karnataka throughout month of June.

Many records will tumble next month.

Also westerlies have established over Kerala, so summer has officially ended from today in Kerala.. pic.twitter.com/hhviZGxUsG

— West Coast Weatherman (@RainTracker) May 26, 2023

ಯುರೋಪಿಯನ್ ಹವಾಮಾನ ಕೇಂದ್ರದ (ECMWF) ಸಾಪ್ತಾಹಿಕ ಮುನ್ಸೂಚನೆಯಲ್ಲಿ, ಜೂನ್ ತಿಂಗಳ ಉದ್ದಕ್ಕೂ ಕೇರಳ ಮತ್ತು ಕರಾವಳಿ ಕರ್ನಾಟಕದಲ್ಲಿ ಬಲವಾದ ಮತ್ತು ಶಕ್ತಿಯುತ ಮುಂಗಾರು ಮಳೆಯಾಗುತ್ತದೆ ಎಂದು ಹೇಳಲಾಗಿದೆ” ಎಂದರು. ಮುಂದಿನ ತಿಂಗಳು ಅಂದರೆ ಜೂನ್ ತಿಂಗಳ ಮಳೆ ಈಗಾಗಲೇ ದಾಖಲಾಗಿರುವ ಹಲವು ದಾಖಲೆಗಳನ್ನು ಮುರಿಯಲಿದೆ ಎಂದು ವೆಸ್ಟ್ ಕೋಸ್ಟ್ ವೆದರ್‌ಮ್ಯಾನ್ ಹೇಳಿದ್ದಾರೆ.

ಪಶ್ಚಿಮದಿಂದ ಬೀಸುತ್ತಿರುವ ಗಾಳಿ ಕೇರಳದಲ್ಲಿ ತೀವ್ರಗೊಂಡಿದೆ. ಹೀಗಾಗಿ ಕೇರಳದಲ್ಲಿ ಮೊದಲ ಬೇಸಿಗೆ ಕಾಲ ಅಧಿಕೃತವಾಗಿ ಅಂತ್ಯಗೊಂಡಿದೆ ಎಂದು ಅವರು ತಮ್ಮ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ವೆಸ್ಟ್ ಕೋಸ್ಟ್ ವೆದರ್‌ಮ್ಯಾನ್‌ನ ಈ ಪೋಸ್ಟ್ ಭಯವನ್ನು ಹುಟ್ಟುಹಾಕಿದೆ. ಏತನ್ಮಧ್ಯೆ, ಪೆಸಿಫಿಕ್ ಸಾಗರದಲ್ಲಿ 7 ವರ್ಷಗಳಿಗೊಮ್ಮೆ ಸಂಭವಿಸುವ ಎಲ್ ನಿನೋ ಈ ವರ್ಷ ಜೂನ್‌ನಲ್ಲಿ ಸಂಭವಿಸುವ ನಿರೀಕ್ಷೆಯಿರುವುದರಿಂದ, ಇದು ನೈರುತ್ಯ ಮುಂಗಾರಿನ ಮೇಲೆ ಪರಿಣಾಮ ಬೀರಲಿದೆ ಎಂದೂ ಹೇಳಲಾಗಿದೆ.

Tags: DynamicDynamic LeaderHeavy RainHeavy Rain in BangaloreKannada NewsKannada News OnlineKannada News PortalKaravali RainLeaderMansoonNewsNews PortalSouthwest MonsoonWeather ReportWeathermanWest Coast Weathermanಮಳೆಮುಂಗಾರುಮುಂಗಾರು ಮಳೆ
Previous Post

ಉತ್ತರ ಕೊರಿಯಾದಲ್ಲಿ 75 ಸಾವಿರ ಕ್ರೈಸ್ತರು ಜೈಲಿನಲ್ಲಿ: 2 ತಿಂಗಳ ಮಗುವಿಗೆ ಜೀವಿಗೆ ಜೀವಾವಧಿ ಶಿಕ್ಷೆ!

Next Post

ಬಿಜೆಪಿ ರಹಸ್ಯ ಸಮಾಲೋಚನಾ ಸಭೆ: ಆರ್‌ಎಸ್‌ಎಸ್‌ ಪ್ರಮುಖರು ಬಾಗಿ?

Next Post

ಬಿಜೆಪಿ ರಹಸ್ಯ ಸಮಾಲೋಚನಾ ಸಭೆ: ಆರ್‌ಎಸ್‌ಎಸ್‌ ಪ್ರಮುಖರು ಬಾಗಿ?

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS