• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ವಯನಾಡು ಕ್ಷೇತ್ರದಲ್ಲಿ ಉಪ ಚುನಾವಣೆ ಸಿದ್ಧತೆಗಳು ಆರಂಭಗೊಂಡಿವೆ: ಕಾಂಗ್ರೆಸ್ ಅಭ್ಯರ್ಥಿ ಯಾರು?

by Dynamic Leader
08/06/2023
in ರಾಜಕೀಯ
0
0
SHARES
1
VIEWS
Share on FacebookShare on Twitter

ಕಾಂಗ್ರೆಸ್ ಪಕ್ಷದ ಮಾಜಿ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರದ ಸಂಸದರಾಗಿದ್ದರು. ಚುನಾವಣೆ ವೇಳೆ ಪ್ರಧಾನಿ ಮೋದಿ ಅವರನ್ನು ಟೀಕಿಸಿದ್ದಕ್ಕೆ ಗುಜರಾತ್ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತು. ತರುವಾಯ, ಚುನಾವಣಾ ನೀತಿ ನಿಯಮಗಳ ಅಡಿಯಲ್ಲಿ, ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹ ಗೊಳಿಸಲಾಯಿತು. ಮತ್ತು ರಾಹುಲ್ ಗಾಂಧಿ ಸ್ಪರ್ಧಿಸಿದ್ದ ವಯನಾಡು ಕ್ಷೇತ್ರವು ಖಾಲಿಯಾಗಿದೆ ಎಂದೂ ಘೋಷಿಸಲಾಯಿತು.

ಮುಂದಿನ ವರ್ಷ ಮೇ ತಿಂಗಳಲ್ಲಿ ಸಂಸತ್ತಿಗೆ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ತೆರವಾಗಿರುವ ವಯನಾಡು ಕ್ಷೇತ್ರಕ್ಕೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಿದ್ಧತೆ ನಡೆಸುತ್ತಿದೆ. ಅದರಂತೆ ವಯನಾಡು ಕ್ಷೇತ್ರಕ್ಕೆ ಬೇಕಾದ ವಿದ್ಯುನ್ಮಾನ ಮತಯಂತ್ರಗಳನ್ನು ಕೋಳಿಕ್ಕೋಡ್, ವಯನಾಡ್ ಮತ್ತು ಮಲಪ್ಪುರಂ ಕಲೆಕ್ಟರ್ ಕಚೇರಿಗಳಲ್ಲಿ ಇರಿಸಲಾಗಿದೆ. ಕೋಳಿಕ್ಕೋಡ್ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇರಿಸಲಾಗಿದ್ದ ವಿದ್ಯುನ್ಮಾನ ಮತಯಂತ್ರಗಳನ್ನು ನಿನ್ನೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ ಮಾದರಿ ಮತದಾನವನ್ನೂ ನಡೆಸಲಾಯಿತು. ಪಕ್ಷದ ಎಲ್ಲ ಮುಖಂಡರು ಪಾಲ್ಗೊಂಡಿದ್ದರು.

ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದು, ಅಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಯಾರು ಸ್ಪರ್ಧಿಸುತ್ತಾರೆ ಎಂಬ ನಿರೀಕ್ಷೆ ಮೂಡಿದೆ. ರಾಹುಲ್ ಗಾಂಧಿ ಇಲ್ಲಿ ಸ್ಪರ್ಧಿಸಿದಾಗ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅವರ ಪರ ಪ್ರಚಾರ ಮಾಡಿದ್ದರು. ಅವರನ್ನು ಸಂಸದ ಸ್ಥಾನದಿಂದ ಅನರ್ಹ ಗೊಳಿಸಿದ ನಂತರ ನಡೆದ ಕಾಂಗ್ರೆಸ್ ಸಭೆಯಲ್ಲೂ ಭಾಗವಹಿಸಿದ್ದರು. ಅವರು ನಿಯಮಿತವಾಗಿ ವಯನಾಡು ಕ್ಷೇತ್ರದ ಜನರನ್ನು ಭೇಟಿಯಾಗುತ್ತಾ ಪಕ್ಷದ ಪರವಾಗಿ ಪ್ರಚಾರವನ್ನೂ ಮಾಡಿದರು. ಇದರಿಂದಾಗಿ ಈ ಬಾರಿಯ ಉಪಚುನಾವಣೆಯಲ್ಲಿ ಅವರು ವಯನಾಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾಗಿ ಸ್ಪರ್ಧಿಸಬಹುದು ಎನ್ನಲಾಗಿದೆ. ಇದನ್ನು ಕಾಂಗ್ರೆಸ್ ಕಾರ್ಯಕರ್ತರು ಕೂಡ ಕಾತರದಿಂದ ಕಾಯುತ್ತಿದ್ದಾರೆ.

Tags: CongressDynamicDynamic LeaderElection CommissionKannada NewsKannada News OnlineKannada News PortalLeaderNewsNews PortalPolitical NewsPriyanka GandhiRahul GandhiSonia GandhiWayanadWayanad By ElectionWayanad Bypollಕಾಂಗ್ರೆಸ್ಚುನಾವಣೆ ಅಯೋಗಪ್ರಿಯಾಂಕ ಗಾಂಧಿರಾಹುಲ್ ಗಾಂಧಿವಯನಾಡುವಯನಾಡು ಉಪ ಚುನಾವಣೆಸೋನಿಯಾ ಗಾಂಧಿ
Previous Post

ವೈದ್ಯ ಕೋರ್ಸಿನಲ್ಲಿ ಸ್ವರ್ಣ ಪದಕಗಳನ್ನು ಗಳಿಸಿದ ಚನ್ನಪಟ್ಟಣದ ಡಾ.ಅನುಶ್ರೀ: ಹಾರೈಸಿದ ಹೆಚ್.ಡಿ.ಕುಮಾರಸ್ವಾಮಿ

Next Post

ಇಟಲಿ ಸಂಸತ್ತಿನಲ್ಲಿ ಮಗುವಿಗೆ ಹಾಲುಣಿಸಿದ ಮಹಿಳಾ ಸಂಸದೆ: ಶ್ಲಾಘಿಸಿದ ಸದನದ ಸದಸ್ಯರು!

Next Post

ಇಟಲಿ ಸಂಸತ್ತಿನಲ್ಲಿ ಮಗುವಿಗೆ ಹಾಲುಣಿಸಿದ ಮಹಿಳಾ ಸಂಸದೆ: ಶ್ಲಾಘಿಸಿದ ಸದನದ ಸದಸ್ಯರು!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS