• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಮಣಿಪುರದಲ್ಲಿ ಶಾಂತಿ ಶವಪೆಟ್ಟಿಗೆ ರ್‍ಯಾಲಿ ನಡೆಸಿದ ಬುಡಕಟ್ಟು ವಿದ್ಯಾರ್ಥಿಗಳ ಗುಂಪು!

by Dynamic Leader
25/06/2023
in ದೇಶ
0
0
SHARES
0
VIEWS
Share on FacebookShare on Twitter

ಇಂಫಾಲ: ಮಣಿಪುರ ಗಲಭೆಗಳನ್ನು ಕೊನೆಗಾಣಿಸುವಂತೆ ಒತ್ತಾಯಿಸಿ, ಸುರಸಂದಪುರ ಜಿಲ್ಲೆಯ ಲಮ್ಕಾ ಪ್ರದೇಶದಲ್ಲಿ ಬುಡಕಟ್ಟು ವಿದ್ಯಾರ್ಥಿಗಳ ಗುಂಪು, ಕಪ್ಪು ಬಟ್ಟೆ ಧರಿಸಿ ಶಾಂತಿ ಶವಪೆಟ್ಟಿಗೆ ರ್‍ಯಾಲಿ ನಡೆಸಿದರು. ಅಲ್ಲದೆ, ಹಿಂಸಾಚಾರದಲ್ಲಿ ಸಾವನ್ನಪ್ಪಿದ ಆದಿವಾಸಿಗಳ ಶವಗಳನ್ನು ಸರಿಯಾಗಿ ಹೂಳಬೇಕು ಎಂದು ಬುಡಕಟ್ಟು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಈಶಾನ್ಯ ರಾಜ್ಯ ಮಣಿಪುರದಲ್ಲಿ ಮುಖ್ಯಮಂತ್ರಿ ಬೈರೋನ್ ಸಿಂಗ್ ನೇತೃತ್ವದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಮೇ 3ರಿಂದ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಹಿಂಸಾಚಾರ ನಡೆಯುತ್ತಿದೆ. ಈ ಗಲಭೆಯಲ್ಲಿ ನೂರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 3 ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಲ್ಲದೆ, ಲಕ್ಷಾಂತರ ಜನರು ತಮ್ಮ ಮನೆಗಳನ್ನು ತೊರೆದು, ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ.

ಮಣಿಪುರದ ಹಲವೆಡೆ ದಾಳಿಗೆ ಸಂಬಂಧಿಸಿದಂತೆ, ನಿನ್ನೆ ಪೊಲೀಸರು 12 ಮಂದಿಯನ್ನು ಬಂಧಿಸಿದ್ದರು. ಇವರಿಂದ ಶಸ್ತ್ರಾಸ್ತ್ರಗಳನ್ನೂ ವಶಪಡಿಸಿಕೊಳ್ಳಲಾಗಿತ್ತು. ಈ ಹಿನ್ನಲೆಯಲ್ಲಿ ಮಹಿಳೆಯರ ನೇತೃತ್ವದಲ್ಲಿ 1200 ರಿಂದ 1500 ಜನರು, ಸೈನ್ಯವನ್ನು ಸುತ್ತುವರೆದು ಬಂದಿಸಿದರು. ನಂತರ ಬಂಧಿತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ನಿನ್ನೆ ಸೇನೆ ಮತ್ತು ಪ್ರತಿಭಟನಾಕಾರರ ನಡುವೆ ನಡೆದ ಮಾತುಕತೆ ವಿಫಲವಾಗಿತ್ತು. 12 ಜನರನ್ನು ಬಿಡುಗಡೆ ಮಾಡದೆ ಕದಲುವುದಿಲ್ಲ ಎಂದು ನಾಗರಿಕರು ರಾತ್ರಿಯಿಡೀ ಸೈನಿಕರನ್ನು ಸುತ್ತುವರೆದರು ಕುಳಿತಿದ್ದರು. ಬಳಿಕ ಇಂದು (ಜೂನ್ 25) ಎಲ್ಲಾ 12 ಮಂದಿಯನ್ನು ಸೇನೆ ಬಿಡುಗಡೆ ಮಾಡಿದೆ.

ಮಣಿಪುರ ಗಲಭೆಗಳನ್ನು ಕೊನೆಗಾಣಿಸುವಂತೆ ಒತ್ತಾಯಿಸಿ, ಸುರಸಂದಪುರ ಜಿಲ್ಲೆಯ ಲಮ್ಕಾ ಪ್ರದೇಶದಲ್ಲಿ ಬುಡಕಟ್ಟು ವಿದ್ಯಾರ್ಥಿಗಳ ಗುಂಪು, ಕಪ್ಪು ಬಟ್ಟೆ ಧರಿಸಿ ಶಾಂತಿ ಶವಪೆಟ್ಟಿಗೆ ರ್‍ಯಾಲಿ ನಡೆಸಿದರು. ಮತ್ತು ಹಿಂಸಾಚಾರದಲ್ಲಿ ಸಾವನ್ನಪ್ಪಿದ ಆದಿವಾಸಿಗಳ ಶವಗಳನ್ನು ಸರಿಯಾಗಿ ಹೂಳಬೇಕು ಎಂದು ಬುಡಕಟ್ಟು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

Tags: Manipur ViolencePeace coffin rally in Manipur
Previous Post

ಲಿವ್-ಇನ್ ಸಂಬಂಧದಲ್ಲಿ ಸಮಸ್ಯೆಗಳು; ಕಾನೂನು ಕಾರ್ಯವಿಧಾನಗಳನ್ನು ರೂಪಿಸುವ ಅಗತ್ಯವಿದೆ: ಅಲಹಾಬಾದ್ ಹೈಕೋರ್ಟ್

Next Post

ಬಿಜೆಪಿಯೇತರ ವಿರೋಧ ಪಕ್ಷಕ್ಕೆ ‘ದೇಶಭಕ್ತಿಯ ಪ್ರಜಾಸತ್ತಾತ್ಮಕ ಒಕ್ಕೂಟ-ಪಿಡಿಎ’ ಎಂದು ಹೆಸರಿಸಲಾಗುವುದೇ? ಶಿಮ್ಲಾ ಸಭೆಯಲ್ಲಿ ಅಂತಿಮ ನಿರ್ಧಾರ!

Next Post

ಬಿಜೆಪಿಯೇತರ ವಿರೋಧ ಪಕ್ಷಕ್ಕೆ ‘ದೇಶಭಕ್ತಿಯ ಪ್ರಜಾಸತ್ತಾತ್ಮಕ ಒಕ್ಕೂಟ-ಪಿಡಿಎ’ ಎಂದು ಹೆಸರಿಸಲಾಗುವುದೇ? ಶಿಮ್ಲಾ ಸಭೆಯಲ್ಲಿ ಅಂತಿಮ ನಿರ್ಧಾರ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS