• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಪ್ರತಿಪಕ್ಷಗಳ ನಾಯಕರ ಸಭೆ ಬೆಂಗಳೂರಿಗೆ ಸ್ಥಳಾಂತರ: ಪ್ರತಿಪಕ್ಷ ನಾಯಕರ ಸಭೆಯಿಂದ ಪ್ರಧಾನಿ ಮೋದಿ ಅಸ್ತವ್ಯಸ್ತರಾಗಿ ಕಾಣುತ್ತಿದ್ದಾರೆ!

by Dynamic Leader
29/06/2023
in ದೇಶ, ರಾಜಕೀಯ
0
0
SHARES
0
VIEWS
Share on FacebookShare on Twitter

ಮುಂಬೈ: ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯ ಬೇಕಿದ್ದ ವಿಪಕ್ಷ ನಾಯಕರ ಸಭೆಯನ್ನು, ಜುಲೈ 13 ಮತ್ತು 14 ರಂದು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ. ಶಿಮ್ಲಾದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ, ಸಭೆಯನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಆಡಳಿತಾರೂಢ ಬಿಜೆಪಿ ವಿರುದ್ಧ ಎಲ್ಲಾ ವಿರೋಧ ಪಕ್ಷಗಳನ್ನು ಒಟ್ಟುಗೂಡಿಸಿ, ಆಡಳಿತ ಪಕ್ಷದ ವಿರುದ್ಧ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಪ್ರಯತ್ನ ನಡೆಯುತ್ತಿದೆ. ಇದಕ್ಕಾಗಿ ಜೂನ್ 23 ರಂದು ಪಾಟ್ನಾದಲ್ಲಿ ಪ್ರತಿಪಕ್ಷ ನಾಯಕರ ಸಭೆ ಕರೆಯಲಾಗಿತ್ತು.

ಆ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಂ.ಕೆ.ಸ್ಟಾಲಿನ್, ನಿತೀಶ್ ಕುಮಾರ್, ಲಾಲು ಪ್ರಸಾದ್ ಯಾದವ್, ಅರವಿಂದ್ ಕೇಜ್ರಿವಾಲ್, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್ ಸೇರಿದಂತೆ 16 ವಿರೋಧ ಪಕ್ಷಗಳ ಮುಖಂಡರುಗಳು ಭಾಗವಹಿಸಿದ್ದರು. ಈ ಸಭೆಯ ಕೊನೆಯಲ್ಲಿ, ಮುಂದಿನ ಸಭೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯಲಿದೆ ಎಂದು ಘೋಷಿಸಲಾಗಿತ್ತು.

ಈ ಹಿನ್ನಲೆಯಲ್ಲಿ, ರಾಷ್ಟ್ರೀಯವಾದಿ ಕಾಂಗ್ರೆಸ್ ಅಧ್ಯಕ್ಷ ಶರದ್ ಪವಾರ್, “ಪಾಟ್ನಾದಲ್ಲಿ ನಡೆದ ಪ್ರತಿಪಕ್ಷ ನಾಯಕರ ಸಭೆಯಿಂದ ಪ್ರಧಾನಿ ಮೋದಿ ಅಸ್ತವ್ಯಸ್ತರಾಗಿ ಕಾಣುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಮುಂದಿನ ಸಭೆ ಜುಲೈ 13 ಮತ್ತು 14 ರಂದು ಕರ್ನಾಟಕದ ಬೆಂಗಳೂರಿನಲ್ಲಿ ನಡೆಯಲಿದೆ” ಎಂದು ಹೇಳಿದ್ದಾರೆ.

ಹಿಮಾಚಲ ಪ್ರದೇಶ ಶಿಮ್ಲಾದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ, ಸಭೆಯನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಲಾಗುತ್ತಿದೆ.

Tags: BangaloreBengaluruOpposition Party LeadersPatna MeetingSharad Pawarಪ್ರತಿಪಕ್ಷಗಳ ನಾಯಕರ ಸಭೆಪ್ರತಿಪಕ್ಷಗಳ ನಾಯಕರುಬೆಂಗಳೂರುಶರದ್ ಪವಾರ್
Previous Post

ಅಕ್ಕಿಯ ವಿಚಾರದಲ್ಲಿ ಸರ್ಕಾರದ ನಡೆ ಶ್ಲಾಘನೀಯ: ಬಿಜೆಪಿಗೆ ಮುಖಭಂಗ!

Next Post

ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡದಿರಲು ಚೀನಾವೇ ಕಾರಣ! ಸುಬ್ರಮಣಿಯನ್ ಸ್ವಾಮಿ

Next Post

ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡದಿರಲು ಚೀನಾವೇ ಕಾರಣ! ಸುಬ್ರಮಣಿಯನ್ ಸ್ವಾಮಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS