• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಟೊಮೆಟೊ ಬೆಲೆ ಹೆಚ್ಚಿದೆಯೇ ಚಿಂತೆಬಿಡಿ; 10 ರೂಪಾಯಿ ಟೊಮೆಟೊ ಪೇಸ್ಟ್ ಬಂದಿದೆ!

by Dynamic Leader
17/12/2023
in ದೇಶ
0
0
SHARES
0
VIEWS
Share on FacebookShare on Twitter

ದಿನನಿತ್ಯ ಬಳಸುವ ಟೊಮೆಟೊ ಬೆಲೆ ಏರಿಕೆಯಾಗುತ್ತಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಇಂತಹ ವಾತಾವರಣದಲ್ಲಿ ಟೊಮೆಟೊ ಪೇಸ್ಟ್ ಮಾರುಕಟ್ಟೆಗೆ ಬಂದಿದೆ.

ಇತ್ತೀಚಿನ ದಿನಗಳಲ್ಲಿ ನಾವು ತಂತ್ರಜ್ಞಾನದಲ್ಲಿ ಸಾಕಷ್ಟು ಪ್ರಗತಿಯನ್ನು ಕಾಣುತ್ತಿದ್ದೇವೆ. ಸತ್ಯವೇನೆಂದರೆ, ಆ ಪ್ರಗತಿಯು ನಮ್ಮ ಅಡುಗೆ ಮನೆಗಳನ್ನೂ ಬಿಟ್ಟಿಲ್ಲ. ಅಂತಹ ಒಂದು ಮಹತ್ವದ ಬದಲಾವಣೆಯ ನೋಟ ಇಲ್ಲಿದೆ!

ನಾವು ಪ್ರತಿನಿತ್ಯ ಎದ್ದಾಗ ಬಳಸುವ ಟೂತ್ ಬ್ರಶ್‌ನಿಂದ ಆರಂಭಿಸಿ, ಮೊಬೈಲ್ ಫೋನ್, ಹ್ಯಾಂಡ್ ಬ್ಯಾಗ್ ಹೀಗೆ ಪ್ರತಿ ದಿನ ಬಳಸುವ ಎಲ್ಲ ವಸ್ತುಗಳಲ್ಲೂ ಹೊಸ ತಂತ್ರಜ್ಞಾನ ಬಂದಿದೆ. ಈ ನಾವೀನ್ಯತೆ ಕೇವಲ ಪದಾರ್ಥಗಳಲ್ಲಿ ಮಾತ್ರವಲ್ಲದೆ ಅಡುಗೆಯಲ್ಲೂ ಹರಿದಾಡುತ್ತಿವೆ. ಉದಾಹರಣೆಗೆ ದಿನನಿತ್ಯ ಶುಂಠಿ, ಬೆಳ್ಳುಳ್ಳಿ, ಈರುಳ್ಳಿ, ತೆಂಗಿನಕಾಯಿ, ಜೀರಿಗೆ ಮತ್ತು ಮೆಣಸು ಇತ್ಯಾದಿಗಳನ್ನು ರುಬ್ಬಿ ಆಹಾರಕ್ಕೆ ಸೇರಿಸುವುದು ವಾಡಿಕೆಯಾಗಿತ್ತು.

ಆದರೆ ಕಾಲ ಕಳೆದಂತೆ ಎಲ್ಲವೂ 10 ರೂಪಾಯಿ ಪ್ಯಾಕಟ್‌ನಲ್ಲಿ ಅಡಗಿಕೊಂಡಿತು. ನಾವು ಮಾತ್ರ ಹೊರತಾಗಿಲ್ಲ ಎಂದು ಈಗ ಟೊಮೆಟೊ ಪೇಸ್ಟ್ ಮಾರುಕಟ್ಟೆಗೆ ಬಂದಿವೆ. ಇದು ಬೇರೇನೂ ಇಲ್ಲ, ಟೊಮೆಟೊಗಳನ್ನು ರುಬ್ಬಿ ಪ್ಯಾಕೆಟ್‌ಗಳಲ್ಲಿ ಪ್ಯಾಕ್ ಮಾಡಿ ಮಾರಾಟ ಮಾಡುವುದೇ ಟೊಮೆಟೊ ಪೇಸ್ಟ್.

ಕಳೆದ ವರ್ಷಕ್ಕೆ ಹೋಲಿಸಿದರೆ ಜೀರಿಗೆ ಮತ್ತು ಮೆಣಸಿನ ಬೆಲೆ ದುಪ್ಪಟ್ಟಾಗಿರುವುದರಿಂದ ಕನಿಷ್ಟ ಬೆಲೆಯಲ್ಲಿ ಸಿಗುವ ಪುಡಿ ಮಾಡಿದ ಜೀರಿಗೆ ಮತ್ತು ಮೆಣಸನ್ನು ಖರೀದಿಸಿ ಜನ ಅಡುಗೆಗೆ ಬಳಸುತ್ತಿದ್ದಾರೆ. ಅದೇ ರೀತಿ ಆ್ಯಪಲ್‌ಗೆ ಸವಾಲೆಸೆಯುವಂತೆ ಪ್ರತಿದಿನ ಕೆಜಿ 100-160 ರೂಪಾಯಿಯವರೆಗೆ ಟೊಮೆಟೊ ಬೆಲೆ ಮಾರಾಟವಾಗುತ್ತಿದ್ದು, ಇದೀಗ ಟೊಮೆಟೊ ಪೇಸ್ಟ್ ಮಾರಾಟ ಬಿಸಿ ಶುರುವಾಗಿದೆ.

5 ರಿಂದ 6 ಟೊಮೆಟೊಗಳನ್ನು ಬಳಸುವ ಜಾಗದಲ್ಲಿ 10 ರೂಪಾಯಿಯ ಟೊಮೆಟೊ ಪೇಸ್ಟ್ ಪ್ಯಾಕೆಟ್ ಖರೀದಿಸಿ ಸುರಿದರೆ ಅಡುಗೆ ಸಿದ್ಧ. ಈರುಳ್ಳಿ ಬೆಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದೆ ಈರುಳ್ಳಿಯನ್ನೂ ಪುಡಿ ಮಾಡಿ ಪ್ಯಾಕೆಟ್‌ಗಳಲ್ಲಿ ಮಾರಾಟ ಮಾಡಿದರೂ ಆಶ್ಚರ್ಯವಿಲ್ಲ.

Tags: KR MarketTomatoTomato PasteTomato Rate HikeVegetablesಕೆ.ಆರ್.ಮಾರುಕಟ್ಟೆಟೊಮೆಟೊಟೊಮೆಟೊ ಪೇಸ್ಟ್ಟೊಮೆಟೊ ಬೆಲೆ ಹೆಚ್ಚಳತರಕಾರಿ
Previous Post

ರಾಘವ್ ಲಾರೆನ್ಸ್-ಕಂಗನಾ ಜೋಡಿಯ ‘ಚಂದ್ರಮುಖಿ-2’ ಎಂಟ್ರಿಗೆ ಮುಹೂರ್ತ ಫಿಕ್ಸ್!

Next Post

ತೆಲಂಗಾಣ ಸರ್ಕಾರದ “ಕಲ್ಯಾಣ ಲಕ್ಷ್ಮಿ ಯೋಜನೆ” ವರದಕ್ಷಿಣೆ ಕ್ರೌರ್ಯವಾಗಿ ಬದಲಾಗುತ್ತಿದೆಯೇ?

Next Post

ತೆಲಂಗಾಣ ಸರ್ಕಾರದ "ಕಲ್ಯಾಣ ಲಕ್ಷ್ಮಿ ಯೋಜನೆ" ವರದಕ್ಷಿಣೆ ಕ್ರೌರ್ಯವಾಗಿ ಬದಲಾಗುತ್ತಿದೆಯೇ?

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS