• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಮೇಕೆದಾಟು ಅಣೆಕಟ್ಟುಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ತೀವ್ರ ವಿರೋಧ!

by Dynamic Leader
06/07/2023
in ದೇಶ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್

ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟಬಾರದು ಎಂಬುದೇ ತಮಿಳುನಾಡು ಭಾರತೀಯ ಜನತಾ ಪಕ್ಷದ ನಿಲುವು ಎಂದು ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಇಂದು ಪುನರುಚ್ಚರಿಸಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಇದೇ ಅಣ್ಣಾಮಲೈ “ತಮಿಳುನಾಡು ಮುಖ್ಯಮಂತ್ರಿ ಏನಾದರೂ ಕರ್ನಾಟಕಕ್ಕೆ ಹೋಗಿ, ಕಾಂಗ್ರೆಸ್ ಕರೆದಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸಿದರೆ, ತಮಿಳುನಾಡಿನಲ್ಲಿ ಸ್ಟಾಲಿನ್ ಅವರಿಗೆ ಪ್ರವೇಶ ನೀಡುವುದಿಲ್ಲ” ಎಂದು ಭಹಿರಂಗ ಹೇಳಿಕೆ ನೀಡಿದ್ದರು.

ಕರ್ನಾಟಕ ಸರ್ಕಾರವು ತಮಿಳುನಾಡಿಗೆ ನೀಡಬೇಕಿದ್ದ ಜೂನ್ ತಿಂಗಳ ನೀರನ್ನು ಕೊಡಲು ಸಾಧ್ಯವಿಲ್ಲ ಎಂದು ಹೇಳಿರುವುದಕ್ಕೆ ಅಣ್ಣಾಮಲೈ ಪ್ರತಿಕ್ರಿಯೆ ಇದಾಗಿತ್ತು. ಈಗ ಮುಂದುವರೆದು “ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟಬಾರದು ಎಂಬುದೇ ತಮಿಳುನಾಡು ಭಾರತೀಯ ಜನತಾ ಪಕ್ಷದ ನಿಲುವು ಎಂದು ಪುನರುಚ್ಚರಿಸಿದ್ದಾರೆ.

மேகேதாட்டுவில் அணை கட்டக் கூடாது என்பதே தமிழக பாரதிய ஜனதா கட்சியின் நிலைப்பாடு..

– மாநில தலைவர்
திரு.@annamalai_k #Annamalai pic.twitter.com/W4vEfWDOws

— BJP Tamilnadu (@BJP4TamilNadu) July 6, 2023

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಈತನನ್ನು ಕರ್ನಾಟಕ ಚುನಾವಣೆ ಸಹ ಉಸ್ತುವಾರಿಯಾಗಿ ಬಿಜೆಪಿ ಪಕ್ಷ ನೇಮಕ ಮಾಡಿತ್ತು. ಅದೂ ಅಲ್ಲದೇ ಈ ಆಸಾಮಿ ಬೆಂಗಳೂರಿನಲ್ಲಿ ಪೊಲೀಸ್ ಅಧಿಕಾರಿಯಾಗಿದ್ದಾಗ, ನಮ್ಮ ಕನ್ನಡಿಗರು ಇವರನ್ನು “ರಿಯಲ್ ಸಿಂಗಂ” ಎಂದೆಲ್ಲಾ ಕರೆದು ಕೊಂಡಾಡಿದ್ದರು. ಆದರೆ ಇವರು ಮೇಕೆದಾಟುವಿನಲ್ಲಿ ಅಣೆಕಟ್ಟುವುದಕ್ಕೆ ತೀವ್ರ ರೀತಿಯ ವಿರೋಧವನ್ನು ವ್ಯಕ್ತಪಡಿಸಿ ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ.

ನೀರು ಕೊಡದ ಕರ್ನಾಟಕಕ್ಕೆ ಹೋದರೆ, ತಮಿಳುನಾಡಿಗೆ ವಾಪಸ್ಸ್ ಬರಲು ಅವಕಾಶ ನೀಡುವುದಿಲ್ಲ ಮತ್ತು ಗೋ ಬ್ಯಾಕ್ ಸ್ಟಾಲಿನ್ ಎಂದು ಬ್ಯಾನರ್ಗಳೊಂದಿಗೆ ಕಪ್ಪು ಬಲೂನ್ ಹಾರಿಸಲಾಗುವುದು ಎಂದು ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಧಮ್ಕಿ ಹಾಕಿದ ಅಣ್ಣಾಮಲೈ, ಈಗ ಮೇಕೆದಾಟು ಅಣೆಕಟ್ಟಿಗೆ ತೀವ್ರ ರೀತಿಯ ವಿರೋಧವನ್ನು ವ್ಯಕ್ತಪಡಿಸಿ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.

முதல்வர் ஸ்டாலின்
பெங்களூருவில் நடைபெற உள்ள எதிர்க்கட்சிகள் கூட்டத்துக்கு சென்றால்,அவருக்கு எதிராக `கோ பேக் ஸ்டாலின்’ என்ற பதாகைகளுடன், கருப்பு பலூனும் பறக்க விடுவோம்..

– மாநில தலைவர்
திரு.@annamalai_k#Annamalai pic.twitter.com/XzJ1TPw7CX

— BJP Tamilnadu (@BJP4TamilNadu) July 4, 2023

ಇದರ ಬಗ್ಗೆ ಕೆಲವು ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳ ಬಳಿ ಮಾತನಾಡಿದಾಗ, “ಮೇಕೆದಾಟು ಅಣೆಕಟ್ಟು ವಿರೋಧಿ, ಕನ್ನಡ ದ್ರೋಹಿ ಅಣ್ಣಾಮಲೈ ಕರ್ನಾಟಕಕ್ಕೆ ಪ್ರವೇಶ ಮಾಡಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ. “ನಮ್ಮ ನೀರನ್ನು ಕುಡಿದು, ನಮ್ಮಲ್ಲಿ ಬೆಳದ ಆತನಿಗಿ ಎಷ್ಟು ಅಹಂಕಾರ ಇರಬಹುದು” ಎಂದು ಹೇಳಿಕೊಂಡಿದ್ದಾರೆ.

Tags: cauveryK.AnnamalaiKarnataka BJPMekedatuTamilnadu BJPಕರ್ನಾಟಕ ಬಿಜೆಪಿಕಾವೇರಿಕೆ.ಅಣ್ಣಾಮಲೈತಮಿಳುನಾಡು ಬಿಜೆಪಿಮೇಕೆದಾಟು
Previous Post

ದೇಶದ್ರೋಹಿ ಅಜಿತ್ ಪವಾರ್; ಚಾಣಕ್ಯ ಪಡ್ನವೀಸ್: ಬಾಹುಬಲಿ ಶೈಲಿಯ ಪೋಸ್ಟರ್ ಯುದ್ಧ!

Next Post

ಸಚಿವ ದಿನೇಶ್ ಗುಂಡೂರಾವ್ ಜೊತೆ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಅಳಗಿರಿ ರಹಸ್ಯ ಸಭೆ!

Next Post
ಸಾಂದರ್ಭಿಕ ಚಿತ್ರ

ಸಚಿವ ದಿನೇಶ್ ಗುಂಡೂರಾವ್ ಜೊತೆ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಅಳಗಿರಿ ರಹಸ್ಯ ಸಭೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS