• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಮೋದಿ ಎಂಬ ಆರ್ಯ ಮಾದರಿಯನ್ನು ಸೋಲಿಸಲು ಪೆರಿಯಾರ್ ಅವರ ದ್ರಾವಿಡ ಮಾದರಿ ಬೇಕು!

by Dynamic Leader
27/07/2023
in ದೇಶ
0
0
SHARES
0
VIEWS
Share on FacebookShare on Twitter

ಮೋದಿಯ ಧಾರ್ಮಿಕ ಆರ್ಯ ಮಾದರಿಯನ್ನು ಸೋಲಿಸಲು ನಾಯಕರು ಮತ್ತು ಕಾರ್ಯಕರ್ತರ ಪಡೆ ಸಾಲುವುದಿಲ್ಲ; ಮೋದಿ ಮಾದರಿಯನ್ನು ಸೋಲಿಸಲು ಪೆರಿಯಾರ್ ಅವರ ದ್ರಾವಿಡ ಮಾದರಿಯೇ ಸರಿಯಾದ ಅಸ್ತ್ರ. ಎಂದು ಡಿಎಂಕೆ ಸಂಸದ ಎ.ರಾಜ ಹೇಳಿದ್ದಾರೆ.

ನೆನ್ನೆ ತಿರುಚ್ಚಿಯಲ್ಲಿ ಡಿಎಂಕೆ ತರಬೇತಿ ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ರಾಜ, “ಇಂದು ಜಗತ್ತು ಭಾರತವನ್ನು ನೋಡಿ ಉಗುಳುತ್ತಿದೆ. ನಮ್ಮ ಊರಿನಲ್ಲಿ ಹಲವು ಜಾತಿ ಭೇದಗಳಿವೆ. ಬಡವ-ಶ್ರೀಮಂತ ಎಂಬ ಭೇದವಿದೆ. ಆದರೆ ಅದು ಯಾವುದೇ ಜಾತಿಯ ಮಹಿಳೆಯಾಗಿರಲಿ. ಆ ಮಹಿಳೆಯನ್ನು ಯಾರಾದರೂ ವಿವಸ್ತ್ರಗೊಳಿಸಲು ಸಾಧ್ಯವೇ? ನಾವು ಬಿಟ್ಟುಬಿಡುತ್ತೇವಾ? ಜಾತಿ ಭೇದ ನೋಡುವವರೂ ಕೂಡ, ಬೇರೆ ಜಾತಿಯ ಮಹಿಳೆಗೆ ಅನ್ಯಾಯವಾಗುತ್ತಿದ್ದರೆ ಪ್ರಶ್ನೆ ಮಾಡುತ್ತಾರೆ. ಈ ಮಣ್ಣಿನಲ್ಲಿ ಮಹಿಳೆಗೆ ಪ್ರತ್ಯೇಕ ಗೌರವವಿದೆ. ಆದರೆ ಇದು ಮೋದಿಯ ಬಳಿ ಕಾಣತ್ತಿಲ್ಲ.

ಒಂದು ಕಡೆ ಭ್ರಷ್ಟಾಚಾರ; ಒಂದು ಕಡೆ ಸರ್ವಾಧಿಕಾರ; ಇನ್ನೊಂದು ಕಡೆ ಧಾರ್ಮಿಕತೆ. ಮತೀಯತೆ ಮತ್ತು ಭ್ರಷ್ಟಾಚಾರ ಸೇರಿಕೊಂಡು ಡಿಎಂಕೆ ಪಕ್ಷವನ್ನು ನೋಡಿ, ಇದೊಂದು ಭ್ರಷ್ಟ ಪಕ್ಷ ಮತ್ತು ಕುಟುಂಬ ಆಡಳಿತ ಎಂದು ಹೇಳುತ್ತಿದೆ. ಹೌದು, ಇದು ಕುಟುಂಬ ಆಡಳಿತವೇ? ಗೋಪಾಲಪುರಂನ ಮನೆಯನ್ನು ಅಡಮಾನವಿಟ್ಟು, ಮಿಸಾದಲ್ಲಿ ಬಂಧಿತರಾಗಿ ಒಂದು ವರ್ಷಗಳಿಗೂ ಮೇಲಾಗಿ ಜೈಲಿನಲ್ಲಿದ್ದ ಕಾರ್ಯಕರ್ತರ ಕುಟುಂಬಕ್ಕೆ ಹಣ ಕಳುಹಿಸಿದ ಕುಟುಂಬದ ಯಜಮಾನನೇ ನಮ್ಮ ಕರುಣಾನಿಧಿ. ಈ ರೀತಿ ನೋಡುವುದಾದರೆ ಇದು ಕುಟುಂಬ ಆಡಳಿತವೇ? ನಮ್ಮ ಕುಟುಂಬವನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ (ಬಿಜೆಪಿ) ಇಲ್ಲ.

ಮೋದಿ ವಿರುದ್ಧ ಉತ್ತರದ ರಾಜ್ಯಗಳಲ್ಲಿ ದೊಡ್ಡ ಪಡೆಯೇ ಸೇರುತ್ತಿದೆ. ಆದರೆ ಮೋದಿ ಎಂಬ ಮತೀಯವಾದವನ್ನು ಸೋಲಿಸಲು ಈ ಪಡೆ ಸಾಲುವುದಿಲ್ಲ. ತತ್ವದ ಅಗತ್ಯವಿದೆ. ಪೆರಿಯಾರ್ ರವರ ದ್ರಾವಿಡ ತತ್ವವು ಮೋದಿಯನ್ನು ಬೀಳಿಸಬಲ್ಲ ಸರಿಯಾದ ಆಯುಧವಾಗಿದೆ. ಮೋದಿಯವರ ಆರ್ಯ ಮಾದರಿಯನ್ನು ಪೆರಿಯಾರ್ ಅವರ ದ್ರಾವಿಡ ಮಾದರಿಯಿಂದ ಮಾತ್ರ ಸೋಲಿಸಲು ಸಾಧ್ಯ” ಎಂದರು.

Tags: A.RajaArya ModelDMkDravida ModelModi ModelPeriyarPeriyar ModelTrichyಆರ್ಯ ಮಾದರಿಎ.ರಾಜಡಿಎಂಕೆತಿರುಚ್ಚಿದ್ರಾವಿಡ ಮಾದರಿಪೆರಿಯಾರ್ಪೆರಿಯಾರ್ ಮಾದರಿಮೋದಿ ಮಾದರಿ
Previous Post

ರಾಜ್ಯದ ಜನತೆಗೆ ಸುಭಿಕ್ಷತೆ, ಆರೋಗ್ಯ ದಯಪಾಲಿಸಲೆಂದು ತಿರುಪತಿ ತಿಮ್ಮಪ್ಪನಲ್ಲಿ ಪ್ರಾರ್ಥನೆ!

Next Post

2014ರಲ್ಲಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿಯನ್ನು 2024ರಲ್ಲಿ ಕಿತ್ತೊಗೆಯಲಾಗುವುದು! ಅಖಿಲೇಶ್ ಯಾದವ್

Next Post

2014ರಲ್ಲಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿಯನ್ನು 2024ರಲ್ಲಿ ಕಿತ್ತೊಗೆಯಲಾಗುವುದು! ಅಖಿಲೇಶ್ ಯಾದವ್

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS