• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಹಿಂದೂಗಳೇ ಆಚರಿಸುವ ಮೊಹರಂ ಹಬ್ಬ; 300 ವರ್ಷಗಳಿಂದ ನಡೆದು ಬರುವ ಅದ್ಭುತ!

by Dynamic Leader
29/07/2023
in ರಾಜ್ಯ
0
0
SHARES
0
VIEWS
Share on FacebookShare on Twitter

ತಂಜಾವೂರು: ಕಾಸವಳನಾಡಿನ ಪುದೂರು ಗ್ರಾಮ ತಮೀಳುನಾಡು ತಂಜಾವೂರಿಗೆ ಸಮೀಪದಲ್ಲಿದೆ. ಈ ಗ್ರಾಮದಲ್ಲಿ 300ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಇಲ್ಲಿ ಹೆಚ್ಚಿನವರು ಹಿಂದೂಗಳಾಗಿದ್ದಾರೆ. ಆದರೆ, ಅವರು ಪ್ರತಿ ವರ್ಷ ಮುಸ್ಲಿಮರ ಹಬ್ಬವಾದ ಮೊಹರಂ ಹಬ್ಬವನ್ನು ವಿಮರ್ಶಾತ್ಮಕವಾಗಿ ಆಚರಿಸುವುದನ್ನು ರೂಡಿಸಿಕೊಂಡಿದ್ದಾರೆ.

ಈ ಗ್ರಾಮದಲ್ಲಿ ಜಾತಿ, ಧರ್ಮ ಭೇದವಿಲ್ಲದೆ ಎಲ್ಲರೂ ಸೌಹಾರ್ದತೆಯಿಂದ ಬಾಳುತ್ತಿದ್ದಾರೆ. ಇದಕ್ಕಾಗಿ ಪ್ರತಿ ವರ್ಷ ಹಿಂದೂಗಳು ಮೊಹರಂ ಹಬ್ಬವನ್ನು ತಮ್ಮ ಮನೆಯ ಹಬ್ಬವನ್ನಾಗಿ ಆಚರಿಸಿ, ಸಾಮಾಜಿಕ ಸಾಮರಸ್ಯವನ್ನು ಕಾಪಾಡಿಕೊಂಡು ಬರುತ್ತಿದ್ದಾರೆ.

ಇಂದು ಮುಸ್ಲಿಂ ಬಾಂಧವರ ಮೊಹರಂ ಹಬ್ಬ. ಇದನ್ನು ದೇಶದಾದ್ಯಂತ ಆಚರಿಸಲಾಗುತ್ತದೆ. ಎಂದಿನಂತೆ ಕಾಸವಳನಾಡಿನ ಹಿಂದೂ ಗ್ರಾಮಸ್ಥರು ಮೊಹರಂ ಹಬ್ಬವನ್ನು ಎಲ್ಲ ಗ್ರಾಮಗಳಿಗಿಂತಲೂ ಹೆಚ್ಚು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಮೊಹರಂ ಹಬ್ಬದ ಆಚರಣೆಗೆ 10 ದಿನಗಳ ಮೊದಲೇ ಹಿಂದೂಗಳು ತಮ್ಮ ಇಷ್ಟಾರ್ಥಗಳನ್ನು ಪೂರೈಸಲು ಉಪವಾಸ ಮತ್ತು ಭಕ್ತಿಯಿಂದ ಹಬ್ಬಕ್ಕೆ ತಯಾರಿ ನಡೆಸುತ್ತಿದ್ದರು.

ಇದರ ಪ್ರಕಾರ ಇಂದು ಮುಸ್ಲಿಮರು ಪಂಜಾ ಎಂದು ಕರೆಯಲ್ಪಡುವ ಕರಗವನ್ನು ಹಳ್ಳಿಯಲ್ಲಿರುವ ಹಿಂದೂಗಳ ಮನೆಗಳಿಗೆ ಟಮಟೆ ವಾದ್ಯಗೋಷ್ಠಿಯೊಂದಿಗೆ ಸಾಗಿಸಿದರು. ನಂತರ ಪ್ರತಿ ಮನೆಯಲ್ಲೂ ದೇವರಿಗೆ ನೀರು ಸುರಿದು ನಿಂಬೆಹಣ್ಣಿನ ಮಾಲೆ ಹಾಗೂ ರೇಷ್ಮೆ ವಸ್ತ್ರವನ್ನು ಇಟ್ಟು ತಮ್ಮ ಇಷ್ಟಾರ್ಥ ನೆರವೇರುವಂತೆ ಪ್ರಾರ್ಥಿಸಿದರು. ನಂತರ ಅದನ್ನು ಅಲ್ಲಾಹ ದೇವಸ್ಥಾನಕ್ಕೆ ತಂದು ಫಾತೀಯಾ ಪಠಿಸಿ ತಮ್ಮ ಸಂಬಂಧಿಕರು ಮತ್ತು ಸಾರ್ವಜನಿಕರಿಗೆ ಅರ್ಪಿಸಿದರು.

ಪಂಜಾ ಕರಗವು ಅಲ್ಲಿನ ಹೂವಿನ ಕುಂಡದಲ್ಲಿ ಇಳಿದ ತಕ್ಷಣ ಅಲ್ಲಾಹ ಸ್ವಾಮಿ ಹೊತ್ತವರು ಮೊದಲು ಬೆಂಕಿ ಮೆತ್ತಿದರು. ನಂತರ ಉಳಿದ ಸಾರ್ವಜನಿಕರು ಭಕ್ತಿಯಿಂದ ಬೆಂಕಿ ತುಳಿದು ಪೂಜೆ ಸಲ್ಲಿಸಿದರು. ಬಳಿಕ ಎಲ್ಲರಿಗೂ ವಿಭೂತಿ ಮತ್ತು ನಿಂಬೆ ಹಣ್ಣನ್ನು ಪ್ರಸಾದವಾಗಿ ನೀಡಲಾಯಿತು. ಇದರಿಂದಾಗಿ ಇಂದು ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿತ್ತು.

ಇದರ ಬಗ್ಗೆ ಮಾತನಾಡಿದ ಕಾಸವಳನಾಡಿನ ಪುದೂರು ಗ್ರಾಮ ಭಕ್ತಾಧಿಗಳು, ನಮ್ಮ ಪೂರ್ವಜರ ಮಾರ್ಗದರ್ಶನದಂತೆ ಹಿಂದೂಗಳೇ ಹೆಚ್ಚಿರುವ ನಮ್ಮ ಊರಿನಲ್ಲಿ ಕಳೆದ 300 ವರ್ಷಗಳಿಂದ ಮೊಹರಂ ಹಬ್ಬವನ್ನು ಸಂಪ್ರದಾಯದಂತೆ ಆಚರಿಸಿಕೊಂಡು ಬರುತ್ತಿದ್ದೇವೆ ಎಂದರು.

Tags: MuharramMuharram Festivalಮೊಹರಂಮೊಹರಂ ಹಬ್ಬ
Previous Post

ರೂ.10 ಕೋಟಿಯನ್ನು ತಮ್ಮದಾಗಿಸಿಕೊಂಡ 11 ಸ್ವಚ್ಛತಾ ಮಹಿಳಾ ಕಾರ್ಮಿಕರು!

Next Post

ಉಡುಪಿ ಪ್ರಕರಣದಲ್ಲಿ ಬಿಜೆಪಿಯವರು ಮತಿಗೆಟ್ಟ ರಾಜಕಾರಣ ಮಾಡುತ್ತಿದ್ದಾರೆ!

Next Post

ಉಡುಪಿ ಪ್ರಕರಣದಲ್ಲಿ ಬಿಜೆಪಿಯವರು ಮತಿಗೆಟ್ಟ ರಾಜಕಾರಣ ಮಾಡುತ್ತಿದ್ದಾರೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS