• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಬಿಜೆಪಿ ಅವಧಿಯಲ್ಲಿ ಜಲಜೀವನ್ ಮಿಷನ್ ಭ್ರಷ್ಟಾಚಾರದ ಮಿಷನ್ ಆಗಿತ್ತು; ಇದರ ಪರಿಣಾಮವನ್ನು ಇಂದಿಗೂ ರಾಜ್ಯದ ಜನತೆ ಎದುರಿಸುತ್ತಿದ್ದಾರೆ!

by Dynamic Leader
03/08/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ಮಳೆ ನಿಂತರೂ ಹನಿ ನಿಲ್ಲದು ಎಂಬ ಗಾದೆಯಂತೆ ಬಿಜೆಪಿಯ ನಾಲ್ಕು ವರ್ಷದ ಭ್ರಷ್ಟ ಆಡಳಿತದ ಅವ್ಯವಸ್ಥೆಯು ಫಲ ಈಗಲೂ ಜನರ ಜೀವ ಹಿಂಡುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಸರ್ಕಾರ ಬಂದು ಎರಡು ತಿಂಗಳಾಗಿದೆ; ಭ್ರಷ್ಟ ಬಿಜೆಪಿ ಮಾಡಿದ್ದ ಅವ್ಯವಸ್ಥೆಯನ್ನು ಸರಿಪಡಿಸುವ ಕೆಲಸ ಜಾರಿಯಲ್ಲಿದೆ. ಜಲಜೀವನ್ ಮಿಷನ್‌ನಲ್ಲಿ ಪ್ರತಿ ಮನೆಗೂ ನೀರು ಕೊಟ್ಟೇ ಬಿಟ್ಟಿದ್ದೇವೆ ಎಂದು ಪ್ರಚಾರ ಮಾಡಿದ್ದ ಬಿಜೆಪಿ, ಈಗ ತಮ್ಮ ಸುಳ್ಳನ್ನು ತಾವೇ ಬಯಲು ಮಾಡುತ್ತಿದ್ದಾರೆ. ಈ ಫ್ಯಾಕ್ಟ್ ಚೆಕ್ ಕೆಲಸವನ್ನು ಬಿಜೆಪಿ ಹೀಗೆಯೇ ಮುಂದುವರೆಸಲಿ!

ಜಲಜೀವನ್ ಮಿಷನ್ ಯೋಜನೆಯಲ್ಲಿ ರಾಜ್ಯ ಸರ್ಕಾರದ ಪಾಲು 55%, ಕೇಂದ್ರದ ಪಾಲು 45%, ಬಿಜೆಪಿಯ ಭ್ರಷ್ಟಾಚಾರದ ಪಾಲು 40%, ಮೋದಿಯವರಿಗೆ ಕ್ರೆಡಿಟ್ ಮಾತ್ರ 100%. ಬಿಜೆಪಿ ಅವಧಿಯಲ್ಲಿ ಜಲಜೀವನ್ ಮಿಷನ್ ಎನ್ನುವುದು “ಭ್ರಷ್ಟಾಚಾರದ ಮಿಷನ್” ಆಗಿತ್ತು, ಇದರ ಪರಿಣಾಮವನ್ನೇ ಇಂದಿಗೂ ರಾಜ್ಯದ ಜನತೆ ಎದುರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರು ಭ್ರಷ್ಟಾಚಾರದ ಆರೋಪದಲ್ಲಿ ರಾಜೀನಾಮೆ ನೀಡಿದ್ದರು; ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 40% ಕಮಿಷನ್‌ಗೆ ಗುತ್ತಿಗೆದಾರರೊಬ್ಬರು ಜೀವವನ್ನೇ ಬಿಡಬೇಕಾಯ್ತು. ನನ್ನ ಇಲಾಖೆಗೆ ಇಷ್ಟು ಘಾಡವಾಗಿ ಅಂಟಿರುವ ಕೊಳೆಯನ್ನು ಸ್ವಚ್ಛ ಮಾಡುತ್ತಿದ್ದೇನೆ.

ಬಿಜೆಪಿ ಅವಧಿಯಲ್ಲಿ ಪರ ರಾಜ್ಯಗಳತ್ತ ಮುಖ ಮಾಡಿದ್ದ ಉದ್ಯಮಗಳನ್ನು, ಹೂಡಿಕೆಗಳನ್ನು ಕರ್ನಾಟಕದತ್ತ ಕರೆತರುತ್ತಿದ್ದೇವೆ. ಉದ್ಯೋಗ ಸೃಷ್ಟಿಗೆ ಪೂರಕ ವಾತಾವರಣ ನಿರ್ಮಿಸುತ್ತಿದ್ದೇವೆ. ಅಜಾನ್, ಹಲಾಲ್, ಹಿಜಾಬ್ ಎಂಬ ಪ್ರಚೋದನೆಗೆ ಕನ್ನಡಿಗರು ಸಂಪೂರ್ಣ ತಿರಸ್ಕಾರದ ಉಡುಗೊರೆ ಕೊಟ್ಟಿದ್ದಾರೆ. ಬಿಜೆಪಿ ಮುಕ್ತ ದಕ್ಷಿಣ ಭಾರತವಾಗಿದೆ; ಆದರೂ, ಬುದ್ದಿ ಕಲಿಯದೆ ಸುಳ್ಳಿನ ಸೌಧ ಕಟ್ಟವುದನ್ನು ಮುಂದುವರೆಸಿದ ಬಿಜೆಪಿಯನ್ನು ದೇಶದ ಜನ ತಿರಸ್ಕರಿಸುವುದು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.

ಒಂದು ರಾಷ್ಟ್ರೀಯ ಪಕ್ಷವಾಗಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗದ್ದು ಬಿಜೆಪಿ ರಾಜಕೀಯ ದಿವಾಳಿತನ. ಮೇಲ್ಮನೆ, ಕೆಳಮನೆಗಳಲ್ಲಿ ವಿರೋಧ ಪಕ್ಷದ ನಾಯಕನ ಕುರ್ಚಿ ಖಾಲಿ ಇದೆ, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿ ಮೊದಲು ತಮ್ಮ ರಾಜಕೀಯ ದಾರಿದ್ರ್ಯವನ್ನು ನಿವಾರಣೆ ಮಾಡಿಕೊಳ್ಳಲಿ ಎಂದು ಕಿಡಿಕಾರಿದ್ದಾರೆ.

Tags: Jal Jeevan MissionJal Jeevan Mission KarnatakaKarnataka BJPKarnataka CongressPriyank Khargeಕರ್ನಾಟಕ ಕಾಂಗ್ರೆಸ್ಕರ್ನಾಟಕ ಬಿಜೆಪಿಜಲಜೀವನ್ ಮಿಷನ್ಜಲಜೀವನ್ ಮಿಷನ್ ಕರ್ನಾಟಕಪ್ರಿಯಾಂಕ್ ಖರ್ಗೆ
Previous Post

ಮಣಿಪುರವನ್ನು ಮರುಸ್ಥಾಪಿಸಲು ರಾಷ್ಟ್ರಪತಿಗಳ ಮಧ್ಯಸ್ಥಿಕೆ ಮುಖ್ಯವಾಗಿದೆ: ಇಂಡಿಯಾ ಮೈತ್ರಿಕೂಟ

Next Post

ಅಂಚೆ ಇಲಾಖೆಯಲ್ಲಿ 30,041 ಹುದ್ದೆಗಳು: 10ನೇ ತರಗತಿ ಅಂಕಗಳ ಆಧಾರದ ಮೇಲೆ ಹುದ್ದೆಯನ್ನು ಆಯ್ಕೆ ಮಾಡಲಾಗುತ್ತದೆ; ಕೂಡಲೇ ಅರ್ಜಿ ಸಲ್ಲಿಸಿ! ಕೊನೆಯ ದಿನಾಂಕ 23.08.2023.

Next Post

ಅಂಚೆ ಇಲಾಖೆಯಲ್ಲಿ 30,041 ಹುದ್ದೆಗಳು: 10ನೇ ತರಗತಿ ಅಂಕಗಳ ಆಧಾರದ ಮೇಲೆ ಹುದ್ದೆಯನ್ನು ಆಯ್ಕೆ ಮಾಡಲಾಗುತ್ತದೆ; ಕೂಡಲೇ ಅರ್ಜಿ ಸಲ್ಲಿಸಿ! ಕೊನೆಯ ದಿನಾಂಕ 23.08.2023.

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS