• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಚಂದ್ರಯಾನ-3 ಯೋಜನೆಗೆ “ಕನ್ನಡ ಚಂದ್ರಯಾನ-3” ಎಂಬ ಹೆಸರನ್ನು ಮರು ನಾಮಕರಣ ಮಾಡಲು ವಾಟಾಲ್ ನಾಗರಾಜ್ ಒತ್ತಾಯ!

by Dynamic Leader
28/08/2023
in ರಾಜ್ಯ
0
ವಾಟಾಲ್ ನಾಗರಾಜ್

ವಾಟಾಲ್ ನಾಗರಾಜ್

0
SHARES
0
VIEWS
Share on FacebookShare on Twitter

ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಜುಲೈ 14, 2023 ರಂದು ಭಾರತದ ಆಂಧ್ರಪ್ರದೇಶದ ಶ್ರೀಹರಿಕೋಟಾ ವ್ಯಾಪ್ತಿಯಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಂಡು ಆಗಸ್ಟ್ 23, 2023 ರಂದು ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಬಳಿ ಯಶಸ್ವಿಯಾಗಿ ಇಳಿಯಿತು.

ಚಂದ್ರಯಾನ-3 ಯೋಜನೆಯಲ್ಲಿ ಪಾಲ್ಗೊಂಡಿದ್ದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಮೊನ್ನೆ ಪ್ರಧಾನಿ ನರೇಂದ್ರ ಮೊದಿಯವರು ಗ್ರೀಸ್ ದೇಶದಿಂದ ನೇರವಾಗಿ ಬೆಂಗಳೂರಿಗೆ ಬಂದಿದ್ದರು. ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ಪ್ರಧಾನಿಗಳು, “ಆಗಸ್ಟ್‌ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲಾಗುವುದು” ಎಂದು ಘೋಷಿಸಿದರು. ಮತ್ತು ಪ್ರಗ್ಯಾನ್ ಇಳಿದ ಸ್ಥಳವನ್ನು “ಶಿವಶಕ್ತಿ ಪಾಯಿಂಟ್” ಎಂದು ಕರೆಯಲಾಗುವುದು ಎಂದೂ ಘೋಶಿಸಿದರು.

ಈ ಹಿನ್ನಲೆಯಲ್ಲಿ ಕನ್ನಡ ಚಳವಳಿ ವಾಟಾಲ್ ಪಕ್ಷದ ಅಧ್ಯಕ್ಷ ವಾಟಾಲ್ ನಾಗರಾಜ್ ಅವರು, ‘ಕನ್ನಡ ಚಂದ್ರಯಾನ-3’ ಎಂದು ಮರು ನಾಮಕರಣ ಮಾಡಬೇಕೆಂದು ಒತ್ತಾಯಿಸಿ ನೆನ್ನೆ ಮಧ್ಯಾಹ್ನ ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಮಲಗಿ ಸತ್ಯಾಗ್ರಹ ನಡೆಸಿದರು.

“ಕರ್ನಾಟಕ, ಕನ್ನಡ, ಕನ್ನಡದ ನೆಲ, ಕನ್ನಡದ ಶಕ್ತಿ ಇವುಗಳಲ್ಲಿ ಚಂದ್ರಯಾನ-3ರಲ್ಲಿ ಕನ್ನಡ ಭಾಷೆ ಬರಲಿಲ್ಲ. ಎಲ್ಲಾದರೂ ಒಂದು ಕಡೆ ಕನ್ನಡ ಪದ ಬರಬೇಕಾಗಿತ್ತು. ಕನ್ನಡದ ಹೆಸರು ಇಟ್ಟಿದ್ದರೆ ಇಡೀ ಭಾರತಕ್ಕೆ ಗೌರವ ಬರುತ್ತಿತ್ತು. ಕರ್ನಾಟಕ ‘ಭಾರತ ಜನನಿಯ ತನುಜಾತೆ’ ಸಂಸ್ಕೃತ ಸ್ಲೋಕ ಹೇಳಿ ಶಿವಶಕ್ತಿ ಹೆಸರನಿಟ್ಟ ಪ್ರಧಾನಿಯವರು ಕನ್ನಡ ಶಕ್ತಿ, ಕನ್ನಡ ನಾಡು, ಕನ್ನಡ ಭೂಮಿ, ಜ್ಞಾಪಕಕ್ಕೆ ಬರಲಿಲ್ಲ.

ಇಸ್ರೋ ಇರುವುದು ಕನ್ನಡ ನಾಡಿನಲ್ಲಿ; ಕನ್ನಡ ಭೂಮಿಯಲ್ಲಿ. ಶಿವಶಕ್ತಿ ಇಟ್ಟಿದ್ದೂ ಆಯಿತು. ತಿರಂಗ ಇಟ್ಟಿದ್ದೂ ಆಯಿತು. “ಕನ್ನಡ ಚಂದ್ರಯಾನ-3” ಎಂದು ಹೆಸರಿಡಬೇಕಾಗಿತ್ತು. ಚಂದ್ರಯಾನ ಇಸ್ರೋ ಪ್ರತಿಷ್ಠೆಯ ಹೆಗ್ಗಳಿಕೆ. ಪ್ರಧಾನ ಮಂತ್ರಿಯವರು ಬಂದಾಗಲೆಲ್ಲಾ ತಪ್ಪು ತಪ್ಪಾದರೂ ಕನ್ನಡದಲ್ಲಿ ಮಾತನಾಡುತ್ತಿದ್ದರು. ಈ ದಿನ ಅವರಿಗೆ ಕನ್ನಡ ಕಾಣಲಿಲ್ಲ. ಕರ್ನಾಟಕವೂ ಕಾಣಲಿಲ್ಲ. ಇಸ್ರೋ ಇರುವುದು ಕರ್ನಾಟಕದಲ್ಲಿ ಎಂದು ಅವರು ಭಾವಿಸಲಿಲ್ಲ.

ರಾಷ್ಟ್ರಕವಿ ಕುವೆಂಪುರವರು ಕರ್ನಾಟಕವನ್ನು ಕರ್ನಾಟಕದ ಮಾತೆ ಎಂದು ಕರೆದಿದ್ದಾರೆ. ಕರ್ನಾಟಕದ ಜನತೆಗೆ ಗೌರವ ಕೊಟ್ಟು ಚಂದ್ರಯಾನಕ್ಕೆ ಕನ್ನಡದ ಹೆಸರನ್ನು ನಾಮಕರಣ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.   

Tags: Chandrayaan-3KannadaKannada ChalavaliNarendra ModiVatal Nagarajಕನ್ನಡಕನ್ನಡ ಚಳವಳಿಚಂದ್ರಯಾನ 3ನರೇಂದ್ರ ಮೋದಿವಾಟಾಲ್ ನಾಗರಾಜ್
Previous Post

ಮಹಾರಾಷ್ಟ್ರದಲ್ಲಿ ದಲಿತ ಮಕ್ಕಳನ್ನು ಮೇಕೆ, ಪಾರಿವಾಳ ಕದ್ದಿದ್ದಕ್ಕೆ ತಲೆಕೆಳಗಾಗಿ ನೇತು ಹಾಕಿ ಚಿತ್ರಹಿಂಸೆ!

Next Post

ಸಂಸತ್ತು ಚಂದ್ರನನ್ನು ಹಿಂದೂ ಸನಾತನ ರಾಷ್ಟ್ರ ಎಂದು ಘೋಷಿಸಬೇಕು; ಚಂದ್ರಯಾನ-3 ಬಂದಿಳಿದ ಸ್ಥಳವನ್ನು `ಶಿವಶಕ್ತಿ ಪಾಯಿಂಟ್’ ಎಂದು ಹೆಸರಿಸಿ ರಾಜಧಾನಿಯನ್ನಾಗಿ ಮಾಡಬೇಕು!

Next Post

ಸಂಸತ್ತು ಚಂದ್ರನನ್ನು ಹಿಂದೂ ಸನಾತನ ರಾಷ್ಟ್ರ ಎಂದು ಘೋಷಿಸಬೇಕು; ಚಂದ್ರಯಾನ-3 ಬಂದಿಳಿದ ಸ್ಥಳವನ್ನು `ಶಿವಶಕ್ತಿ ಪಾಯಿಂಟ್' ಎಂದು ಹೆಸರಿಸಿ ರಾಜಧಾನಿಯನ್ನಾಗಿ ಮಾಡಬೇಕು!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

Recent News

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS