• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಸ್ವಾಭಿಮಾನದ ಮದುವೆಗಳನ್ನು ವಕೀಲರೇ ನಡೆಸಬಹುದು; ನ್ಯಾಯಾಲಯದ ಪ್ರತಿನಿಧಿಯಾಗಿ ಅಲ್ಲ! – ಸುಪ್ರೀಂ ಕೋರ್ಟ್

by Dynamic Leader
29/08/2023
in ದೇಶ
0
0
SHARES
0
VIEWS
Share on FacebookShare on Twitter

ಯಾವುದೇ ಧಾರ್ಮಿಕ ವಿಧಿಯಿಲ್ಲದೆ ಸ್ವಾಭಿಮಾನದ ವಿವಾಹವಾಗುತ್ತಿರುವ ದಂಪತಿಗಳನ್ನು ಪರಿಚಯವಿರುವ ವಕೀಲರು ಮಾನ್ಯತೆ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

1968ರಲ್ಲಿ, ತಮಿಳುನಾಡು ಸರ್ಕಾರ ಯಾವುದೇ ಸಾಮಾನ್ಯ ಧಾರ್ಮಿಕ ಆಚರಣೆಗಳಿಲ್ಲದೆ ಸ್ವಾಭಿಮಾನದ ವಿವಾಹಗಳನ್ನು ಗುರುತಿಸಲು ಕಾನೂನನ್ನು ಜಾರಿಗೆ ತಂದಿತು. ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಹಿಂದೂ ವಿವಾಹ ತಿದ್ದುಪಡಿ ಕಾಯ್ದೆಯೂ ಇದಕ್ಕೆ ಮನ್ನಣೆ ನೀಡಿತು. ಈ ಕಾನೂನು, ಸಂಬಂಧಿಕರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ಸರಳ ವಿವಾಹಗಳನ್ನು ಪ್ರೋತ್ಸಾಹಿಸುತ್ತದೆ. ಅದೇ ವೇಳೆಯಲ್ಲಿ, ಅಂತಹ ವಿವಾಹಗಳನ್ನು ಕಾನೂನಿನ ಪ್ರಕಾರ ನೋಂದಾಯಿಸಿಕೊಳ್ಳಬೇಕು.

ಈ ಹಿನ್ನಲೆಯಲ್ಲಿ ಇಳವರಸನ್ ಎಂಬುವವರು ಧಾರ್ಮಿಕ ಆಚರಣೆಗಳಿಲ್ಲದೆ ಸ್ವಾಭಿಮಾನದ ವಿವಾಹವನ್ನು ಮಾಡಿಕೊಂಡರು. ಆದರೆ, ಪತ್ನಿಯ ಸಂಬಂಧಿಕರು ವಿವಾಹಿತಳನ್ನು ಬಲವಂತವಾಗಿ ಕರೆದೊಯ್ದು ಅಕ್ರಮ ಬಂಧನದಲ್ಲಿಟ್ಟಿದ್ದಾರೆ ಎಂದು ಆರೋಪಿಸಿ ಇಳವರಸನ್ ಮದ್ರಾಸ್ ಹೈಕೋರ್ಟ್ ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದರು. ವಕೀಲರ ಸಮ್ಮುಖದಲ್ಲಿಯೇ ಸ್ವಾಭಿಮಾನದ ವಿವಾಹ ನಡೆದಿರುವುದಾಗಿಯೂ ಅವರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಅವರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಇಂತಹ ಸ್ವಾಭಿಮಾನದ ಮದುವೆಗಳನ್ನು ವಕೀಲರೇ ನಡೆಸಿ, ಆ ನಂತರ ಪ್ರಮಾಣಪತ್ರ ನೀಡುವಂತಿಲ್ಲ ಎಂದು ಆದೇಶಿಸಿ, ಇಳವರಸನ್ ಅರ್ಜಿಯನ್ನು ವಜಾಗೊಳಿಸಿತು. ಅಲ್ಲದೇ ಇಂತಹ ನಕಲಿ ವಿವಾಹ ಪ್ರಮಾಣ ಪತ್ರ ನೀಡುವ ವಕೀಲರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಬಾರ್ ಕೌನ್ಸಿಲ್ ಗೆ ಸೂಚಿಸಿತು.

ನಂತರ ಇಳವರಸನ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದರು. ನ್ಯಾಯಮೂರ್ತಿಗಳಾದ ಎಸ್.ರವೀಂದ್ರ ಭಟ್ ಮತ್ತು ಅರವಿಂದ್ ಕುಮಾರ್ ಅವರನ್ನೊಳಗೊಂಡ ಪೀಠವು ಸೋಮವಾರ ಅರ್ಜಿಯ ವಿಚಾರಣೆ ನಡೆಸಿತು. ನ್ಯಾಯಾಧೀಶರು ಎರಡೂ ಕಡೆಯ ವಾದವನ್ನು ಆಲಿಸಿ ಮದ್ರಾಸ್ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದರು. ವಕೀಲರು ಸ್ವಾಭಿಮಾನಿ ವಿವಾಹಗಳನ್ನು ಗುರುತಿಸಬಹುದು ಎಂದೂ ಆದೇಶ ಮಾಡಿದರು.

“ಅದೇ ಸಮಯದಲ್ಲಿ, ವಕೀಲರು ದಂಪತಿಗಳ ವೈಯಕ್ತಿಕ ಪರಿಚಯವಾಗಿ ಮಾತ್ರ ಸ್ವಾಭಿಮಾನದ ಮದುವೆಗಳನ್ನು ಮಾಡಬಹುದು ಮತ್ತು ನ್ಯಾಯಾಲಯದ ಪ್ರತಿನಿಧಿಯಾಗಿ ಅಲ್ಲ” ಎಂದೂ ನ್ಯಾಯಾಧೀಶರು ಹೇಳಿದ್ದಾರೆ.

Tags: A self-respecting marriageDravida MovmentPeriyarSupreme Courtದ್ರಾವಿಡ ಚಳುವಳಿಪೆರಿಯಾರ್ಸುಪ್ರೀಂ ಕೋರ್ಟ್ಸ್ವಾಭಿಮಾನಿ ಮದುವೆ
Previous Post

ಸಂಸತ್ತು ಚಂದ್ರನನ್ನು ಹಿಂದೂ ಸನಾತನ ರಾಷ್ಟ್ರ ಎಂದು ಘೋಷಿಸಬೇಕು; ಚಂದ್ರಯಾನ-3 ಬಂದಿಳಿದ ಸ್ಥಳವನ್ನು `ಶಿವಶಕ್ತಿ ಪಾಯಿಂಟ್’ ಎಂದು ಹೆಸರಿಸಿ ರಾಜಧಾನಿಯನ್ನಾಗಿ ಮಾಡಬೇಕು!

Next Post

ಗ್ಯಾಸ್ ಸಿಲಿಂಡರ್ ಬೆಲೆ ರೂ.200 – 400 ಇಳಿಕೆ: ಕೇಂದ್ರ ಸರಕಾರ ಘೋಷಣೆ!

Next Post

ಗ್ಯಾಸ್ ಸಿಲಿಂಡರ್ ಬೆಲೆ ರೂ.200 - 400 ಇಳಿಕೆ: ಕೇಂದ್ರ ಸರಕಾರ ಘೋಷಣೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS