• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಗಾಂಧಿ ಅವರ ಆಶಯದಂತೆ ಕಟ್ಟ ಕಡೆಯ ವ್ಯಕ್ತಿಗೂ ಬದುಕುವ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ!

by Dynamic Leader
02/10/2023
in ರಾಜ್ಯ
0
0
SHARES
1
VIEWS
Share on FacebookShare on Twitter

ಬೆಂಗಳೂರು: ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ಹಲವು ಇಲಾಖೆಗಳ ಸಹಯೋಗದಲ್ಲಿ ಗಾಂಧಿ ಭವನದಲ್ಲಿ ನಡೆದ ಮಹಾತ್ಮ ಗಾಂಧಿ ಅವರ ಜಯಂತಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ದೇಶಕ್ಕೆ ಗಾಂಧಿ ಒಬ್ಬರೇ ಮಹಾತ್ಮ ಮತ್ತು ಪಿತಾಮಹ. ಯಾವುದೇ ಪ್ರಚಾರದ ಸಾಮಾಗ್ರಿ ಮತ್ತು ತಂತ್ರಜ್ಞಾನ ಇಲ್ಲದೆ ಕೇವಲ ಅಹಿಂಸೆ ಮತ್ತು ತಮ್ಮ ಬದುಕಿನ ಸರಳತೆಯಿಂದಲೇ ಮಹಾತ್ಮಗಾಂಧಿ ವಿಶ್ವದ ಮೂಲೆ ಮೂಲೆಗೆ ತಲುಪಿದರು ಎಂದು ಹೇಳಿದರು.

ಒಮ್ಮೆ ರೈಲಿನಲ್ಲಿ ಮೂರನೇ ದರ್ಜೆಯಲ್ಲಿ ಪ್ರಯಾಣಿಸುತ್ತಿದ್ದರು. ಸಹ ಪ್ರಯಾಣಿಕರು, “ಏಕೆ ಮೂರನೇ ದರ್ಜೆ ಸೀಟಿನಲ್ಲಿ ಪ್ರಯಾಣಿಸುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಗಾಂಧಿ ಅವರು, “ನಾಲ್ಕನೇ ದರ್ಜೆ ರೈಲಿನಲ್ಲಿ ಇಲ್ಲ. ಇದ್ದಿದ್ದರೆ ಅಲ್ಲೇ ಪ್ರಯಾಣಿಸುತ್ತಿದ್ದೆ. ಅದು ಇಲ್ಲದ್ದರಿಂದ ಮೂರನೇ ದರ್ಜೆಯಲ್ಲಿ ಪ್ರಯಾಣಿಸುತ್ತಿದ್ದೇನೆ” ಎಂದರು. ಇಷ್ಟು ಸರಳವಾದ ವ್ಯಕ್ತಿತ್ವ ಗಾಂಧಿಯವರದ್ದಾಗಿತ್ತು ಎಂದು ಗಾಂಧಿಯನ್ನು ಸ್ಮರಿಸಿದರು.

ನಮ್ಮ ಸರ್ಕಾರ ರೂಪಿಸುತ್ತಿರುವ ಕಾರ್ಯಕ್ರಮಗಳಲ್ಲಿ ಮಹಾತ್ಮಗಾಂಧಿ ಅವರ ಆಶಯಗಳು ಸೇರಿವೆ. ಗಾಂಧಿ ಅವರ ಆಶಯದಂತೆ ಕಟ್ಟ ಕಡೆಯ ವ್ಯಕ್ತಿಗೂ ಬದುಕುವ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.  

Tags: FreedomGandhi JayantiNon ViolenceSiddaramaiahಅಹಿಂಸೆಗಾಂಧಿ ಜಯಂತಿಸಿದ್ದರಾಮಯ್ಯಸ್ವಾತಂತ್ರ್ಯ
Previous Post

ಹಿರಿಯರನ್ನು ಗೌರವದಿಂದ ನಡೆಸಿಕೊಂಡು, ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೇ ಹಿರಿಯರಿಗೆ ನಾವು ನೀಡುವ ಗೌರವ!

Next Post

ಕುವೆಂಪುನಗರದಲ್ಲಿ ಮಹಾತ್ಮ ಗಾಂಧಿಜೀಯವರ 154ನೇ ಜನ್ಮ ದಿನಾಚರಣೆ!

Next Post

ಕುವೆಂಪುನಗರದಲ್ಲಿ ಮಹಾತ್ಮ ಗಾಂಧಿಜೀಯವರ 154ನೇ ಜನ್ಮ ದಿನಾಚರಣೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS