• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಗುಜರಾತ್‌ನಲ್ಲಿ ನವರಾತ್ರಿ ಆಚರಣೆ: 24 ಗಂಟೆಗಳಲ್ಲಿ ಗರ್ಬಾ ನೃತ್ಯ ಮಾಡಿದ 10 ಮಂದಿ ಹೃದಯಾಘಾತದಿಂದ ಸಾವು!

by Dynamic Leader
22/10/2023
in ದೇಶ
0
0
SHARES
1
VIEWS
Share on FacebookShare on Twitter

ಅಹಮದಾಬಾದ್: ನವರಾತ್ರಿ ಉತ್ಸವದ ಸಮಯದಲ್ಲಿ ದೈವತ್ವದ ಸ್ತ್ರೀ ರೂಪವಾದ ದುರ್ಗಾ ದೇವಿಯನ್ನು ಕೇಂದ್ರೀಕ್ರಿಸಿ, 9 ಶಕ್ತಿ  ರೂಪದ ದೇವತೆಗಳನ್ನು ಆರಾಧಿಸುವ ಸಲುವಾಗಿ ಗರ್ಬಾ ಹಾಡುಗಳನ್ನು ಹಾಡಲಾಗುತ್ತದೆ. ಗಾರ್ಬಾ ನೃತ್ಯವನ್ನು ಸಾಂಪ್ರದಾಯಿಕ ವೇಷಭೂಷಣಗಳೊಂದಿಗೆ ಪುರುಷರು ಮತ್ತು ಮಹಿಳೆಯರು ಮುಂಜಾನೆ ತನಕ ಸಂಗೀತಕ್ಕೆ ತಕ್ಕಂತೆ ನೃತ್ಯ ಮಾಡುತ್ತಾರೆ.

ಈ ಹಿನ್ನಲೆಯಲ್ಲಿ ಗುಜರಾತ್‌ನಲ್ಲಿ ನವರಾತ್ರಿ ಆಚರಣೆ ವೇಳೆ ಕಳೆದ 24 ಗಂಟೆಗಳಲ್ಲಿ ಗರ್ಬಾ ನೃತ್ಯ ಮಾಡಿದ 10 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರೆಲ್ಲರೂ ಯುವಕರು ಮತ್ತು ಮಧ್ಯವಯಸ್ಕರು ಎಂದು ವೈದ್ಯರು ಹೇಳಿದ್ದಾರೆ. ಬರೋಡಾದ 13 ವರ್ಷದ ಬಾಲಕ ಗರ್ಬಾ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಅದೇ ರೀತಿ ಅಹಮದಾಬಾದ್‌ನ 24 ವರ್ಷದ ಯುವಕ ಕೂಡ ಗರ್ಬಾ ನೃತ್ಯ ಮಾಡುವಾಗ ಸಾವನ್ನಪ್ಪಿದ್ದಾನೆ. ಅದೇ ರೀತಿ ಗುಜರಾತ್‌ನಲ್ಲಿ ಇನ್ನೂ 8 ಸಾವುಗಳು ವರದಿಯಾಗಿವೆ.

ಇದನ್ನೂ ಓದಿ: ಡೋಂಗೀ ಸಮಾಜವಾದಿ, ಪುಲ್ ಟೈಂ ಮೀರುಸಾದಿಕವಾದಿಗೆ ವೆಸ್ಟ್ ಎಂಡ್ ಸೋಂಕು ಮತ್ತೆ ತಗುಲಿದೆ!

ನವರಾತ್ರಿಯ ಮೊದಲ 6 ದಿನಗಳಲ್ಲಿ ಗರ್ಬಾ ನೃತ್ಯ ಪ್ರದರ್ಶಿಸಿದ 609 ಮಂದಿಗೆ ಉಸಿರುಗಟ್ಟಿದೆ. ಅದೇ ರೀತಿ ಸಂಜೆ 6 ರಿಂದ ಬೆಳಗಿನ ಜಾವ 2 ರವರೆಗೆ 108 ಆ್ಯಂಬುಲೆನ್ಸ್‌ಗೆ ಹೃದಯಾಘಾತಕ್ಕೆ ಸಂಬಂಧಿಸಿದಂತೆ 521 ಕರೆಗಳು ಬಂದಿವೆ. ಅದರಂತೆ, ಗರ್ಬಾ ನೃತ್ಯ ನಡೆಯುವ ಸ್ಥಳಗಳ ಸಮೀಪದ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಿದ್ಧವಾಗಿರಬೇಕು ಎಂದು ಗುಜರಾತ್ ಸರ್ಕಾರ ಸೂಚನೆ ನೀಡಿದೆ.

ಅಲ್ಲದೆ, ಗಾರ್ಬಾ ನೃತ್ಯ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ವೈದ್ಯರು ಮತ್ತು ಆಂಬ್ಯುಲೆನ್ಸ್‌ಗಳನ್ನು ನಿಲ್ಲಿಸುವ ಮೂಲಕ ಗರ್ಬಾ ಸಂಘಟಕರು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಕೊರೋನಾ ನಂತರ ವಿವಿಧ ಘಟನೆಗಳಲ್ಲಿ ಯುವಕರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದು ಆತಂಕಕಾರಿಯಾಗಿದೆ.

Tags: 10 People Died10 ಮಂದಿ ಸಾವುDasaraGarba DanceGujaratHeart AttackNavaratriಗರ್ಬಾ ಡ್ಯಾನ್ಸ್ಗುಜರಾತ್ದಸರಾನವರಾತ್ರಿಹೃದಯಾಘಾತ
Previous Post

ಡೋಂಗೀ ಸಮಾಜವಾದಿ, ಪುಲ್ ಟೈಂ ಮೀರುಸಾದಿಕವಾದಿಗೆ ವೆಸ್ಟ್ ಎಂಡ್ ಸೋಂಕು ಮತ್ತೆ ತಗುಲಿದೆ!

Next Post

ತಮಿಳುನಾಡು ಸರ್ಕಾರದಿಂದ ಬಿಜೆಪಿ ಕಾರ್ಯಕರ್ತರು ಕ್ರೂರ ಮತ್ತು ಅಸಂಬದ್ಧ ವರ್ತನೆಯನ್ನು ಎದುರಿಸುತ್ತಿದ್ದಾರೆ!

Next Post

ತಮಿಳುನಾಡು ಸರ್ಕಾರದಿಂದ ಬಿಜೆಪಿ ಕಾರ್ಯಕರ್ತರು ಕ್ರೂರ ಮತ್ತು ಅಸಂಬದ್ಧ ವರ್ತನೆಯನ್ನು ಎದುರಿಸುತ್ತಿದ್ದಾರೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS