• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಮೇಡ್ ಇನ್ ಚೈನಾ ಘೋಷಣೆಯೊಂದಿಗೆ ಭಾರತ್ ಯೂರಿಯಾ ಚೀಲ: ಆಘಾತವಾದ ರೈತರು!

by Dynamic Leader
17/11/2023
in ದೇಶ, ರಾಜಕೀಯ
0
0
SHARES
0
VIEWS
Share on FacebookShare on Twitter

ನವದೆಹಲಿ: ಕಳೆದ ವರ್ಷ ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು “ಒಂದು ದೇಶ ಒಂದು ರಸಗೊಬ್ಬರ” ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

“ಭಾರತದಾದ್ಯಂತ ಇರುವ ರಸಗೊಬ್ಬರ ಕಂಪನಿಗಳು ಇನ್ನುಮುಂದೆ ‘ಭಾರತ್’ ಎಂಬ ಸಾಮಾನ್ಯ ಹೆಸರಿನಲ್ಲೇ ರಸಗೊಬ್ಬರವನ್ನು ಮಾರಾಟ ಮಾಡಬೇಕು. ರಸಗೊಬ್ಬರ ಯೋಜನೆಯನ್ನು ಸೂಚಿಸುವ ‘ಪ್ರಧಾನ ಮಂತ್ರಿ ಭಾರತೀಯ ಜನ್ ಉರ್ವರಕ್ ಪರಿಯೋಜನ’ ಎಂದು ಸೂಚಿಸುವ ಮುದ್ರೆಯನ್ನೇ ರಸಗೊಬ್ಬರ ಪ್ಯಾಕೆಟ್‌ಗಳ ಮೇಲೆ ಬಳಸಬೇಕು” ಎಂದು ಘೋಷಿಸಲಾಯಿತು.

ಭಾರತದಲ್ಲಿ ಯೂರಿಯಾದ ಬೆಲೆಯನ್ನು ಸರ್ಕಾರದಿಂದ ನಿಯಂತ್ರಿಸಲ್ಪಡುತ್ತದೆ. ಸರ್ಕಾರ ನಿರ್ಧಾರಿಸುವ ಬೆಲೆಯಲ್ಲೇ ಕಂಪನಿಗಳು ಅದನ್ನು ಮಾರಾಟ ಮಾಡುತ್ತವೆ. ಉತ್ಪಾದನೆಯ ವೆಚ್ಚದಲ್ಲಿ ಶೇ.80-90 ರಷ್ಟು ಉತ್ಪಾದಕರಿಗೆ ಸರ್ಕಾರ ಸಬ್ಸಿಡಿಯಾಗಿ ನೀಡುತ್ತದೆ. ಆಹಾರ ಸಬ್ಸಿಡಿಯ ನಂತರ ಭಾರತೀಯ ಸರ್ಕಾರವು ರಸಗೊಬ್ಬರಕ್ಕೆ ಹೆಚ್ಚಾಗಿ ಹಣವನ್ನು ನಿಗದಿಪಡಿಸಬೇಕಾಗಿದೆ. ಅಂದರೆ ಸುಮಾರು ರೂ.2 ಲಕ್ಷ ಕೋಟಿಗೂ ಮೇಲಾಗಿ ಸಬ್ಸಿಡಿಗೆ ಹಣವನ್ನು ನಿಗದಿಪಡಿಸುತ್ತಿದೆ.

“ಈ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ಮೋದಿ, ಒಂದು ದೇಶ ಒಂದು ರಸಗೊಬ್ಬರ ಯೋಜನೆ ಜಾರಿಯಿಂದ ರೈತರಿಗೆ ಕೈಗೆಟಕುವ ದರದಲ್ಲಿ ‘ಭಾರತ್ ಬ್ರಾಂಡ್’ ಗುಣಮಟ್ಟದ ರಸಗೊಬ್ಬರ ದೊರೆಯಲಿದೆ” ಎಂದರು. ಈ ಹಿನ್ನಲೆಯಲ್ಲಿ, ಒಂದು ದೇಶ ಒಂದು ರಸಗೊಬ್ಬರ ಯೋಜನೆಯಡಿ ಮಾರಾಟ ಮಾಡುತ್ತಿರುವ ಭಾರತ್ ಯೂರಿಯಾ ಚೀಲಗಳ ಮೇಲೆ ಹಿಂದಿಯಲ್ಲಿ “ಮೇಡ್ ಇನ್ ಚೈನಾ” ಎಂದು ಮುದ್ರಿಸಿರುವುದು ಆಘಾತವನ್ನು ಉಂಟುಮಾಡಿದೆ. ಇದರ ಬಗ್ಗೆ ವಿರೋಧ ಪಕ್ಷಗಳು ಖಂಡನೆಯನ್ನು ವ್ಯಕ್ತಪಡಿಸಿವೆ.

ಕಳೆದ ವರ್ಷ ಕೆನಡಾದಲ್ಲಿ ಸ್ಪೀಕರ್‌ಗಳಿಗಾಗಿ ನಡೆದ ಕಾಮನ್‌ವೆಲ್ತ್ ಸಮ್ಮೇಳನದಲ್ಲಿ ಸ್ಪೀಕರ್ ಒಂಬಿರ್ಲಾ ನೇತೃತ್ವದಲ್ಲಿ ಸ್ಪೀಕರ್‌ಗಳು ರಾಷ್ಟ್ರಧ್ವಜವನ್ನು ಹಿಡಿದು ರ‍್ಯಾಲಿ ನಡೆಸಿದರು. ಆ ರಾಷ್ಟ್ರಧ್ವಜಗಳ ಮೇಲೆ ‘ಮೇಡ್ ಇನ್ ಚೈನಾ’ ಎಂದು ಬರೆಯಲಾಗಿದ್ದು ವಿವಾದಕ್ಕೆ ಕಾರಣವಾಗಿದ್ದನ್ನು ಸ್ಮರಿಸಬಹುದು.

Tags: Bharat BrandFertilizerHindiMade in ChinaNarendra ModiOne Nation One fertilizerUreaಒಂದು ದೇಶ ಒಂದು ರಸಗೊಬ್ಬರಪ್ರಧಾನಿ ನರೇಂದ್ರ ಮೋದಿಭಾರತ್ ಬ್ರಾಂಡ್ಮೇಡ್ ಇನ್ ಚೈನಾಯೂರಿಯಾರಸಗೊಬ್ಬರಹಿಂದಿ
Previous Post

ಭಾರತೀಯ ರೂಪಾಯಿ ಮೌಲ್ಯ ಕುಸಿದಿದ್ದು ಹೇಗೆ.? ಹೀಗೆ…. ಎಂದು ಮೋದಿಯನ್ನು ಟ್ರೋಲ್ ಮಾಡಿದ ಕಾಂಗ್ರೆಸ್!

Next Post

ಸುರಂಗದೊಳಗೆ ಸಿಲುಕಿದ್ದ 41 ಮಂದಿ ಜೀವಂತವಾಗಿದ್ದಾರೆ; ಬಿಸಿ ಬಿಸಿ ರವಾ ಕಿಚಡಿ ರವಾನೆ!

Next Post

ಸುರಂಗದೊಳಗೆ ಸಿಲುಕಿದ್ದ 41 ಮಂದಿ ಜೀವಂತವಾಗಿದ್ದಾರೆ; ಬಿಸಿ ಬಿಸಿ ರವಾ ಕಿಚಡಿ ರವಾನೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

Recent News

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS