• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಕ್ರಿಶ್ಚಿಯನ್ನರ ಸಭೆಯಲ್ಲಿ ಭಾಗವಹಿಸಿದ್ದಕ್ಕಾಗಿ 2 ಅಮೆರಿಕನ್ನರಿಗೆ 41,500 ರೂಪಾಯಿ ದಂಡ ವಿಧಿಸಿದ ಅಸ್ಸಾಂ ಪೊಲೀಸ್!

by Dynamic Leader
05/02/2024
in ದೇಶ
0
0
SHARES
0
VIEWS
Share on FacebookShare on Twitter

ಕ್ರಿಶ್ಚಿಯನ್ನರ ಸಭೆಯಲ್ಲಿ ಭಾಗವಹಿಸಿದ್ದಕ್ಕಾಗಿ 2 ಅಮೆರಿಕನ್ನರಿಗೆ 41,500 ರೂಪಾಯಿ ದಂಡ ವಿಧಿಸಿರುವ ಅಸ್ಸಾಂ ಪೊಲೀಸರಿಗೆ ಟೀಕೆಗಳ ಮಹಾಪೂರವೇ ಹರಿದು ಬರುತ್ತಿದೆ.

ಪ್ರಪಂಚದಾದ್ಯಂತದ ಪ್ರವಾಸಿಗರು ಪ್ರತಿದಿನ ಭಾರತಕ್ಕೆ ಭೇಟಿ ನೀಡುತ್ತಾರೆ. ಅವರು ಭಾರತದ ಕಲೆ, ಸಂಸ್ಕೃತಿ ಮತ್ತು ವಸ್ತ್ರಾಲಂಕಾರ ಮುಂತಾದವುಗಳ ಬಗ್ಗೆ ತಿಳಿದುಕೊಳ್ಳುತ್ತಾರೆ. ಕೆಲವರು ಇದನ್ನು ಫೋಟೋ ತೆಗೆದು ಅಥವಾ ವೀಡಿಯೊ ಮಾಡಿ ಅದನ್ನು ತಮ್ಮ ವೆಬ್‌ಸೈಟ್‌ಗಳಲ್ಲಿ ಅಥಾವಾ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಾರೆ.

ಹೀಗೆ ದಿನನಿತ್ಯ ಭಾರತಕ್ಕೆ ಬರುವ ಪ್ರವಾಸಿಗರು ಯಾವುದಾದರೊಂದು ರೀತಿಯಲ್ಲಿ ದುರಂತಕ್ಕೆ ಸಿಲುಕಿಕೊಳ್ಳುತ್ತಾರೆ. ನಿರ್ದಿಷ್ಟವಾಗಿ, ಬಿಜೆಪಿ ಆಡಳಿತವಿರುವ ಅಥವಾ ಬಿಜೆಪಿ ಮೈತ್ರಿಕೂಟದ ರಾಜ್ಯಗಳಲ್ಲಿ ಪ್ರವಾಸಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ಘಟನೆಗಳು ನಡೆಯುತ್ತವೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ  ಭಾರತೀಯ ಮಹಿಳೆಯರಿಗೆ ಭದ್ರತೆ ಇಲ್ಲದ ಹಾಗೇ ವಿದೇಶಿ ಮಹಿಳೆಯರಿಗೂ ಇಲ್ಲಿ ಭದ್ರತೆ ಇಲ್ಲವೆಂದು ಹಲವರು ಖಂಡಿಸುತ್ತಿದ್ದಾರೆ.

ಈ ಹಿನ್ನಲೆಯಲ್ಲಿ, ಅಮೆರಿಕದ ಜಾನ್ ಮ್ಯಾಥ್ಯೂ (64) ಮತ್ತು ಮೈಕಲ್ ಜೇಮ್ಸ್ (77) ಎಂಬ ಇಬ್ಬರು ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ನಂತರ ಅವರು ಫೆಬ್ರವರಿ 1 ರಂದು ಬಿಜೆಪಿ ಆಡಳಿತವಿರುವ ಅಸ್ಸಾಂ ರಾಜ್ಯದ ಸೋನಿತ್ಪುರ್ ಜಿಲ್ಲೆಗೆ ತೆರಳಿ, ಅಲ್ಲಿ ನಡೆಯುತ್ತಿದ್ದ ಕ್ರೈಸ್ತರ ಸಭೆಯೋಂದರಲ್ಲಿ ಭಾಗವಹಿಸಿದ್ದಾರೆ. ಇದನ್ನು ಕಂಡ ರಾಜ್ಯ ಪೊಲೀಸರು ಕೂಡಲೇ ಅವರಿಗೆ ದಂಡ ವಿಧಿಸಿದ್ದಾರೆ. ಅದೂ ಐನೂರು, ಸಾವಿರ ರೂ ಅಲ್ಲ 500 ಡಾಲರ್ (ಭಾರತೀಯ ಕರೆನ್ಸಿಯಲ್ಲಿ ರೂ.41,500) ದಂಡ ವಿಧಿಸಿದ್ದಾರೆ.

ಅವರು ತಮ್ಮ ಬಗ್ಗೆ ಹೇಳಿಕೊಳ್ಳಲು ಪ್ರಯತ್ನಿಸಿದರೂ, ರಾಜ್ಯ ಪೊಲೀಸರು ತಲಾ 41,500 ರೂ.ಗಳ ದಂಡವನ್ನು ಸಂಗ್ರಹಿಸಿದ ನಂತರವೇ ಅವರನ್ನು ಬಿಡುಗಡೆ ಗೊಳಿಸಿದ್ದಾರೆ. ಈ ಘಟನೆಗೆ ಬಗ್ಗೆ ಹೇಳಿರುವ ರಾಜ್ಯ ಪೊಲೀಸರು, ‘ಪ್ರವಾಸಿ ವೀಸಾದಲ್ಲಿರುವವರು ಧಾರ್ಮಿಕ ಸಭೆಗಳಲ್ಲಿ ಭಾಗವಹಿಸಬಾರದು ಎಂಬ ನಿಯಮವಿದ್ದು, ಆ ನಿಯಮವನ್ನು ಉಲ್ಲಂಘಿಸಿ, ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ಕಾರಣಕ್ಕೆ ಅವರಿಗೆ ದಂಡ ವಿಧಿಸಲಾಗಿದೆ’ ಎಂದು ಹೇಳಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮಾತ್ರವಲ್ಲದೆ, ಪ್ರತಿದಿನ ವಿವಿಧ ಪ್ರವಾಸಿಗರು ದೇಶಾದ್ಯಂತ ದೇವಾಲಯಗಳಿಗೆ ಭೇಟಿ ನೀಡುತ್ತಾರೆ ಮತ್ತು ಪೂಜೆಯ ಸಮಯದಲ್ಲಿ ಅಲ್ಲಿದ್ದು ಕಾರ್ಯಕ್ರಮಗಳನ್ನು ವೀಕ್ಷಿಸುತ್ತಾರೆ. ಅವರಿಗೆಲ್ಲ ದಂಡ ವಿಧಿಸದೇ, ಕ್ರಿಶ್ಚಿಯನ್ ಕೂಟಗಳಿಗೆ ಹಾಜರಾಗಿದ್ದಕ್ಕಾಗಿ ಮಾತ್ರ ದಂಡ ವಿಧಿಸಬೇಕೇ? ಎಂದು ಹಲವರು ಪ್ರಶ್ನೆಗಳ ಮೂಲಕ ಖಂಡಿಸುತ್ತಿದ್ದಾರೆ.

Tags: Assam Fined TouristsAssam Fined US TouristsChristianityUS Tourists
Previous Post

ಭಾರತದ “ಶಕ್ತಿ ಆಲ್ಬಂ”ಗೆ ಸಂಗೀತ ಕ್ಷೇತ್ರದ ಅತ್ಯುನ್ನತ ಗ್ರ್ಯಾಮಿ ಪ್ರಶಸ್ತಿ ನೀಡಲಾಗಿದೆ!

Next Post

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಮತ್ತು ಪಕ್ಷದ ಪ್ರಮುಖ ನಾಯಕರ ಮನೆಗಳ ಮೇಲೆ ಇಡಿ ದಾಳಿ!

Next Post

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಮತ್ತು ಪಕ್ಷದ ಪ್ರಮುಖ ನಾಯಕರ ಮನೆಗಳ ಮೇಲೆ ಇಡಿ ದಾಳಿ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS