• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಅಸ್ಪೃಶ್ಯತೆ ಆಚರಣೆಯ ಬಗ್ಗೆ ಜನಜಾಗೃತಿ ಮೂಡಿಸು ಜಾನಪದ ಹಾಗೂ ಬೀದಿ ನಾಟಕವನ್ನು ಪ್ರದರ್ಶಿಸಿದ ಕಲಾ ತಂಡ.!

by Dynamic Leader
09/02/2024
in ರಾಜ್ಯ
0
0
SHARES
1
VIEWS
Share on FacebookShare on Twitter

ಯಾದಗಿರಿ: ನೆನ್ನೆ ಕೋಕಲ್ ಗ್ರಾಮದಲ್ಲಿ “ಸ್ವರ ಸಾಮ್ರಾಟ್ ಸಂಗೀತ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಲಾ ತಂಡ” ಮತ್ತು ಸಮಾಜ ಕಲ್ಯಾಣ ಇಲಾಖೆಯ ಜಂಟಿ ಆಶ್ರಯದಲ್ಲಿ 2023-24 ಸಾಲಿನ ಅಸ್ಪೃಶ್ಯತೆ ಆಚರಣೆಯ ಬಗ್ಗೆ ಜನಜಾಗೃತಿ ಮೂಡಿಸು ಜಾನಪದ ಹಾಗೂ ಬೀದಿ ನಾಟಕಕ್ಕೆ ತಮಟೆ ಬಾರಿಸುವ ಮೂಲಕ ಚಾಲನೆ ನೀಡಲಾಯಿತು.

ಈ ದೇಶದಲ್ಲಿ ಕೆಲವು ಮತಾಂಧ ಶಕ್ತಿಗಳು, ಪ್ರಜಾಪ್ರಭುತ್ವ, ಸಂವಿಧಾನ, ಸಾಮಾಜಿಕ ನ್ಯಾಯ ಮುಂತಾದವುಗಳನ್ನು ಬದಿಗೊತ್ತಿ, ಧರ್ಮ, ಜಾತಿ ಹಾಗೂ ಭಾಷೆಯ ವಿಚಾರಗಳನ್ನು ಮುಂದಿಟ್ಟು ಅದನ್ನು ರಾಜಕೀಯ ಗೊಳಿಸಿ, ಈ ದೇಶವನ್ನು / ರಾಜ್ಯವನ್ನು ತುಂಡಾಡುತ್ತಿರುವ ಇಂತಹ ಸಂದರ್ಭದಲ್ಲಿ, “ಸ್ವರ ಸಾಮ್ರಾಟ್ ಸಂಗೀತ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಲಾ ತಂಡ” ಮತ್ತು ಸಮಾಜ ಕಲ್ಯಾಣ ಇಲಾಖೆ, ಗ್ರಾಮಗಳಲ್ಲಿ ಈ ರೀತಿಯ ಅಸ್ಪೃಶ್ಯತೆ ಆಚರಣೆಯ ಬಗ್ಗೆ ಜನಜಾಗೃತಿ ಮೂಡಿಸುವ ಜಾನಪದ ಕಲೆಯನ್ನು ನಾಟಕದ ಮೂಲಕ ಪ್ರದರ್ಶಿಸಿ, ಜಾಗೃತಿ ಮೂಡಿಸುತ್ತಿರುವುದು ವಿಶೇಷವಾಗಿತ್ತು.

ಈ ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೈಯದ್ ಅಲಿ, ಆಶಾ ಕಾರ್ಯಕರ್ತರು, ಕೊಂಕಲ್ ಹಾಸ್ಟೆಲ್ ವಾರ್ಡನ್ ಲಕ್ಷ್ಮಣ, ಕಲಾ ತಂಡದ ನಾಯಕರಾದ ಶರಣು ಎಸ್ ನಾಟೇಕರ್, ಶ್ರೀಮತಿ ನಿರ್ಮಲಾ ಎಸ್ ನಾಟೇಕರ್, ಶಾಂತಯ್ಯ ಎಸ್ ಮಠಪತಿ, ಸದಾಶಿವ ನಾಟೇಕರ್, ಮರೆಪ್ಪ ಈಟೆ, ರಾಜು ಕೊಂಕಲ್, ಗಿರೀಶ್ ಚಟ್ಟೇರಕರ್ ಇನ್ನಿತರರು ಗ್ರಾಮಸ್ಥರು ಭಾಗವಹಿಸಿದ್ದರು.

Tags: AwarenessPublic AwarenessStreet DramaUntouchabilityYadgirಅಸ್ಪೃಶ್ಯತೆಜನಜಾಗೃತಿಜಾಗೃತಿಬೀದಿ ನಾಟಕಯಾದಗಿರಿಸಮಾಜ ಕಲ್ಯಾಣ ಇಲಾಖೆ
Previous Post

ರಾಯಚೂರಿನಲ್ಲಿ ಪ್ರತಿಷ್ಠಿತ ಏಮ್ಸ್ (AIIMS ) ಸಂಸ್ಥೆಯನ್ನು ಸ್ಥಾಪಿಸುವ ಕುರಿತು ಕೇಂದ್ರ ಸಚಿವರಿಗೆ ಎರಡನೇ ಬಾರಿ ಮನವಿ!

Next Post

ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ಜಾತಿ ಕುಟುಂಬದಲ್ಲಿ ಜನಿಸಿದ “ತೆಲಿ” ವರ್ಗಕ್ಕೆ ಸೇರಿದವರು: ರಾಹುಲ್ ಗಾಂಧಿ ಹೊಸ ಆರೋಪ.!

Next Post

ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ಜಾತಿ ಕುಟುಂಬದಲ್ಲಿ ಜನಿಸಿದ "ತೆಲಿ" ವರ್ಗಕ್ಕೆ ಸೇರಿದವರು: ರಾಹುಲ್ ಗಾಂಧಿ ಹೊಸ ಆರೋಪ.!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS