• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

Gujarat Model: 2 ವರ್ಷದಲ್ಲಿ ಕೇವಲ 32 ಯುವಕರಿಗೆ ಮಾತ್ರವೇ ಉದ್ಯೋಗ ನೀಡಿದ ಗುಜರಾತ್ ಸರ್ಕಾರ!

by Dynamic Leader
15/02/2024
in ದೇಶ
0
0
SHARES
0
VIEWS
Share on FacebookShare on Twitter

ಗುಜರಾತ್ ನಲ್ಲಿ ಕಳೆದ 2 ವರ್ಷಗಳಲ್ಲಿ ಕೇವಲ 32 ಯುವಕರಿಗೆ ಮಾತ್ರವೇ ಉದ್ಯೋಗ ನೀಡಿರುವುದು ಆಘಾತಕಾರಿಯಾಗಿದೆ.

ಗುಜರಾತ್ ರಾಜ್ಯದಲ್ಲಿ ವಿಧಾನಸಭೆ ಅಧಿವೇಶನ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕರು ‘ಬಿಜೆಪಿ ಆಡಳಿತದಲ್ಲಿ ಎಷ್ಟು ಯುವಕರಿಗೆ ಸರ್ಕಾರಿ ಉದ್ಯೋಗ ಸಿಕ್ಕಿದೆ’ ಎಂದು ಪ್ರಶ್ನೆ ಎತ್ತಿದರು.

ಇದಕ್ಕೆ ಕೈಗಾರಿಕಾ ಸಚಿವ ಬಲವಂತ್ ಸಿಂಗ್ ರಜಪೂತ್ ನೀಡಿರುವ ಪ್ರತಿಕ್ರಿಯೆ ಭಾರೀ ಆಘಾತವನ್ನುಂಟು ಮಾಡಿದೆ. ಕಳೆದ ಎರಡು ವರ್ಷಗಳಲ್ಲಿ 29 ಜಿಲ್ಲೆಗಳಿಂದ 2,38,978 ಪದವೀಧರರು ಸರ್ಕಾರಿ ಉದ್ಯೋಗಗಳಿಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಆನಂದ್ ಜಿಲ್ಲೆಯಲ್ಲಿ 21,633, ವಡೋದರಾದಲ್ಲಿ 18,732 ಮತ್ತು ಅಹಮದಾಬಾದ್‌ನಲ್ಲಿ 16,400 ಜನರು ನೋಂದಾಯಿಸಿಕೊಂಡಿದ್ದಾರೆ.

ಕಳೆದ 2 ವರ್ಷಗಳಲ್ಲಿ ಇಷ್ಟು ಲಕ್ಷ ಮಂದಿ ಸರ್ಕಾರಿ ಉದ್ಯೋಗಕ್ಕೆ ಹೆಸರು ನೋಂದಾಯಿಸಿಕೊಂಡಿದ್ದು ಕೇವಲ 32 ಯುವಕರಿಗೆ ಮಾತ್ರ ಸರ್ಕಾರಿ ನೌಕರಿ ನೀಡಲಾಗಿದೆ’ ಎಂದು ಸಚಿವರು ವಿಧಾನಸಭೆಯಲ್ಲಿ ಘೋಷಣೆ ಮಾಡಿರುವುದು ಭಾರೀ ಆಘಾತವನ್ನುಂಟು ಮಾಡಿದೆ.

ಇದಕ್ಕೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ಬಲವಾದ ಆಕ್ಷೇಪಣೆಗಳನ್ನು ದಾಖಲಿಸುತ್ತಿದೆ. ‘ಗುಜರಾತ್ ಮಾದರಿ ಭಾರತಕ್ಕೆ ಮಾರ್ಗದರ್ಶಿಯಾಗಿದೆ ಎಂದು ಪ್ರಧಾನಿಯಿಂದ ಹಿಡಿದು ಬಿಜೆಪಿ ಕಾರ್ಯಕರ್ತರವರೆಗೆ ಬಡಾಯಿ ಕೊಚ್ಚಿಕೊಳ್ಳುತ್ತಿರುವ ಹಿನ್ನಲೆಯಲ್ಲಿ, ಗುಜರಾತ್ ವಿಧಾನಸಭೆಯಲ್ಲಿಯೇ ಗುಜರಾತ್ ಮಾದರಿಯ ಯೋಗ್ಯತೆ ಏನು ಎಂಬುದು ಬಹಿರಂಗವಾಗಿದೆ’ ಎಂದು ಕಿಡಿಕಾರಿದ್ದಾರೆ.

Tags: 2 ಕೋಟಿ ಉದ್ಯೋಗBalwant Singh RajputGujarat AssemblyGujarat Modelunemploymentಉದ್ಯೋಗಗುಜರಾತ್ ಮಾಡಲ್ಗುಜರಾತ್ ಮಾದರಿಗುಜರಾತ್ ವಿಧಾನಸಭೆನಿರುದ್ಯೋಗಬಲವಂತ್ ಸಿಂಗ್ ರಜಪೂತ್ಬಿಜೆಪಿ ಆಡಳಿತಬಿಜೆಪಿ ಸರ್ಕಾರ
Previous Post

ಸೇಂಟ್ ಜೆರೋಸಾ ಶಾಲೆಯ ಇಂಗ್ಲಿಷ್ ಶಿಕ್ಷಕಿ ವಿರುದ್ಧ ಆಧಾರರಹಿತ ಆರೋಪಗಳ ಮೇಲೆ ತನಿಖೆಗೆ ಮಂಗಳೂರಿನ ಕ್ಯಾಥೋಲಿಕ ಧರ್ಮಪ್ರಾಂತ್ಯ ಒತ್ತಾಯ!

Next Post

ಬಿಜೆಪಿಯ ಶೇ.90 ರಷ್ಟು ದೇಣಿಗೆಗಳು ಬಹಿರಂಗವಾಗಲಿದೆ: ಪಿ.ಚಿದಂಬರಂ

Next Post

ಬಿಜೆಪಿಯ ಶೇ.90 ರಷ್ಟು ದೇಣಿಗೆಗಳು ಬಹಿರಂಗವಾಗಲಿದೆ: ಪಿ.ಚಿದಂಬರಂ

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS