• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಅಪೂರ್ಣ ಸ್ಥಿತಿಯಲ್ಲಿರುವ ಕೊಳಗೇರಿ ಮನೆಗಳಿಗೆ ಬಣ್ಣ ಬಳಿದು ಉದ್ಘಾಟಸಿದ ಸಿದ್ದರಾಮಯ್ಯ!

by Dynamic Leader
03/03/2024
in ರಾಜ್ಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ರಾಜ್ಯದಾದ್ಯಂತ ನಿರ್ಮಿಸಲಾದ 36,789 ಮನೆಗಳನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಬೆಂಗಳೂರು ನಗರದ ಕೆ.ಆರ್.ಪುರಂನಲ್ಲಿರುವ ನಗರೇಶ್ವರ ನಾಗೇನಹಳ್ಳಿಯಲ್ಲಿ ಉದ್ಘಾಟಸಿ, ಫಲಾನುಭವಿಗಳಿಗೆ ಸ್ವಾಧೀನ ಪತ್ರ ವಿತರಿಸಿದರು.

ಇದನ್ನೂ ಓದಿ: ಕೊಳಗೇರಿ ಜನರ ಮನೆಗಳನ್ನು ಶಾಸಕ ಬೈರತಿ ಬಸವರಾಜ್ ಹಿಂಬಾಲಕರಿಗೆ ಹಂಚಿಕೆ ಮಾಡುತ್ತಿರುವ ಕೊಳಗೇರಿ ಮಂಡಳಿಯ ಭ್ರಷ್ಟ ಅಧಿಕಾರಿಗಳು!

ನಗರೇಶ್ವರ ನಾಗೇನಹಳ್ಳಿಯಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ನಿರ್ಮಿಸಿರುವ ಒಟ್ಟು 768+294=1062 ಮನೆಗಳ ಕಾಮಗಾರಿ ಇನ್ನು ಪೂರ್ಣಗೊಂಡಿಲ್ಲ. ನಿರ್ಮಾಣ ಹಂತದಲ್ಲಿರುವ ಸದರಿ ಮನೆಗಳ ಫಲಾನುಭವಿಗಳು ಯಾರು ಕೂಡ ಘೋಷಿತ ಕೊಳಗೇರಿ ನಿವಾಸಿಗಳಾಗಿರುವುದಿಲ್ಲ. ಅಪೂರ್ಣ ಸ್ಥಿತಿಯಲ್ಲಿರುವ ಕೊಳಗೇರಿ ಜನರ ಮನೆಗಳಿಗೆ ಬಣ್ಣ ಬಳಿದು ಉದ್ಘಾಟಸಿದ್ದೂ ಅಲ್ಲದೇ ಇತರ ವರ್ಗದವರಿಗೆ ಸ್ವಾಧೀನ ಪತ್ರಗಳನ್ನು ಸಹ ವಿತರಿಸಲಾಗಿದೆ.

ಇದನ್ನೂ ಓದಿ: ಮನೆಗಳ ಹಂಚಿಕೆಯಲ್ಲಿ ಅಕ್ರಮ: ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಶಾಸಕ ಬೈರತಿ ಬಸವರಾಜ್ ವಿರುದ್ಧ ಲೋಕಾಯುಕ್ತರಲ್ಲಿ ದೂರು! 

ಸದರಿ ಮನೆಗಳ ಫಲಾನುಭವಿಗಳೆಲ್ಲರೂ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಶಾಸಕ ಬೈರತಿ ಬಸವರಾಜ್ ಅವರ ಹಿಂಬಾಲಕರು, ಅವರ ಪಕ್ಷದ (ಬಿಜೆಪಿ) ಕಾರ್ಯಕರ್ತರು ಮತ್ತು ಅನುಕೂಲಸ್ಥ ವರ್ಗದ ಜನರಾಗಿದ್ದಾರೆ. ಇಂತಹವರಿಗೆ ಕೊಳಗೇರಿ ಜನರ ಮನೆಗಳನ್ನು ಹಂಚಿಕೆ ಮಾಡಲು ಮಂಡಳಿಯ ನಿಯಮಗಳಲ್ಲಿ ಅವಕಾಶವಿಲ್ಲ. ಇದರ ಬಗ್ಗೆ ಈಗಾಗಲೇ ಲೋಕಾಯುಕ್ತರಲ್ಲಿ ದೂರು ದಾಖಲಾಗಿದೆ. ಆದರೂ ಸದರಿ ಮನೆಗಳನ್ನು ಮುಖ್ಯಮಂತ್ರಿಗಳಿಂದ ಉದ್ಘಾಟನೆ ಮಾಡಲಾಗಿದೆ.

Tags: Illegal AllotmentSlum BoardSlum Housesಅಕ್ರಮ ಹಂಚಿಕೆಕೆ.ಆರ್.ಪುರಂಕೊಳಗೇರಿನಗರೇಶ್ವರ ನಾಗೇನಹಳ್ಳಿಬೈರತಿ ಬಸವರಾಜ್ಮನೆಗಳ ಹಂಚಿಕೆಲೋಕಾಯುಕ್ತವಸತಿ ಮನೆಗಳುಸಿದ್ದರಾಮಯ್ಯಸ್ಲಂ
Previous Post

195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ: ವಾರಣಾಸಿಯಲ್ಲಿ ಮೋದಿ ಮತ್ತೆ ಸ್ಪರ್ದೆ.!

Next Post

ರಾಮೇಶ್ವರಂ ಕೆಫೆ ಸ್ಫೋಟವು ಹೇಡಿತನ ಮತ್ತು ಭಾರತೀಯ ಮೌಲ್ಯಗಳ ಮೇಲಿನ ದಾಳಿ: ಅಸಾದುದ್ದೀನ್ ಓವೈಸಿ!

Next Post

ರಾಮೇಶ್ವರಂ ಕೆಫೆ ಸ್ಫೋಟವು ಹೇಡಿತನ ಮತ್ತು ಭಾರತೀಯ ಮೌಲ್ಯಗಳ ಮೇಲಿನ ದಾಳಿ: ಅಸಾದುದ್ದೀನ್ ಓವೈಸಿ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS