• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಒಂದೇ ಭಾಷೆಯನ್ನು ಹೇರಿದರೆ ಹಲವು ದೇಶಗಳು ಹುಟ್ಟುತ್ತವೆ: ಸೀಮಾನ್ ಬಹಿರಂಗ ಹೇಳಿಕೆ!

by Dynamic Leader
07/03/2024
in ದೇಶ
0
0
SHARES
0
VIEWS
Share on FacebookShare on Twitter

ಚೆನ್ನೈ: “ಹಲವು ಭಾಷೆಗಳಿದ್ದರೆ ಮಾತ್ರ ಭಾರತ ಒಂದು ದೇಶವಾಗಿರುತ್ತದೆ. ಒಂದೇ ಭಾಷೆಯನ್ನು ಹೇರಿದರೆ ಹಲವು ದೇಶಗಳು ಹುಟ್ಟುತ್ತವೆ. ಅದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ.” ಎಂದು “ನಾಮ್ ತಮಿಳರ್” ಪಕ್ಷದ ನಾಯಕ ಸೀಮಾನ್ ಹೇಳಿದ್ದಾರೆ.

ಚೆನ್ನೈ ಹೈಕೋರ್ಟ್‌ನಲ್ಲಿ ತಮಿಳನ್ನು ವ್ಯಾಜ್ಯ ಭಾಷೆಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ, ಚೆನ್ನೈನ ಎಗ್ಮೋರ್‌ನಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿ ಸೀಮಾನ್ ಮಾತನಾಡಿದರು.

ಅವರವರ ನೆಲದಲ್ಲಿ, ಅವರವರ ಮಾತೃಭಾಷೆಯಲ್ಲಿ ಮಾತನಾಡುವ ಮತ್ತು ಅದನ್ನು ಪೂಜಿಸುವ ಹಕ್ಕು ಅವರಿಗಿದೆ. ಅದಕ್ಕಾಗಿಯೇ ಭಾಷಾವಾರು ರಾಜ್ಯಗಳನ್ನು ರಚಿಸಲಾಯಿತು. ಈ ಬಗ್ಗೆ ಮಾತನಾಡಿದರೆ ಪ್ರತ್ಯೇಕತಾವಾದದ ಬಗ್ಗೆ ಮಾತನಾಡುತ್ತಿದ್ದೀರಿ ಎನ್ನುತ್ತಾರೆ.

ಈಗ, ನಾನು ಹೇಳುತ್ತೇನೆ. ಹಲವು ಭಾಷೆಗಳಿದ್ದರೆ ಮಾತ್ರ ಭಾರತ ಒಂದೇ ದೇಶವಾಗಿರುತ್ತದೆ. ಒಂದೇ ಭಾಷೆ ಎಂದು ಹೇರಿದರೆ ಹಲವು ದೇಶಗಳು ಹುಟ್ಟುತ್ತವೆ. ಅದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಇದನ್ನು ಅಧಿಕಾರದಲ್ಲಿರುವವರು ಪರಿಗಣನೆಗೆ ತೆಗೆದುಕೊಳ್ಳಬೇಕು.

ನಾವು ವಿಭಜನೆಯ ಬಗ್ಗೆ ಮಾತನಾಡುತ್ತಿದ್ದೇವೆ ಎಂದು ಹೇಳಿದರೆ; ಅದನ್ನು ಮಾತನಾಡಲು ಪ್ರಚೋಧಿಸುವವರು ಅಧಿಕಾರದ ಚುಕ್ಕಾಣಿಯಲ್ಲಿ ಕುಳಿತಿರುವವರೇ. ಈ ರೀತಿಯ ಹೋರಾಟ ಪ್ರತಿ ವರ್ಷವೂ ನಡೆಯುತ್ತದೆ. ಅಧಿಕಾರೇತರರಿಗೆ ಹೋರಾಟವೊಂದೇ ದಾರಿ. ಅಧಿಕಾರದಲ್ಲಿರುವವರು ಅದನ್ನು ಜಾರಿಗೆ ತರಬೇಕು.

ಡಿಎಂಕೆ 18 ವರ್ಷಗಳ ಕಾಲ ಅಧಿಕಾರದಲ್ಲಿತ್ತು. ಪ್ರತಿಭಾ ಪಾಟೀಲ್ ಮತ್ತು ಪ್ರಣಬ್ ಮುಖರ್ಜಿ ಅವರನ್ನು ರಾಷ್ಟ್ರಪತಿಗಳನ್ನಾಗಿ ಆಯ್ಕೆ ಮಾಡಿತು. ಇಬ್ಬರೂ ಸಹಿ ಹಾಕಿದ್ದರೆ ತಮಿಳಿನಲ್ಲಿ ವ್ಯಾಜ್ಯ ಕಾಯ್ದೆ ಬರುತ್ತಿತ್ತು. ಅಬ್ದುಲ್ ಕಲಾಂ ಅವರ ಬಳಿ ಮನವಿ ಮಾಡಿದ್ದರೆ ಅವರೂ ಸಹ ಸಹಿ ಹಾಕುತ್ತಿದ್ದರು. ಆದರೆ ಸಮಸ್ಯೆ ಮುಗಿಯಬಾರದು ಎಂದು ಭಾವಿಸುತ್ತಾರೆ. ಹೋರಾಟಗಾರನಿಗಿಂತ ಹೋರಾಡಲು ಪ್ರಚೋದಿಸುವವನು ಅಪಾಯಕಾರಿ.

ಅಧಿಕಾರ ಬಹಳ ಬಲಿಷ್ಟವಾದದ್ದು; ಅದನ್ನು ಸಾಧಿಸಿದರೆ ಎಲ್ಲವೂ ಸುಲಭ. ಬೇಕಾದ, ಬಯಸಿದ ಇಲಾಖೆಗಳನ್ನು ಪಡೆದು ಅಧಿಕಾರ ಅನುಭವಿಸಿದವರು ಇಂತಹ ಬೇಡಿಕೆಯನ್ನು ಈಡೇರಿಸಲಿಲ್ಲ ಎಂದು ಕಿಡಿಕಾರಿದರು.

Tags: Seemanನಾಮ್ ತಮಿಳರ್ ಪಕ್ಷಸೀಮಾನ್
Previous Post

ನಟ ಅಜಿತ್ ಆಸ್ಪತ್ರೆಗೆ ದಾಖಲು!

Next Post

“ಆರ್ಟಿಕಲ್ 370 ರದ್ದತಿಯನ್ನು ಟೀಕಿಸುವ ಹಕ್ಕು ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಇದೆ” – ಸುಪ್ರೀಂ ಕೋರ್ಟ್

Next Post

"ಆರ್ಟಿಕಲ್ 370 ರದ್ದತಿಯನ್ನು ಟೀಕಿಸುವ ಹಕ್ಕು ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಇದೆ" - ಸುಪ್ರೀಂ ಕೋರ್ಟ್

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS