• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

Doordarshan Logo: ಕೇಸರಿಮಯವಾದ ದೂರದರ್ಶನಕ್ಕೆ ಬಲವಾದ ಖಂಡನೆಗಳು!

by Dynamic Leader
20/04/2024
in ದೇಶ
0
0
SHARES
0
VIEWS
Share on FacebookShare on Twitter

• ಡಿ.ಸಿ.ಪ್ರಕಾಶ್ ಸಂಪಾದಕರು

ದೂರದರ್ಶನ, ಭಾರತದ ಹಳೆಯ ಟಿವಿ ಚಾನೆಲ್, ಪ್ರಸ್ತುತ ತನ್ನ ಲೋಗೋದ ಬಣ್ಣವನ್ನು ಬದಲಾಯಿಸುವ ಮೂಲಕ ವಿವಾದದಲ್ಲಿ ಸಿಲುಕಿಕೊಂಡಿದೆ. 1959ರಲ್ಲಿ ಸ್ಥಾಪನೆಯಾದ ಈ ದೂರದರ್ಶನವನ್ನು ಮೂಲತಃ ಹಿಂದಿಯಲ್ಲಿ ಪ್ರಾರಂಭಿಸಲಾಯಿತು. ಸರ್ಕಾರಿ ದೂರದರ್ಶನವಾದ ಇದು, ಭವಿಷ್ಯದಲ್ಲಿ ಬಹುಭಾಷಾ ಜನರನ್ನು ತಲುಪಬೇಕು ಎಂಬುದಕ್ಕಾಗಿ ಕನ್ನಡ, ತಮಿಳು, ತೆಲುಗು, ಮಲಯಾಳಂ, ಮರಾಠಿ, ಬೆಂಗಾಲಿ ಮುಂತಾದ ವಿವಿಧ ಭಾಷೆಗಳಲ್ಲಿ ನಿರ್ಮಿಸಲಾಯಿತು.

ಸರ್ಕಾರದ ಒಡೆತನದ ದೂರದರ್ಶನ್, ಕೇಂದ್ರ ಬಿಜೆಪಿ ಸರ್ಕಾರವನ್ನು ಬೆಂಬಲಿಸಿ ವಿವಿಧ ಸುದ್ದಿ ಮತ್ತು ಅಭಿಪ್ರಾಯಗಳನ್ನು ನೀಡುತ್ತಿದೆ. ಬಿಜೆಪಿ ಸರ್ಕಾರದ ಪರವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಾ ಪಕ್ಷವನ್ನು ಬೆಂಬಲಿಸಿ ಸುದ್ದಿಯನ್ನೂ ಪ್ರಕಟಿಸುತ್ತಿದೆ. ದೂರದರ್ಶನದ ಈ ಕ್ರಮವನ್ನು ಪ್ರತಿಪಕ್ಷಗಳು ತೀವ್ರವಾಗಿ ಖಂಡಿಸುತ್ತಿದೆ.

ಇತ್ತೀಚೆಗಂತೂ ಭಾರೀ ವಿವಾದಕ್ಕೀಡಾದ ‘ದಿ ಕೇರಳ ಸ್ಟೋರಿ’ ಚಿತ್ರವನ್ನು ಚುನಾವಣೆ ಸಂದರ್ಭದಲ್ಲಿ ದೂರದರ್ಶನದಲ್ಲಿ ಪ್ರಸಾರ ಮಾಡುವುದಾಗಿ ಘೋಷಿಸಿತ್ತು. ತೀವ್ರ ಪ್ರತಿಭಟನೆಯ ನಡುವೆಯೂ ಚಿತ್ರ ಪ್ರದರ್ಶನಗೊಂಡಿತು. ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷವನ್ನು ಹುಟ್ಟುಹಾಕುವ ಚಿತ್ರವನ್ನು ಪ್ರಸಾರ ಮಾಡಿದ್ದಕ್ಕಾಗಿ ದೂರದರ್ಶನವನ್ನು ಅನೇಕರು ಖಂಡಿಸುತ್ತಿದ್ದಾರೆ.

ಈ ಹಿನ್ನಲೆಯಲ್ಲಿ, ಬಿಜೆಪಿಯವರು ಹೇಳುವುದನ್ನು ನಾವು ಕೇಳುತ್ತೇವೆ ಎಂಬುದನ್ನು ಸಾಬೀತುಪಡಿಸಿ ತೋರಿಸಲು, ದೂರದರ್ಶನ್ ತಮ್ಮ ವಾಹಿನಿಯ ಲೋಗೋದ ಬಣ್ಣವನ್ನೇ ಬದಲಾಯಿಸಿದೆ. ದೂರದರ್ಶನ ಟಿವಿಯ ಸುದ್ದಿ ವಾಹಿನಿ ಡಿಡಿ ನ್ಯೂಸ್ (DD News) ಲೋಗೋದ ಬಣ್ಣವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿದೆ. ಇದಕ್ಕೆ ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ.

ಆ ನಿಟ್ಟಿನಲ್ಲಿ ದೂರದರ್ಶನದ ಮಾಜಿ ಸಿಇಒ ಜವಾಹರ್ ಸಿರ್ಕಾರ್ ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅವರು ಪ್ರಕಟಿಸಿರುವ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, “ರಾಷ್ಟ್ರೀಯ ಪ್ರಸಾರಕ ದೂರದರ್ಶನ ತನ್ನ ಐತಿಹಾಸಿಕ ಲೋಗೋವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿದೆ. ಅದರ ಮಾಜಿ CEO ಆಗಿ, ನಾನು ಅದರ ಕೇಸರಿಮಯವನ್ನು ಎಚ್ಚರಿಕೆಯಿಂದ ಮತ್ತು ಸೂಕ್ಷ್ಮತೆಯಿಂದ ನೋಡುತ್ತಿದ್ದೇನೆ. ಇನ್ನು ದೂರದರ್ಶನ ‘ಪ್ರಸಾರ ಭಾರತಿ’ ಅಲ್ಲ; ‘ಪ್ರಚಾರ ಭಾರತಿ’!” ಎಂದು ಹೇಳಿದ್ದಾರೆ.

ಸರ್ಕಾರ ಒಡೆತನದ ದೂರದರ್ಶನವೊಂದು ಇಂತಹ ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡುವುದಷ್ಟೇ ಅಲ್ಲದೇ, ತಮ್ಮ ಧ್ಯೇಯೋದ್ದೇಶ ಮರೆತು ಲೋಗೋ ಸೇರಿದಂತೆ ಎಲ್ಲವನ್ನೂ ಬದಲಾಯಿಸಿದೆ. ಇದಕ್ಕೆ ದೇಶಾದ್ಯಂತ ಖಂಡನೆಗಳು ವ್ಯಕ್ತವಾಗಿದೆ. ಸರ್ಕಾರಿ ಸ್ವಾಮ್ಯದ ದೂರದರ್ಶನವನ್ನು ಕೇಸರಿಮಯಗೊಳಿಸಲು ಬಿಜೆಪಿ ಯತ್ನಿಸುತ್ತಿರುವುದನ್ನು ವಿರೋಧ ಪಕ್ಷಗಳು ಖಂಡಿಸಿವೆ. ಚುನಾವಣೆ ವೇಳೆ ನಡೆದ ಈ ಘಟನೆ ಇದೀಗ ಭಾರೀ ಸಂಚಲನ ಮೂಡಿಸಿದೆ.

Tags: DD NewsDoordarshan LogoSaffronಕೇಸರಿಮಯಜವಾಹರ್ ಸಿರ್ಕಾರ್ಡಿಡಿ ನ್ಯೂಸ್ದಿ ಕೇರಳ ಸ್ಟೋರಿದೂರದರ್ಶನ ಲೋಗೋದೂರದರ್ಶನ್ಪ್ರಚಾರ ಭಾರತಿಪ್ರಸಾರ ಭಾರತಿಲೋಕಸಭೆ ಚುನಾವಣೆ 2024ಸಂಸತ್ ಚುನಾವಣೆ 2024
Previous Post

Lok Sabha Election: ಮೊದಲ ಹಂತದ ಮತದಾನದಲ್ಲೇ ಬಿಜೆಪಿಯ ಚಿತ್ರ Flop: ತೇಜಸ್ವಿ ಯಾದವ್

Next Post

Tesla Electric Car: ಎಲೋನ್ ಮಸ್ಕ್ ಅವರ ಭಾರತ ಭೇಟಿ ರದ್ದು: ರಾಜಕೀಯ ಲಾಭ ಪಡೆಯಲು ಪ್ರಯತ್ನಿಸಿದ ಬಿಜೆಪಿಗೆ ಆಘಾತ!

Next Post

Tesla Electric Car: ಎಲೋನ್ ಮಸ್ಕ್ ಅವರ ಭಾರತ ಭೇಟಿ ರದ್ದು: ರಾಜಕೀಯ ಲಾಭ ಪಡೆಯಲು ಪ್ರಯತ್ನಿಸಿದ ಬಿಜೆಪಿಗೆ ಆಘಾತ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS