• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಬಿಜೆಪಿ ಸೋಲು ಅನಿವಾರ್ಯ: ಕಾರಣಗಳನ್ನು ಪಟ್ಟಿ ಮಾಡಿದ ಅಖಿಲೇಶ್!

by Dynamic Leader
09/05/2024
in ರಾಜಕೀಯ
0
0
SHARES
0
VIEWS
Share on FacebookShare on Twitter

ಬಿಜೆಪಿಯ ಸೋಲು ಅನಿವಾರ್ಯ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ದೃಢವಾಗಿ ಹೇಳಿದ್ದಾರೆ.!

18ನೇ ಲೋಕಸಭೆ ಚುನಾವಣೆ 7 ಹಂತಗಳಲ್ಲಿ ನಡೆಯಲಿದ್ದು, ಮೊದಲ 3 ಹಂತದ ಚುನಾವಣೆ ಪೂರ್ಣಗೊಂಡಿದೆ. ಈ ಲೋಕಸಭೆ ಚುನಾವಣೆಯಲ್ಲಿ 10 ವರ್ಷಗಳ ಫ್ಯಾಸಿಸ್ಟ್ ಬಿಜೆಪಿ ಆಡಳಿತವನ್ನು ಕಿತ್ತೊಗೆಯುವ ಏಕೈಕ ಉದ್ದೇಶದೊಂದಿಗೆ ವಿರೋಧ ಪಕ್ಷಗಳು ಒಗ್ಗೂಡಿ ಇಂಡಿಯಾ ಮೈತ್ರಿಕೂಟವನ್ನು ರಚಿಸಿಕೊಂಡು ಚುನಾವಣೆಯನ್ನು ಎದುರಿಸುತ್ತಿದೆ.

ಇಂಡಿಯಾ ಮೈತ್ರಿಕೂಟ ರಚನೆಯಾದಂದಿನಿಂದ ಬಿಜೆಪಿಯ ಸೋಲು ಆರಂಭವಾಗಿದೆ. ಇದೀಗ ಪೂರ್ಣಗೊಂಡಿರುವ ಮೂರು ಹಂತದ ಚುನಾವಣಾ ಸಮೀಕ್ಷೆಗಳು ಬಿಜೆಪಿಯ ಸೋಲನ್ನು ಖಚಿತಪಡಿಸಿವೆ ಎಂದು ಇಂಡಿಯಾ ಮೈತ್ರಿಕೂಟದ ನಾಯಕರು ಹೇಳುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ, ಬಿಜೆಪಿ ಸೋಲು ಅನಿವಾರ್ಯ ಎಂದಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಅದಕ್ಕಾದ ಕಾರಣಗಳನ್ನು ಪಟ್ಟಿ ಮಾಡಿ ತಮ್ಮ ‘ಎಕ್ಸ್’ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪ್ರಕಟಿಸಿದ್ದಾರೆ. ಅದರಲ್ಲಿ ಹಣದುಬ್ಬರ, ನಿರುದ್ಯೋಗ ಮತ್ತು ಭ್ರಷ್ಟಾಚಾರದಿಂದಾಗಿ ಬಿಜೆಪಿ ಜನಬೆಂಬಲವನ್ನು ಕಳೆದುಕೊಂಡಿದೆ. ಸಾಮಾಜಿಕ ನ್ಯಾಯದ ವಿರುದ್ಧ ನಿರಂತರವಾಗಿ ಮಾತನಾಡುತ್ತಿರುವುದರಿಂದ ಬಿಜೆಪಿ ಪರಿಶಿಷ್ಟ ಜಾತಿ/ಪಂಗಡಗಳು, ಹಿಂದುಳಿದ ಮತ್ತು ಅತ್ಯಂತ ಹಿಂದುಳಿದ ವರ್ಗದ ತನ್ನದೇ ಪಕ್ಷದ ಕಾರ್ಯಕರ್ತರ ಬೆಂಬಲವನ್ನು ಕಳೆದುಕೊಂಡಿದೆ.

ರೈತರ ಕಲ್ಯಾಣಕ್ಕೆ ವಿರುದ್ಧವಾದ ಕೃಷಿ ಕಾನೂನುಗಳನ್ನು ಜಾರಿಗೆ ತಂದ ನಂತರ ಬಿಜೆಪಿ ರೈತರ ಬೆಂಬಲವನ್ನು ಕಳೆದುಕೊಂಡಿದೆ. ಇರುವ ವೃತ್ತಿಗಳನ್ನು ಹಾಳು ಮಾಡಿ ಭವಿಷ್ಯವನ್ನು ಪ್ರಶ್ನಿಸುತ್ತಿರುವ ಬಿಜೆಪಿ, ಯುವಕರ ಬೆಂಬಲ ಕಳೆದುಕೊಂಡಿದೆ.

ಮಹಿಳೆಯರಿಗೆ ಆಗುತ್ತಿರುವ ಅನ್ಯಾಯದಿಂದ ಬಿಜೆಪಿ ಮಹಿಳೆಯರ ಬೆಂಬಲ ಕಳೆದುಕೊಂಡಿದೆ. ಸ್ಪರ್ದೆಯಲ್ಲಿ ಸೋಲಲು ಹೊರಟಿರುವ ಕುದುರೆಗೆ ನಾವೇಕೆ ಉಣಬಡಿಸಬೇಕು ಎಂದಿರುವ ಉದ್ಯಮಿಗಳ ಬೆಂಬಲವನ್ನು ಬಿಜೆಪಿ ಕಳೆದುಕೊಂಡಿದೆ. ಸೋಲನ್ನು ಎದುರಿಸುತ್ತಿರುವವರಿಗೆ ನಾವೇಕೆ ಬೆಂಬಲಿಸಬೇಕು ಎಂದಿರುವ ಮಾದ್ಯಮಗಳ ಬೆಂಬಲವನ್ನು ಬಿಜೆಪಿ ಕಳೆದುಕೊಂಡಿದೆ. ಇದರಿಂದ ಅನಿವಾರ್ಯ ಸೋಲಿನತ್ತ ಮುಖ ಮಾಡಿರುವ ಬಿಜೆಪಿ ಏನು ಮಾಡಬೇಕೆಂದು ತೋಚದೇ ತಮ್ಮ ದೋಣಿಗಳಲ್ಲೇ ರಂಧ್ರಗಳನ್ನು ಕೊರೆಯುತ್ತಿದ್ದಾರೆ ” ಎಂದು ಹೇಳಿದ್ದಾರೆ.  

Tags: Akhilesh YadavINDIA AllianceParliament Election 2024Samajwadi Partyಅಖಿಲೇಶ್ ಯಾದವ್ಇಂಡಿಯಾ ಮೈತ್ರಿಕೂಟಬಿಜೆಪಿಸಮಾಜವಾದಿ ಪಕ್ಷಸಂಸತ್ ಚುನಾವಣೆ 2024
Previous Post

ಸ್ಯಾಮ್ ಪಿತ್ರೋಡಾ ಹೇಳಿದ್ದರಲ್ಲಿ ತಪ್ಪೇನು; ಆಫ್ರಿಕನ್ನರು ಎಂದು ಹೇಳುವುದು ಅವಹೇಳನಕಾರಿಯೇ? – ಡಿ.ಸಿ.ಪ್ರಕಾಶ್

Next Post

80 ವರ್ಷಗಳು ಕಳೆದಿವೆ; ಯಾವಾಗ ಬೇಕಾದರೂ ಸ್ಫೋಟಗೊಳ್ಳಲಿರುವ ‘ಬೈನರಿ’ ನಕ್ಷತ್ರ.!

Next Post

80 ವರ್ಷಗಳು ಕಳೆದಿವೆ; ಯಾವಾಗ ಬೇಕಾದರೂ ಸ್ಫೋಟಗೊಳ್ಳಲಿರುವ 'ಬೈನರಿ' ನಕ್ಷತ್ರ.!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS